• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಯೋಜನೆ ಮಾದರಿಯಾಗಿ ಜಾರಿಗೊಳಿಸಲು ಶಾಸಕ ಭೀಮಣ್ಣ ನಾಯ್ಕ ಸೂಚನೆ

Oct 19 2024, 12:27 AM IST
ಯೋಜನೆಯ ಜಾರಿ ವಾಟರ್ ಬೋರ್ಡ್ ಅಥವಾ ಶಾಸಕರಿಗೆ ಮಾತ್ರ ಜವಾಬ್ದಾರಿಯಲ್ಲ. ನಗರದಭೆ ಪ್ರತಿ ಸದಸ್ಯನೂ ತನ್ನ ವಾರ್ಡ್‌ಗಳಲ್ಲಿ ಪೈಪ್‌ಲೈನ್ ಹಾಕುವಾಗ ಸ್ಥಳದಲ್ಲಿ ನಿಂತು ಗುಣಮಟ್ಟದ ಕಾಮಗಾರಿ ಆಗುತ್ತಿರುವುದನ್ನು ದೃಢಪಡಿಸಿಕೊಳ್ಳಬೇಕು.

ಸಮಾಜಸೇವಕರಿಗೆ ಸಾರ್ವಜನಿಕರ ಸಹಕಾರ ಸಿಗಲಿ: ಶಾಸಕ ಭೀಮಣ್ಣ ನಾಯ್ಕ

Oct 19 2024, 12:24 AM IST
ಸಾಮಾಜಿಕ ಕ್ಷೇತ್ರದಲ್ಲಿ ಅಪಾರವಾದ ಸೇವೆಯನ್ನು ಸಲ್ಲಿಸಿದ ಹಾಗೂ ಕೃಷಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡ ಎರಡು ಸಂಸ್ಥೆಯವರಿಗೆ ಸದ್ಭಾವನಾ ಪ್ರಶಸ್ತಿ ನೀಡುವುದು ಅತ್ಯುತ್ತಮವಾದ ಕಾರ್ಯವಾಗಿದೆ.

ಆಡಿಯೋ ನನ್ನದಲ್ಲ ಎಂದ ಶಾಸಕ ಶಿವಲಿಂಗೇಗೌಡ

Oct 19 2024, 12:22 AM IST
ನಮ್ಮ ವಕೀಲರೊಂದಿಗೆ ಚರ್ಚಿಸಿ ನಕಲಿ ಆಡಿಯೋ ಬಗ್ಗೆ ಪೊಲೀಸರಿಗೆ ದೂರು ನೀಡುವ ಬಗ್ಗೆ ಶೀಘ್ರ ನಿರ್ಧರಿಸುವೆ. ಜೆಡಿಎಸ್-ಬಿಜೆಪಿಯವರು ದೂರು ಕೊಡಲಿ, ಯಾವುದೇ ತನಿಖೆಯಾದ್ರೂ ನಡೆಯಲಿ, ಅದು ನನ್ನ ದನಿಯಲ್ಲ ಎಂದ ಮೇಲೆ ಹೆದರುವ ಪ್ರಶ್ನೆ ಇಲ್ಲ. ತನಿಖೆ ಎದುರಿಸುವೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆಡಿಯೋಗೂ ನನಗೂ ಸಂಬಂಧ ಇಲ್ಲ. ಕುತಂತ್ರದಿಂದ, ರಾಜಕೀಯವಾಗಿ ನನ್ನ ತುಳಿದು ಶಕ್ತಿ ಕುಂದಿಸಲು, ಜನರ ಪ್ರೀತಿ-ವಿಶ್ವಾಸ ಕಡಿಮೆ ಮಾಡಲು ಹೀಗೆ ಮಾಡಲಾಗುತ್ತಿದೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದ್ದಾರೆ.

ಮುಡಾ ವಿಚಾರ ಉಪ ಚುನಾವಣೆ ಮೇಲೆ ಪ್ರಭಾವ ಬೀರದು: ಶಾಸಕ ಶರತ್ ಬಚ್ಚೇಗೌಡ

Oct 19 2024, 12:18 AM IST
ಮುಡಾ ಅಥವಾ ವಾಲ್ಮೀಕಿ ಹಗರಣ ಎನ್ನುತ್ತಿರುವ ವಿಚಾರ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಯಾವುದೇ ಪ್ರಭಾವ ಬೀರಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಡಾ ಹಗರಣದಲ್ಲಿ ಸಿಎಂ ರಾಜಿನಾಮೆ ಕೊಟ್ಟು ತನಿಖೆ ಎದುರಿಸಬೇಕು: ಶಾಸಕ ಮಂಜು

Oct 19 2024, 12:15 AM IST
ಮೈಸೂರಿನ ಮುಡಾ ಪ್ರಕರಣದಲ್ಲಿ ಮೇಲ್ನೋಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪು ಮಾಡಿದಂತೆ ಕಾಣುತ್ತದೆ. ಸದ್ಯಕ್ಕೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಅರಕಲಗೂಡು ಶಾಸಕ ಎ. ಮಂಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೈಕಮಾಂಡ್‌ ಜವಾಬ್ದಾರಿ ವಹಿಸಿದರೆ ಮಹಾ ಪ್ರಚಾರಕ್ಕೆ ಹೋಗುವೆ: ಶಾಸಕ ಸವದಿ

Oct 18 2024, 01:15 AM IST
ಅಥಣಿ: ಪಕ್ಷ ಜವಾಬ್ದಾರಿ ವಹಿಸಿದರೇ ನೆರೆ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಹೊಗುತ್ತೇನೆ. ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡಬೇಕಷ್ಟೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕುಸ್ತಿಪಟುಗಳ ಸಾಧನೆ ಅಂತಾರಾಷ್ಟ್ರೀಯ ಮಟ್ಟಕ್ಕೇರಲಿ: ಶಾಸಕ ದೇಶಪಾಂಡೆ

Oct 18 2024, 12:20 AM IST
ಕುಸ್ತಿ ಕ್ರೀಡೆಗೆ ತಾರಾಮೌಲ್ಯವನ್ನು ನೀಡಿ ಹಳಿಯಾಳದ ಕೀರ್ತಿಯನ್ನು ಬೆಳಗಿಸಿದ ಶ್ರೇಷ್ಠ ಪೈಲ್ವಾನ ಸಹೋದರರಾದ ಅಗ್ನೇಲ್ ಹಾಗೂ ಜುಜೆಯವರ ನಂತರ ಈಗ ಬಹುವರ್ಷಗಳಲ್ಲಿ ಕುಸ್ತಿಯಲ್ಲಿ ಹಳಿಯಾಳದ ಗೌರವವನ್ನು ಹೆಚ್ಚಿಸುವ ಸಾಧನೆಯನ್ನು ಉದಯೋನ್ಮುಖ ಕುಸ್ತಿಪಟುಗಳು ಮಾಡುತ್ತಿದ್ದಾರೆ.

ರಾಮಾಯಣದ ಸಂದೇಶ ಎಲ್ಲರಿಗೂ ಮಾದರಿ: ಶಾಸಕ ಆರ್.ವಿ. ದೇಶಪಾಂಡೆ

Oct 18 2024, 12:18 AM IST
ರಾಮಾಯಣದ ಮೂಲಕ ಪ್ರತಿ ವ್ಯಕ್ತಿಗೂ ಬದುಕಿನ ಮೌಲ್ಯವನ್ನು, ಪ್ರೇಮ, ಸಹೋದರತ್ವ, ಸ್ವಾಮಿನಿಷ್ಠೆ, ಭಕ್ತಿನಿಷ್ಠೆ ಹಾಗೂ ಮಾನವೀಯ ಸಂಬಂಧಗಳನ್ನು ಮಹರ್ಷಿ ವಾಲ್ಮೀಕಿಯವರು ಸಾರಿದರು.

ರದ್ದಾದ ನಾಲ್ಕು ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಪ್ರಯತ್ನ: ಶಾಸಕ ಮಂತರ್ ಗೌಡ ಭರವಸೆ

Oct 18 2024, 12:14 AM IST
ಜಿಲ್ಲೆಯಲ್ಲಿ ೮೦ ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿದ್ದು, ಅದರಲ್ಲಿ ನಾಲ್ಕು ಮಾರ್ಗಗಳು ರದ್ದಾಗಿವೆ. ಅವನ್ನು ಮತ್ತೆ ಬಿಡುವಂತೆ ಸಂಬಂಧಿಸಿದ ಡಿಪೋ ವ್ಯವಸ್ಥಾಪಕರಲ್ಲಿ ಮನವಿ ಮಾಡಲಾಗುವುದು. ಶಕ್ತಿ ಯೋಜನೆಯಲ್ಲಿ ೭೫,೪೪,೬೪೬ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಅದರ ಬಾಬ್ತು ರು. ೨೯,೭೨,೧೫,೦೫೯ ಹಣವನ್ನು ಇಲಾಖೆಗೆ ರಾಜ್ಯ ಸರ್ಕಾರ ತುಂಬಿಸಿಕೊಟ್ಟಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿಯೇ ಹಗರಣ ಮಾಡುವ ನೀಚ ಕೆಲಸಕ್ಕೆ ಕೈ ಹಾಕಿಲ್ಲ: ಶಾಸಕ ನಾಗೇಂದ್ರ

Oct 18 2024, 12:13 AM IST
ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಹಗರಣದಿಂದಾದ ಅಪಮಾನ ಹಾಗೂ ಜೈಲುವಾಸ ನೆನೆದು ವೇದಿಕೆಯಲ್ಲಿಯೇ ಬಿಕ್ಕಿಬಿಕ್ಕಿ ಅತ್ತ ಶಾಸಕ ನಾಗೇಂದ್ರ, ವಿನಾಕಾರಣ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಬಳ್ಳಾರಿ ಜಿಲ್ಲೆಗೆ ಬರಲು ವಾಲ್ಮೀಕಿಯೇ ಬಂದು ಜಾಮೀನು ಕೊಟ್ಟಂತಾಗಿದೆ ಎಂದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 398
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved