• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈಟೆಕ್ ಮಾದರಿ ಸರ್ಕಾರಿ ಶಾಲೆಗಳ ನಿರ್ಮಾಣಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Oct 23 2024, 12:38 AM IST
ಪಾಂಡವಪುರ ತಾಲೂಕಿನ ಐದು ಹೈಟೆಕ್ ಮಾದರಿ ಸರ್ಕಾರಿ ಶಾಲೆಯನ್ನು ನಿರ್ಮಿಸಲು ಕಾರ್ಯಕ್ರಮ ರೂಪಿಸಿಕೊಳ್ಳಲಾಗಿದೆ. ಪ್ರಾಯೋಗಿಕವಾಗಿ ಕ್ಯಾತನಹಳ್ಳಿಯಲ್ಲಿಯೇ ಶಾಲೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ನಂತರ ಹಂತಹಂತವಾಗಿ ಗುರುತಿಸಲಾಗಿರುವ ಸ್ಥಳಕ್ಕೆ ಶಾಲೆಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು.

ರಾಸುಗಳಿಗೆ ಕಾಲಕಾಲಕ್ಕೆ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 23 2024, 12:38 AM IST
ಕಾಲುಬಾಯಿ ಜ್ವರವು ಜಾನುವಾರುಗಳಿಗೆ ಕಾಣಿಸಿಕೊಂಡು ಮರಣ ಹೊಂದುವ ಮೂಲಕ ರೈತರಿಗೆ ಆರ್ಥಿಕವಾಗಿ ನಷ್ಟವಾಗುವುದನ್ನು ತಪ್ಪಿಸುವ ಜೊತೆಗೆ ರಾಸುಗಳ ಆರೋಗ್ಯ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುವಂತೆ ಮಾಡಲು ಲಸಿಕೆ ಹಾಕಲಾಗುತ್ತಿದೆ.

ರೋಗಬಾಧಿತ ಅಡಕೆ ತೋಟಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ

Oct 23 2024, 12:37 AM IST
ಲಂಡಕನಳ್ಳಿಯ ನಿರಂಜನ ಕಾಮತ್, ಮಳಲಗಾಂವನ ಶಾಸಕ ಭೀಮಣ್ಣ ನಾಯ್ಕ ಅವರು ತೋಟಗಳಿಗೆ ಭೇಟಿ ನೀಡಿ ಅಡಕೆ ಬೆಳೆಯಲ್ಲಿ ರಿಂಗ್ ಸ್ಪಾಟ್ ವೈರಸ್ ಬಾಧಿಸಿರುವ ಕ್ಷೇತ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ರೈತರಿಗೆ ಅಗತ್ಯ ಸಲಹೆ- ಸೂಚನೆಗಳನ್ನು ನೀಡಿದರು.

ಕೃಷಿ ಜೊತೆಗೆ ಹೈನುಗಾರಿಕೆಗೆ ಉತ್ತೇಜನ ನೀಡಬೇಕು : ಶಾಸಕ ತಮ್ಮಯ್ಯ

Oct 23 2024, 12:35 AM IST
ಚಿಕ್ಕಮಗಳೂರು, ರೈತರ ಉಪ ಕಸುಬಾದ ಹೈನುಗಾರಿಕೆಗೆ ಉತ್ತೇಜನ ನೀಡಲು ಸರ್ಕಾರ ಹೊಸ ಹೊಸ ತಳಿಗಳನ್ನು ಸಂಶೋಧನೆ ಮಾಡಿ ರಾಸುಗಳ ರಕ್ಷಣೆಗೆ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.

ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ

Oct 23 2024, 12:35 AM IST
ಜಾತಿ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಆರ್.ಆರ್.ನಗರ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ ರಾವಸಾಹೇಬ ಐಹೋಳಿ ಒತ್ತಾಯಿಸಿದರು.

ಅನುದಾನ ವಿಳಂಬಕ್ಕೆ ಗ್ಯಾರಂಟಿ ಯೋಜನೆ ಕಾರಣವಲ್ಲ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Oct 23 2024, 12:32 AM IST
ಸರ್ಕಾರದ ಅನುದಾನ ವಿಳಂಬಕ್ಕೆ ಗ್ಯಾರಂಟಿಗಳು ಕಾರಣವಲ್ಲ.ಹಿಂದಿನ ಸರ್ಕಾರದಲ್ಲಾದ ಕಾಮಗಾರಿಗಳ ಪೂರ್ಣಗೊಳಿಸಲು ಬಿಲ್‌ ಬಿಡುಗಡೆ ಮಾಡುತ್ತಿರುವುದೇ ಅನುದಾನ ವಿಳಂಬಕ್ಕೆ ಕಾರಣ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಪ್ರತಿಪಾದಿಸಿದರು. ಗುಂಡ್ಲುಪೇಟೆಯಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಅಂಗನವಾಡಿ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಯತ್ನ: ಶಾಸಕ ಭೀಮಣ್ಣ ನಾಯ್ಕ ಭರವಸೆ

Oct 22 2024, 12:21 AM IST
ಅಂಗನವಾಡಿ ಸಿಬ್ಬಂದಿಯ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತಿ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಭೀಮಣ್ಣ ನಾಯ್ಕ ಭರವಸೆ ನೀಡಿದರು.

ಗ್ರಾಮೀಣ ಗೋದಾಮು ಕಟ್ಟಡ ಉದ್ಘಾಟಿಸಿದ ಶಾಸಕ ರಮೇಶ ಬಂಡಿಸಿದ್ದೇಗೌಡ

Oct 22 2024, 12:14 AM IST
ರೈತರ ಬೆಳೆಗಳಿಗೆ ಅಗತ್ಯವಾಗಿ ಬೇಕಾಗಿರುವ ಗೊಬ್ಬರ ಸೇರಿದಂತೆ ಇತರೆ ಪರಿಕರಗಳ ಸಂಗ್ರಹಣಗೆ ಈ ಗೋದಾಮು ಅಗತ್ಯವಾಗಿದೆ. ಇದರಿಂದ ಸಹಕಾರ ಸಂಘಕ್ಕೂ ಆದಾಯ ಬರುತ್ತದೆ. ಸಂಘದ ಸದಸ್ಯರು ಇದನ್ನು ಸದುಪಯೋಗ ಪಡಿಸಿಕೊಂಡು ಸಂಘವನ್ನ ಅಭಿವೃದ್ಧಿಪಥದೊಂದಿಗೆ ಉನ್ನತ ಮಟ್ಟಕ್ಕೆ ತೆಗೆದುಕೊಂಡ ಹೋಗಬಹುದು.

ಅಭಿವೃದ್ಧಿ ವಿಷಯದಲ್ಲಿ ರಾಜಕಾರಣಿಗಳಿಗೆ ದೂರದೃಷ್ಟಿ ಅಗತ್ಯ: ಶಾಸಕ ಸವದಿ

Oct 22 2024, 12:13 AM IST
ರಾಜಕಾರಣಿಗಳಿಗೆ ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ದೂರದೃಷ್ಟಿ ಇರಬೇಕು. ಕ್ಷೇತ್ರದಲ್ಲಿ ತಾವು ಮಾಡುವ ಅಭಿವೃದ್ಧಿ ಕಾರ್ಯಗಳು ಶತಮಾನದವರೆಗೆ ಜನರ ಹೃದಯದಲ್ಲಿ ಅಮರವಾಗಿರಬೇಕು. ಮಾಡಿದ ಕೆಲಸ ಶಾಶ್ವತವಾಗಿ ಉಳಿಯಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಶಾಸಕ ನಾಗೇಂದ್ರ ಬಗ್ಗೆ ಮಾತಾಡೋವಾಗ ರೆಡ್ಡಿ ಎಚ್ಚರದಿಂದಿರಲಿ

Oct 22 2024, 12:10 AM IST
ಶಾಸಕ ನಾಗೇಂದ್ರ ಬಗ್ಗೆ ಮಾತನಾಡುವಾಗ ಶಾಸಕ ಜನಾರ್ದನ ರೆಡ್ಡಿ ಎಚ್ಚರಿಕೆಯಿಂದರಬೇಕು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 398
  • next >

More Trending News

Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟೆಸ್ಟ್‌ನಲ್ಲಿ ಕಿಂಗ್‌ ಕೊಹ್ಲಿ ಯುಗಾಂತ್ಯ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved