• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಬೈಗೆ ಹೊರಟಿದ್ದ ಕೈ ಶಾಸಕ ಆಸೀಫ್‌ ಸೇಠ್‌ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ಲಾಸ್‌

Jan 20 2025, 01:32 AM IST
ಶೀಘ್ರವೇ 15 ಜನ ಕಾಂಗ್ರೆಸ್‌ ಶಾಸಕರು ದುಬೈಗೆ ಟೂರ್ ಹೋಗುವುದಾಗಿ ಹೇಳಿಕೆ ನೀಡಿದ್ದಕ್ಕಾಗಿ ಶಾಸಕ ಆಸೀಫ್ ಸೇಠ್ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿ ಅಡುಗೆ ಸಿಬ್ಬಂದಿಯ ಪಾತ್ರ ಮಹತ್ವದ್ದು: ಶಾಸಕ ಎ.ಮಂಜು ಶ್ಲಾಘನೆ

Jan 20 2025, 01:31 AM IST
ಆಹಾರ ಸುರಕ್ಷತೆ ಮತ್ತು ಸಂರಕ್ಷಣೆ ಕುರಿತು ತಾಲೂಕು ಆಹಾರ ಅಧಿಕಾರಿ ಶಿವಕುಮಾರ್ , ವೈಯಕ್ತಿಕ ಸ್ವಚ್ಛತೆ, ಮಕ್ಕಳು ಮತ್ತು ಅಡುಗೆ ಸಿಬ್ಬಂದಿಯ ಆರೋಗ್ಯ ನಿರ್ವಹಣೆ ಕುರಿತು ಆರೋಗ್ಯ ಇಲಾಖೆಯ ಮಹದೇವರಾವ್, ಆಹಾರ ತಯಾರಿಕೆ ವೇಳೆ ಅಗ್ನಿ ಅವಘಡಗಳು ಸಂಭವಿಸಿದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಗ್ನಿಶಾಮಕ ಠಾಣೆ ಅಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದರು.

ರೈತರ ಭೂ ದಾಖಲೆ ಡಿಜಿಟಲೀಕರಣಕ್ಕೆ ನಿರ್ಧಾರ: ಶಾಸಕ ಚೆನ್ನಾರೆಡ್ಡಿ

Jan 20 2025, 01:31 AM IST
Decision to Digitize Land Records of Farmers: MLA Chennareddy

ಇತಿಹಾಸ ಅರಿಯಲು ಕರ್ನಾಟಕ ದರ್ಶನ ಕಾರ್ಯಕ್ರಮ ಪೂರಕ: ಶಾಸಕ ಶಾಂತನಗೌಡ

Jan 20 2025, 01:31 AM IST
ಬಡ ಕುಟುಂಬಗಳಿಂದ ಬಂದ ಮಕ್ಕಳು ಓದಿನ ಜೊತೆ ನಾಡಿನ ಪ್ರೇಕ್ಷಣೀಯ ಸ್ಥಳಗಳ ದರ್ಶನ ಮಾಡುವ ಮೂಲಕ ನಾಡಿನ ಇತಿಹಾಸ, ಹಿರಿಮೆಗಳು, ಸಂಸ್ಕೃತಿ, ಕಲೆಗಳ ಪರಿಚಯ ಮಾಡಿಕೊಳ್ಳಲು ಪ್ರವಾಸೋದ್ಯಮ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮ ಮಹತ್ವದ್ದಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ತರೀಕೆರೆ ಪಟ್ಟಣದ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಶಾಸಕ ಜಿ.ಎಚ್.ಶ್ರೀನಿವಾಸ್

Jan 20 2025, 01:31 AM IST
ತರೀಕೆರೆ, ಪಟ್ಟಣದ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡುವುದಾಗಿ ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಮುಡಾ ಹಗರದಲ್ಲಿ ಭಂಡತನ ತೋರುತ್ತಿರುವ ಸಿಎಂ: ಶಾಸಕ ಅರವಿಂದ ಬೆಲ್ಲದ

Jan 20 2025, 01:31 AM IST
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಭಂಡತನ ತೋರಿದ್ದಾರೆ. ರಾಜ್ಯಪಾಲರು ಮುಡಾ ಪ್ರಕರಣವನ್ನು ಪ್ರಾಸಿಕ್ಯೂಷನ್​ಗೆ ಕೊಟ್ಟಾಗ ಬಂಧನ ಆಗುವವರೆಗೂ ಮುಖ್ಯಮಂತ್ರಿಗಳು ಕಾಯಬಾರದು. ಕೂಡಲೇ ರಾಜೀನಾಮೆ ಕೊಟ್ಟು ಕೆಳಗಿಳಿಯಬೇಕು ಎಂಬುದು ಜನರ ಅಪೇಕ್ಷೆಯಾಗಿತ್ತು.

ಕ್ರೀಡಾ ಪರಂಪರೆ ಮುಂದುವರಿಸಲು ಶಾಸಕ ಪೊನ್ನಣ್ಣ ಕರೆ

Jan 20 2025, 01:31 AM IST
ಚೆಕ್ಕೇರ ಕುಟುಂಬ ಆಯೋಜಿಸಿರುವ 23ನೇ ವರ್ಷದ ಕೊಡವ ಕೌಟುಂಬಿಕ ಕ್ರಿಕೆಟ್‌ ಪಂದ್ಯಾವಳಿಯ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.

ವೈಮನಸ್ಸು ಮರೆತು ಸಂಭ್ರಮದಿಂದ ಎಲ್ಲರೂ ಸೇರಿ ಜಾತ್ರೆ ಆಚರಿಸೋಣ-ಶಾಸಕ ಮಾನೆ

Jan 20 2025, 01:31 AM IST
ಹಾನಗಲ್ ನಗರ 10ನೇ ಬಾರಿಗೆ ಗ್ರಾಮದೇವಿ ಜಾತ್ರಾ ಮಹೋತ್ಸವಕ್ಕೆ ಸಾಕ್ಷಿಯಾಗುತ್ತಿದೆ. ಎಲ್ಲ ಸೇರಿ ಭೇದ, ಭಾವ ಮರೆತು, ವೈಮನಸ್ಸು ತೊರೆದು, ವೈಯಕ್ತಿಕ ಸಮಸ್ಯೆಗಳನ್ನು ಮರೆತು ಸಂಭ್ರಮ, ಸಡಗರದಿಂದ ಜಾತ್ರಾ ಮಹೋತ್ಸವ ಆಚರಿಸೋಣ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ: ಶಾಸಕ ಜಿ.ಎಚ್. ಶ್ರೀನಿವಾಸ್

Jan 19 2025, 02:20 AM IST
ತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಮತ್ತು ತರೀಕೆರೆ ತಾಲೂಕು ಕಸಾಪ, ವಿವಿಧ ಸಂಘ ಸಂಸ್ಥೆಗಳಿಂದ ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ ಮಾ. 7 ಮತ್ತು 8 ರಂದು ಹಮ್ಮಿಕೊಂಡಿರುವ 20ನೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸರ್ವರ ಸಹಕಾರದಿಂದ ಯಶಸ್ವಿಗೊಳಿಸೋಣ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್‌. ಶ್ರೀನಿವಾಸ್ ಹೇಳಿದರು.

ಕಲ್ಸಂಕ ಜಂಕ್ಷನ್ ಸುಗಮ ಸಂಚಾರಕ್ಕೆ ವ್ಯವಸ್ಥೆ: ಡಿಸಿಯೊಂದಿಗೆ ಶಾಸಕ ಸಮಾಲೋಚನೆ

Jan 19 2025, 02:18 AM IST
ಕಲ್ಸಂಕ ಜಂಕ್ಷನ್‌ನಲ್ಲಿ ಬ್ಯಾರಿಕೇಡ್ ಅಳವಡಿಸಿ ಅಂಬಾಗಿಲು ಭಾಗದ ವಾಹನವನ್ನು ಕುಂಜಿಬೆಟ್ಟು, ಕಡಿಯಾಳಿ ಭಾಗದ ವಾಹನ ಸಿಟಿ ಬಸ್ ನಿಲ್ದಾಣದ ವರೆಗೆ ತಲುಪಿ, ಸಾಗಿ ಬರುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಿ ಈ ಹಿಂದಿನಂತೆ ಸುಗಮ ಸಂಚಾರಕ್ಕೆ ಅವಕಾಶ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರನ್ನು ಆಗ್ರಹಿಸಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 465
  • next >

More Trending News

Top Stories
ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಕಿಲ್ಲಿಂಗ್‌ ಸ್ಟಾರ್‌ ಮತ್ತೆ ಜೈಲಿಗೆ
ಅನಾಮಿಕ ತೋರಿಸಿದ ಇನ್ನೊಂದು ಜಾಗದಲ್ಲೂ ಶೋಧ: ಅಸ್ಥಿ ಸುಳಿವಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved