• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಡಾಂಬರೀಕರಣಕ್ಕೆ ಶಾಸಕ ಬಾಲಕೃಷ್ಣ ಚಾಲನೆ

Apr 19 2025, 12:39 AM IST
ಜಂಬೂರು ಮುಖ್ಯರಸ್ತೆಯಿಂದ ಮಾದಿಹಳ್ಳಿಗೆ ಹೋಗುವ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು. 4 ವರ್ಷಗಳ ಹಿಂದೆ ಈ ರಸ್ತೆ ನಿರ್ಮಾಣ ಕಾಮಗಾರಿಗೆ ಹೇಮಾವತಿ ನೀರಾವರಿ ಯೋಜನೆಯಿಂದ 60 ಲಕ್ಷ ರು. ಹಣ ಬಿಡುಗಡೆಯಾಗಿತ್ತು. ತಾಂತ್ರಿಕ ದೋಷದ ಕಾರಣ ಈಗ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.

ರಾಷ್ಟ್ರ ಕಟ್ಟುವ ಕೆಲಸದಲ್ಲಿ ಯುವಕರು ಸಕ್ರಿಯರಾಗಿ: ಶಾಸಕ ಎಚ್.ಟಿ.ಮಂಜು

Apr 19 2025, 12:35 AM IST
ಸಮಾಜದಲ್ಲಿ ಉಳ್ಳವರು ಮತ್ತು ಬಡವರ ಅಂತರ ದಿನೇ ದಿನೇ ಜಾಸ್ತಿಯಾಗುತ್ತಿದೆ. ಇದಕ್ಕೆ ಕಾರಣವನ್ನು ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಅಧ್ಯಯನ ಮಾಡುವ ಮೂಲಕ ಅನಾವರಣ ಮಾಡಬೇಕು. ನಾನು ಕೂಡ ಒಂದು ಕಾಲದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಯಾಗಿದ್ದೆ. ಈ ಕಾಲೇಜು ನನ್ನ ಅಂತರಾಳದ ಶಕ್ತಿಯನ್ನು ಹೊರಹೊಮ್ಮಿಸಿ ಶಾಸಕನನ್ನಾಗಿ ರೂಪಿಸಿದೆ. ನೀವು ಕೂಡ ಭವಿಷ್ಯದಲ್ಲಿ ನಾಯಕತ್ವವನ್ನು ಪಡೆಯಬಹುದು.

ಇದು ಸ್ಪರ್ಧಾತ್ಮಕ ಯುಗ ಮಕ್ಕಳಿಗೆ ಶಿಕ್ಷಣ ನೀಡಿ: ಶಾಸಕ ಆರ್.ವಿ.ದೇಶಪಾಂಡೆ

Apr 19 2025, 12:34 AM IST
ಇದು ಸ್ಪರ್ಧಾತ್ಮಕ ಯುಗ ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡಿ ,ಶಿಕ್ಷಣ ಬಹಳ ಮುಖ್ಯ

ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ನೆರವಿಗೆ ಧಾವಿಸಿದ ಶಾಸಕ ಮಾನೆ

Apr 18 2025, 12:45 AM IST
ಬುಧವಾರ ಸಂಜೆ ಹೊತ್ತಿಗೆ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದ ಟೀಂ ಆಪತ್ಬಾಂಧವ ರಸ್ತೆ ಮೂಲಕ ಪ್ರಯಾಣ ಮುಂದುವರೆಸಿ ಕೆಲ ಸಮಯದಲ್ಲಿಯೇ ಕೊಟ್ಟಾಯಂ ಜಿಲ್ಲಾಸ್ಪತ್ರೆ ತಲುಪಿದ ಬಳಿಕ ಗಾಯಾಳುಗಳು ನಿಟ್ಟುಸಿರು ಬಿಟ್ಟರು.

ಪ್ರತಿಭೆ ಅನಾವರಣಕ್ಕೆ ಶಿಬಿರಗಳು ಸಹಕಾರಿ: ಶಾಸಕ ಸುನಿಲ್‌ ಕುಮಾರ್‌

Apr 18 2025, 12:43 AM IST
ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳದ ಯಕ್ಷ ರಂಗಾಯಣದ ಸಭಾಂಗಣದಲ್ಲಿ ನಡೆದ ‘ಬಾಲಲೀಲೆ’ ಮಕ್ಕಳ ರಂಗ ಶಿಬಿರವನ್ನು ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು.

ಗ್ರಾಮೀಣದಲ್ಲಿ ಪಿಡಿಒಗಳು ನೀರಿನ ಕೊರತೆಯಾಗದಂತೆ ನಿಗಾವಹಿಸಿ-ಶಾಸಕ ಸಿ.ಸಿ. ಪಾಟೀಲ

Apr 18 2025, 12:42 AM IST
ಪ್ರಸಕ್ತ ವರ್ಷ ನರಗುಂದ ವಿಧಾನಸಭಾ ಮತಕ್ಷೇತ್ರದ ಕೆಲವು ಗ್ರಾಮೀಣ ಭಾಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದ ಹಾಗೆ ಗ್ರಾಪಂ ಪಿಡಿಒ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

2 ಪಿಯು ಕಾಲೇಜಿಗೆ ಹೆಚ್ಚುವರಿ ಕೊಠಡಿ ಮಂಜೂರು: ಶಾಸಕ ದೇಶಪಾಂಡೆ

Apr 18 2025, 12:35 AM IST
ಈಗಿನ ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಗಳಿಸುವಲ್ಲಿ ಯಶಸ್ವಿಯಾದರೂ ಉತ್ತಮ ಚಾರಿತ್ರ್ಯ ನಿರ್ಮಾಣ ಮಾಡುವುದಾಗಲಿ,

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ-ಶಾಸಕ ಲಮಾಣಿ

Apr 18 2025, 12:34 AM IST
ಕ್ಷೇತ್ರದಲ್ಲಿ ರಸ್ತೆ ಸುಧಾರಣೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಸರಕಾರ ಇದಕ್ಕಾಗಿ ವಿಶೇಷ ಅನುದಾನವನ್ನು ನೀಡುವಂತೆ ಮನವಿ ಮಾಡಿದ್ದು, ಪ್ರಮುಖ ರಸ್ತೆಗಳು ಸೇರಿದಂತೆ ಗ್ರಾಮೀಣ ಪ್ರದೇಶದ ರಸ್ತೆಗಳನ್ನು ಸಹ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕ ರೇವಣ್ಣ

Apr 18 2025, 12:33 AM IST
ಕೇಂದ್ರ ಸರ್ಕಾರದಿಂದ ೬೦ ಅಡಿ ರಸ್ತೆಗೆ ೨೯ ಕೋಟಿ ಹಣ ಮಂಜೂರಾಗಿದ್ದು, ಯಾರಿಗೂ ತೊಂದರೆ ಆಗದಂತೆ ರಸ್ತೆ ಒಂದು ಬದಿಯ ಡ್ರೈನಿಂದ ೩೦ ಅಡಿ ರಸ್ತೆಯ ಕಾಮಗಾರಿ ಪ್ರಾರಂಭ ಮಾಡಲಾಗಿದೆ ಮತ್ತು ಡಾ. ಅಂಬೇಡ್ಕರ್ ವೃತ್ತದ ತನಕ ಮಾಡುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ಸೂರನಹಳ್ಳಿ ರೈಲ್ವೆ ಗೇಟ್ ಸಮೀಪದ ಅಂಡರ್‌ಪಾಸ್ ಹತ್ತಿರದಿಂದ ಕಾಮಗಾರಿ ಪ್ರಾರಂಭ ಮಾಡಲಾಗಿದ್ದು, ಜೆಸಿಬಿ ಬಳಸಿ, ಚರಂಡಿಗಳನ್ನು ತೆಗೆಯಲಾಗುತ್ತಿದ್ದು, ೬೦ ಅಡಿ ರಸ್ತೆ ಕಾಮಗಾರಿಯಲ್ಲಿ ಅಗತ್ಯವಿದ್ದಲ್ಲಿ ಭೂ ಸ್ವಾಧೀನವಾದ ನಂತರ ಪರಿಹಾರ ನೀಡಿ ಉಳಿಕೆ ಕಾಮಗಾರಿ ಮಾಡುತ್ತೇವೆ ಎಂದರು.

ರೈತರಿಗೆ ಇಸ್ರೇಲ್ ಮಾದರಿ ಕೃಷಿಗೆ ಪೂರಕ ಸೌಲಭ್ಯ ಒದಗಿಸಿ: ಶಾಸಕ ಶರತ್‌ ಬಚ್ಚೇಗೌಡ

Apr 18 2025, 12:33 AM IST
ರೈತರ ಅಭ್ಯುದಯದ ದೃಷ್ಟಿಯಿಂದ ಹಲವಾರು ಆಯಾಮಗಳಲ್ಲಿ ಕೆಲಸ ಮಾಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೈತರಿಗೆ ಇಸ್ರೇಲ್ ಮಾದರಿ ಕೃಷಿಗೆ ಪೂರಕ ಸೌಲಭ್ಯಗಳನ್ನು ಒದಗಿಸುವುದು ಉತ್ತಮ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 530
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved