• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಶಿವಲಿಂಗೇಗೌಡರ ವಿರುದ್ಧ ಸಂತೋಷ್‌ ನೇತೃತ್ವದಲ್ಲಿ ಪ್ರತಿಭಟನೆ

Oct 22 2024, 12:03 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಹಣದ ಹೊಳೆ ಹರಿಸಲಾಗಿದೆ. ಅಷ್ಟೊಂದು ದುಡ್ಡು ಎಲ್ಲಿಂದ ಬಂತು ಎನ್ನುವ ಕುರಿತು ತನಿಖೆ ಮಾಡಬೇಕು. ರೈತರ ಜಮೀನು ಕಬಳಿಸಲು ಹೊರಟಿರುವ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರನ್ನು ವಜಾಗೊಳಿಸಿ, ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ. ಮೂರು ಗ್ರಾಮಗಳ ರೈತರ ಭೂಮಿ ವಶಕ್ಕೆ ಪಡೆಯುವುದಿಲ್ಲ ಎಂದು ಡಿಸಿ ಘೋಷಣೆ ಮಾಡಬೇಕು. ಅಲ್ಲಿಯವರೆಗೆ ಹೋರಾಟದಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಜೆಡಿಎಸ್ ಮುಖಂಡ ಎನ್.ಆರ್‌.ಸಂತೋಷ್ ಆಕ್ರೋಶ ಹೊರಹಾಕಿದರು.

ಮಹರ್ಷಿ ವಾಲ್ಮೀಕಿ ಕೊಡುಗೆ ಆಪಾರ: ಶಾಸಕ ಜಿ.ಎಚ್.ಶ್ರೀನಿವಾಸ್

Oct 21 2024, 12:40 AM IST
ತರೀಕೆರೆ, ಶ್ರೀ ಮಹರ್ಷಿ ವಾಲ್ಮೀಕಿ ಅವರು ಇಡೀ ದೇಶಕ್ಕೆ ಆಪಾರ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ರೈತರಿಗೆ ಜಾತಿ, ಪಕ್ಷದ ಹಂಗಿಲ್ಲ: ಶಾಸಕ ತಮ್ಮಯ್ಯ

Oct 21 2024, 12:33 AM IST
ಚಿಕ್ಕಮಗಳೂರು, ರೈತರಿಗೆ ಯಾವುದೇ ಜಾತಿಯೂ ಇಲ್ಲ ಹಾಗೆ ಪಕ್ಷವೂ ಇಲ್ಲ. ರೈತರೇ ಒಂದು ಜಾತಿ ಹಾಗೂ ಪಕ್ಷ. ದೇಶದಲ್ಲಿ ಶೇ. 70 ರಷ್ಟಿರುವ ರೈತರು ಸಮೃದ್ಧಿ ಯಾಗಿರಬೇಕು. ಮಳೆ ಬಂದು ಉತ್ತಮ ಬೆಳೆ ಜೊತೆಗೆ ಬೆಳೆಗೆ ಉತ್ತಮ ಬೆಲೆಯೂ ಸಿಕ್ಕಾಗ ರೈತ ಸರ್ಕಾರದ ಯಾವುದೇ ಯೋಜನೆ ಗಳನ್ನು ಕೇಳುವುದಿಲ್ಲ. ಈ ಬಾರಿ ಮನುಷ್ಯ ಪ್ರಯತ್ನ ಮತ್ತು ದೈವ ಪ್ರಯತ್ನದಿಂದ ಕ್ಷೇತ್ರದ ಬರಗಾಲ ಪೀಡಿತ ಹೋಬಳಿಗಳಾದ ಲಕ್ಯಾ ಹಾಗೂ ಸಖರಾಯಪಟ್ಟಣ ಭಾಗದ ಕೆರೆಗಳು ಭರ್ತಿಯಾಗಿವೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಂತಸ ವ್ಯಕ್ತಪಡಿಸಿದರು.

ಭೋವಿ ಹಗರಣ: ಶಾಸಕ ವಲ್ಯಾಪುರೆಗೆ ಸಿಐಡಿ ದಾಳಿ ಶಾಕ್‌! ಬಿಜೆಪಿ ವಿರುದ್ಧ ಸರ್ಕಾರ ತನಿಖಾಸ್ತ್ರ

Oct 20 2024, 05:52 AM IST

ಮುಡಾ ಸೇರಿ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಅನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ರಾಜ್ಯ ಸರ್ಕಾರ ತನ್ನ ತನಿಖಾಸ್ತ್ರ ಮುಂದುವರಿಸಿದೆ.

ಶಾಸಕ ಶಿವಲಿಂಗೇಗೌಡ ವಿರುದ್ಧ ಕ್ರಮಕ್ಕೆ ಆಗ್ರಹ

Oct 20 2024, 02:05 AM IST
ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಕೋಟಿ ಕೋಟಿ ಹಣ ಹಂಚಿಕೆ ಕುರಿತು ಮಾತನಾಡಿರುವ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ಮುಖಂಡರು ಶುಕ್ರವಾರ ಸಂಜೆ ನಗರಠಾಣೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಏಳೆಂಟು ಕೋಟಿ ರು.ಹಂಚುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌, ರಾಜ್ಯಸಭಾ ಸದಸ್ಯ ಚಂದ್ರಶೇಖರ್‌ ಸೂಚನೆ ನೀಡಿದ್ದಾರೆ ಎಂದು ಆರೋಪಿಸಿದರು.

ಪ್ರಹ್ಲಾದ ಜೋಶಿ ಘನತೆ ಗೌರವಕ್ಕೆ ಧಕ್ಕೆ ತರಬೇಡಿ: ಶಾಸಕ ಟೆಂಗಿನಕಾಯಿ

Oct 20 2024, 02:03 AM IST
ಗೋಪಾಲ ಜೋಶಿ ಪ್ರಕರಣಕ್ಕೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೂ ಯಾವುದೇ ಸಂಬಂಧವಿಲ್ಲ. ಗೋಪಾಲ ಜೋಶಿ ತಪ್ಪೆಸಗಿದ್ದರೆ ಸರ್ಕಾರ ಸಮರ್ಪಕ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಲಿ.

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳು ಸಹಕಾರಿ: ಶಾಸಕ ಗವಿಯಪ್ಪ

Oct 20 2024, 02:00 AM IST
ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಜನರು ಮುಂದೆ ಬರುಲು ಸಾಕಷ್ಟು ಯೋಜನೆ ರೂಪಿಸಿದ್ದರು.

ಬಡವರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ತಮ್ಮಯ್ಯ

Oct 20 2024, 02:00 AM IST
ಚಿಕ್ಕಮಗಳೂರು, ಶೋಷಿತ ವರ್ಗದವರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದಿಂದ ಸರ್ಕಾರ ಅಂಬೇಡ್ಕರ್, ಬುದ್ಧ, ಬಸವ, ಕನಕದಾಸರ ವಿಚಾರ ಧಾರೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಅಭಿವೃದ್ಧಿಗೆ ಸಂಕಲ್ಪ ಮಾಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

12 ಮಂದಿ ಬಿಜೆಪಿ ಸದಸ್ಯರು ನನ್ನ ನಂಬಿ ಬಂದಿದ್ದಾರೆ: ಶಾಸಕ ಎ.ಆರ್.ಕೖಷ್ಣಮೂರ್ತಿ

Oct 20 2024, 01:58 AM IST
ಕೊಳ್ಳೇಗಾಲ ನಗರಸಭೆ 31 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತವಿದೆ, ಹಾಗಿದ್ದರೂ ಸಹ ನನ್ನ ನಂಬಿ ನಗರಸಭೆ ಚುನಾವಣೆ ವೇಳೆ 13 ಬಿಜೆಪಿ ಸದಸ್ಯರ ಪೈಕಿ 12 ಮಂದಿ ನಮ್ಮ ಜೊತೆಗಿದ್ದಾರೆ ಎಂದು ಶಾಸಕ ಎ.ಆರ್.ಕೖಷ್ಣಮೂರ್ತಿ ಹೇಳಿದರು. ಕೊಳ್ಳೇಗಾಲದಲ್ಲಿ ಭೀಮಾನಗರದಲ್ಲಿ ಯಜಮಾನರು, ಕುಲಸ್ಥರು ಅಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಶಾಸಕ ಮುನಿರತ್ನ ವಿರುದ್ಧ ವೋಟರ್‌ ಐಡಿ ಹಗರಣ ತನಿಖೆ ವಿಳಂಬ :ಮಾಜಿ ಎಂಎಲ್‌ಸಿ ಮುನಿರಾಜುಗೌಡ ದೂರು

Oct 20 2024, 01:53 AM IST
ಶಾಸಕ ಮುನಿರತ್ನ ವಿರುದ್ಧ ವೋಟರ್‌ ಐಡಿ ಹಗರಣದ ತನಿಖೆ ವಿಳಂಬವಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಮಾಜಿ ಎಂಎಲ್‌ಸಿ ಮುನಿರಾಜುಗೌಡ ದೂರು ನೀಡಿದ್ದಾರೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 398
  • next >

More Trending News

Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved