• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾಸ್,ಪೆಟ್ರೋಲ್ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಹೊರೆ: ಶಾಸಕ ಟಿ.ಡಿ.ರಾಜೇಗೌಡ ಟೀಕೆ

Apr 20 2025, 01:52 AM IST
ನರಸಿಂಹರಾಜಪುರ, ಕೇಂದ್ರದ ಬಿಜೆಪಿ ಸರ್ಕಾರ ಗ್ಯಾಸ್, ಪೆಟ್ರೋಲ್, ಡೀಸೆಲ್ ಹಾಗೂ ಜನ ಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಮಾನ್ಯರ ಮೇಲೆ ಗದಪ್ರಹಾರ ನಡೆಸುತ್ತಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದರು

ಜಾತಿಗಣತಿ ಬಗ್ಗೆ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯವಿಲ್ಲ: ಶಾಸಕ ಕೆ.ಎಂ. ಉದಯ್

Apr 20 2025, 01:52 AM IST
ಬಿಜೆಪಿ ಮತ್ತು ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಗೆ ಹೆಚ್ಚಿನ ಸವಲತ್ತು ನೀಡಿ ನಮಗೆ ಅಲ್ಪ ಸ್ವಲ್ಪ ಸವಲತ್ತು ನೀಡಿ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ಕ್ರಮ ಎಷ್ಟು ಸರಿ ಈ ಬಗ್ಗೆ ಬಿಜೆಪಿ ಪಕ್ಷದವರು ಆತ್ಮವಲೋಕನ ಮಾಡಿ ಕೊಳ್ಳಲಿ.

ಆರ್ಥಿಕ ಸಂಕಷ್ಟದಿಂದ ಹಾಲು ಒಕ್ಕೂಟ ಹೊರತರಲು ಶ್ರಮಿಸಿ: ಶಾಸಕ ಮಾನೆ

Apr 20 2025, 01:50 AM IST
ಹಾನಗಲ್ಲ ತಾಲೂಕಿನ ನಾಲ್ಕರ ಕ್ರಾಸ್ ಬಳಿಯ ಭೂತೇಶ್ವರ ದೇವಸ್ಥಾನದಲ್ಲಿ ಹಾವೇರಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭ ನಡೆಯಿತು.

ಛಲವಾದಿ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಅಗತ್ಯ: ಪೋಷಕರಿಗೆ ಶಾಸಕ ಶ್ರೀನಿವಾಸ್ ಸಲಹೆ

Apr 20 2025, 01:49 AM IST
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಯುವಕರು ಮುಂದಾಗಬೇಕು. ಗ್ರಾಮಗಳಲ್ಲಿ ಛಲವಾದಿ ಸಮುದಾಯ ಒಗ್ಗಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತೋಷದಾಯಕ.

ಜಾನಪದ ಕಲೆ ಉಳಿಯಲು ಗ್ರಾಮೀಣ ಜನರ ಕೊಡುಗೆ ಅಪಾರ: ಶಾಸಕ ಎಚ್.ಟಿ.ಮಂಜು

Apr 20 2025, 01:49 AM IST
ವರ್ಷಕ್ಕೊಮ್ಮೆ ನಡೆಯುವ ಈ ರಂಗ ಹಬ್ಬಎಲ್ಲರ ಮನಸ್ಸಿಗೆ ಮುದ ನೀಡಲಿದೆ. ರಂಗಕುಣಿತ ಸರ್ವೆ ಸಾಮಾನ್ಯವಾಗಿದ್ದು, ಪ್ರತಿ ಗ್ರಾಮಗಳಲ್ಲಿಯೂ ಜಾನಪದದ ಕಲೆಯಾಗಿದೆ. ಸುಗ್ಗಿಯ ಹಿಗ್ಗಿನ ಸಂಭ್ರಮ ಮನೆ ಮಾಡಲು ರಂಗನ ಕುಣಿತವನ್ನು ನಮ್ಮ ಹಿರಿಯರು ರಂಗದ ಹಬ್ಬದಂದು ಆಚರಿಸುತ್ತಾ ಬಂದಿದ್ದಾರೆ.

ಬಡವರಿಗೆ ನಿವೇಶನ ಕಲ್ಪಿಸಲು ಗ್ರಾಪಂ ವ್ಯಾಪ್ತಿ ಜಮೀನು ಗುರುತಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Apr 20 2025, 01:48 AM IST
ಸರ್ಕಾರಿ ಭೂಮಿಗಳು ಗುರುತು ಮಾಡಿ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಪಂ ಅಧಿಕಾರಿಗಳು ಸರ್ವೇ ಕಾರ್ಯ ನಡೆಸಬೇಕು. ಅದರ ಸುತ್ತಲೂ ತಂತಿ ಬೇಲಿಗಳ ನಿರ್ಮಿಸಿ ರಕ್ಷಣೆ ಮಾಡಬೇಕು. ಒಂದು ವೇಳೆ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದರೂ ಅದನ್ನು ತೆರವುಗೊಳಿಸಲು ಅಗತ್ಯ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು.

ಕೋಮುಲ್‌ಗೆ ಶಾಸಕ ನಾರಾಯಣಸ್ವಾಮಿ ಸ್ಪರ್ಧೆ

Apr 20 2025, 01:46 AM IST
ಕೋಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ಶಾಸಕ ನಾರಾಯಣಸ್ವಾಮಿ ಅ‍ವರಿಗೆ ಯಾವುದೇ ಆಸೆ ಇರಲಿಲ್ಲವಂತೆ, ಆದರೆ ಅಲ್ಲಿ ರೈತರ ಹೆಸರಲ್ಲಿ ಕೋಟ್ಯತರ ಹಣ ದುರುಪಯೋಗವಾಗಿದ್ದು, ಆ ಹಣವನ್ನು ಮರಳಿ ಅರ್ಹರಿಗೆ ಕೊಡಿಸುವ ಉದ್ದೇಶದಿಂದ ಚುನಾವಣೆಯಲ್ಲಿ ಸರ್ಧಿಸಲಿದ್ದಾರಂತೆ. ಇದಕ್ಕಾಗಿ ಮತದಾರರ ಬೆಂಬಲ ಕೋರಿದ್ದಾರೆ

ಹುಬ್ಬಳ್ಳಿ ಶೂಟೌಟ್: ಸರ್ಕಾರಿ‌ ಪ್ರಾಯೋಜಿತ- ಶಾಸಕ ಸಿ.ಸಿ. ಪಾಟೀಲ

Apr 20 2025, 01:45 AM IST
ಹುಬ್ಬಳ್ಳಿಯಲ್ಲಿ ಬಾಲಕಿ ಅತ್ಯಾಚಾರ ಹಾಗೂ ಕೊಲೆಯನ್ನು ಬಿಹಾರದವನು ಬಿಟ್ಟು ಯಾವನೋ ಕರಿಮನೋ, ರಹಿಮನೋ ಮಾಡಿದ್ದರೆ ಶೂಟೌಟ್ ಆಗುತ್ತಿರಲ್ಲ. ಇದೊಂದು ಸರ್ಕಾರಿ ಪ್ರಾಯೋಜಿಕ ಶೂಟೌಟ್‌ ಎಂದು ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಆರೋಪಿಸಿದರು.

ಚಾಮರಾಜ ಕ್ಷೇತ್ರದಲ್ಲಿ ಇ-ಖಾತಾ ಅಭಿಯಾನಕ್ಕೆ ಶಾಸಕ ಕೆ. ಹರೀಶ್ ಗೌಡ ಚಾಲನೆ

Apr 19 2025, 01:50 AM IST
ಸರ್ಕಾರದ ಘೋಷಣೆಯಂತೆ ಆಸ್ತಿಯನ್ನು ಬೇರೆಯಾರಿಗೂ ಮಾರಾಟ ಮಾಡಲಾಗದಂತೆ ಕಾವೇರಿ ತಂತ್ರಾಂಶಕ್ಕೆ ಜೋಡಣೆ ಮಾಡಲಾಗಿದೆ.

ಜಾತಿಗಣತಿ ಬಗ್ಗೆ ಸರಿಯಾಗಿ ಅರಿಯದೇ ಟೀಕೆ ಸಲ್ಲ: ಮಾಯಕೊಂಡ ಶಾಸಕ ಬಸವಂತಪ್ಪ

Apr 19 2025, 12:40 AM IST
ಯಾರೇ ಮಾತನಾಡಿದರೂ ಆರೋಗ್ಯಕರವಾಗಿ ಮಾತನಾಡಲಿ. ಡಾ.ಶಾಮನೂರು ಶಿವಶಂಕರಪ್ಪ ಅವರು ಹಿರಿಯರಿದ್ದು, ಜಾತಿಗಣತಿ ಬಗ್ಗೆ ಮಾತನಾಡಲಿ. ಅಂತಹ ಹಿರಿಯರು ಮಾತನಾಡಿದರೆ ಅರ್ಥವಿರುತ್ತದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 530
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved