• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಅನುಕೂಲಕ್ಕೆ ಕೊಬ್ಬರಿ ಟೆಂಡರ್‌ನಲ್ಲಿ ಬದಲಾವಣೆ: ಶಾಸಕ ಕೆ.ಷಡಕ್ಷರಿ

Oct 20 2024, 01:51 AM IST
ಇಲ್ಲಿನ ಎಪಿಎಂಸಿ ಕೊಬ್ಬರಿ ಮಾರುಕಟ್ಟೆ ಕೊಬ್ಬರಿ ವ್ಯಾಪಾರಕ್ಕೆ ಏಷ್ಯಾದಲ್ಲಿಯೇ ಉತ್ತಮ ಹೆಸರು ಪಡೆದಿದ್ದು, ರೈತರ ಅನುಕೂಲಕ್ಕಾಗಿ ಎಪಿಎಂಸಿಯಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದ್ದು ನ.1ರಿಂದ ನೂತನ ಬದಲಾವಣೆಗಳು ಜಾರಿಗೆ ಬರಲಿವೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

ರೈತರ ಹೋರಾಟಗಳು ಭ್ರಷ್ಟರನ್ನು ಎಚ್ಚರಿಸುವಂತಾಗಲಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 20 2024, 01:46 AM IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪೊಲೀಸ್ ಇಲಾಖೆಯ ಕೃಷ್ಣಪ್ಪ, ರೇಖಾ, ಸೆಸ್ಕಾಂ ಇಲಾಖೆಯ ಸುಮಿತ್ರ, ಆರೋಗ್ಯ ಇಲಾಖೆ ಮಹದೇವಮ್ಮ, ಅಂಗನವಾಡಿ ಕಾರ್ಯಕರ್ತೆ ಸರೋಜಮ್ಮ, ನಾಡಕಚೇರಿ ಆನಂದ್, ಆಶಾ ಕಾರ್ಯಕರ್ತೆಯರಾದ ಬಿ.ಎಸ್.ಪವಿತ್ರ, ಎನ್.ಮಹದೇವಮ್ಮ, ಮಮತ, ಸೇರಿದಂತೆ ಹಲವರಿಗೆ ಉತ್ತಮ ಸೇವಾ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ರಾಜ್ಯಕ್ಕೊಂದು ತಾಲೂಕಿಗೇ ಒಂದು ಅಬಕಾರಿ ನೀತಿ ಜಾರಿ: ಶಾಸಕ ಎಚ್.ಟಿ. ಮಂಜು ಕಿಡಿ

Oct 20 2024, 01:46 AM IST
ಅಬಕಾರಿ ಅಧಿಕಾರಿಗಳು ತಮ್ಮ ಕಾರ್ಯಶೈಲಿಯನ್ನು ಬದಲಿಸಿಕೊಂಡು ಕಾನೂನು ವ್ಯಾಪ್ತಿಯಲ್ಲಿ ಏನಿದೆಯೋ ಅದನ್ನು ಅನುಷ್ಠಾನ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಉಪನಿರ್ದೇಶಕರ ಕಚೇರಿಯ ಎದುರು ಧರಣಿ ಮಾಡಬೇಕಾಗುತ್ತದೆ .

ಜಿಲ್ಲೆಯ ಮಳೆ ಸಂತ್ರಸ್ತರ ನೆರವಿಗೆ ಮುಂದಾಗಿ: ಶಾಸಕ ಬಿ. ಸುರೇಶ ಗೌಡ

Oct 20 2024, 01:45 AM IST
ಗ್ರಾಮಾಂತರ ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಭೀಕರ ಮಳೆಯಿಂದ ಭಾರಿ ಹಾನಿಯಾಗಿದ್ದು ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಎಲ್ಲ ಕೆಲಸ ಬಿಟ್ಟು ಸಂತ್ರಸ್ತ ಹಳ್ಳಿಗಳಿಗೆ ಭೇಟಿ ಕೊಡಬೇಕು ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ ಗೌಡ ಶನಿವಾರ ಆಗ್ರಹಿಸಿದ್ದಾರೆ.

ವಾಲ್ಮೀಕಿ ಭವನಕ್ಕೆ ಅಗತ್ಯ ಅನುದಾನ: ಶಾಸಕ ಧೀರಜ್ ಮುನಿರಾಜ್

Oct 19 2024, 12:36 AM IST
ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಪರಿಶಿಷ್ಟ ವರ್ಗದವರಿಗೆ ಸಿಗುವ 24 ಲಕ್ಷ ರು. ವನ್ನು ಸಂಜಯನಗರದಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನಕ್ಕೆ ನೀಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಂಜಿನಿಯರ್ ಸುರೇಶ್‌ಗೆ ಬೆವರಿಳಿಸಿದ ಶಾಸಕ

Oct 19 2024, 12:36 AM IST
ಕೊಳ್ಳೇಗಾಲ ನಗರಸಭೆ ಸಭೆಯಲ್ಲಿ ಮಹಿಳಾ ಸದಸ್ಯೆಯಾದ ತಮ್ಮನ್ನು ಅವಮಾನಿಸಲಾಗುತ್ತಿದೆ, ಅಗೌರದಿಂದ ನಡೆಸಲಾಗುತ್ತಿದೆ ಎಂದು ಸದಸ್ಯೆ ಜಯಮೇರಿ ಖಂಡಿಸಿ ಧರಣಿ ನಡೆಸಿ ಸಭಾತ್ಯಾಗ ಮಾಡಿದರು.

ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಅಗತ್ಯ ಅನುದಾನ: ಶಾಸಕ ಶರತ್ ಬಚ್ಚೇಗೌಡ

Oct 19 2024, 12:35 AM IST
ಶಿಕ್ಷಣದ ಮೇಲೆ ದೇಶದ ಅಭಿವೃದ್ಧಿ ಅವಲಂಬಿಸಿದ್ದು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಒದಗಿಸುತ್ತೇನೆ ಹಾಗೂ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಕಾಲೇಜು ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ನಾನೇ ಸಕ್ಕರೆ ಕಾರ್ಖಾನೆ ಆರಂಭಿಸಲು ಆಲೋಚಿಸುತ್ತಿರುವೆ: ಶಾಸಕ ಗವಿಯಪ್ಪ

Oct 19 2024, 12:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ಕರೆ ಕಾರ್ಖಾನೆಗೆ ಹಣ ಹೂಡಿಕೆ ಮಾಡಲು ಸಲಹೆ ನೀಡಿದ್ದಾರೆ.

ಅನುದಾನವು ವ್ಯರ್ಥವಾಗದಂತೆ ಗುಣಮಟ್ಟದ ಕಾಮಗಾರಿ ನಡೆಸಿ: ಶಾಸಕ

Oct 19 2024, 12:29 AM IST
ಸರ್ಕಾರದ ಅನುದಾನವು ವ್ಯರ್ಥವಾಗದಂತೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಗುತ್ತಿಗೆದಾರರಿಗೆ ಸೂಚಿಸಿದರು.

ಶಾಸಕ ರಘುಮೂರ್ತಿ ಪುತ್ರಿ ವಿವಾಹಕ್ಕೆ ಸಿಎಂ ಭಾಗಿ ಹಿನ್ನೆಲೆ ಸಿದ್ಧತೆ ಪರಿಶೀಲನೆ

Oct 19 2024, 12:28 AM IST
ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರ ಪುತ್ರಿ ಸುಚಿತ್ರ ವರುಣರವರ ವಿವಾಹ ಮಹೋತ್ಸವ ಅ.೨೧ರ ಸೋಮವಾರ ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಡಿ.ಸುಧಾಕರ್ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಬರದಿಂದ ಸಾಗಿವೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 398
  • next >

More Trending News

Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved