• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವಪ್ಪನಿಂದ ಗ್ರಾಮದ ಹಿರಿಮೆ ಹೆಚ್ಚಾಗಿದೆ: ಶಾಸಕ ಕೆ.ಎಂ.ಉದಯ್ ಅಭಿಪ್ರಾಯ

Jan 18 2025, 12:50 AM IST
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೇ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ದುಡಿಯಿರಿ. ದೇಗುಲಕ್ಕೆ ವಿವಿಧ ಭಾಗದಿಂದ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಅಭಿವೃದ್ಧಿಗೆ ನಿಮ್ಮೊಂದಿಗೆ ನಾನು ಸದಾ ಇರುತ್ತೇನೆ ಎಂದು ಭರವಸೆ ನೀಡಿದರು.

ಫೆ.26ರಿಂದ ಬೇಬಿಬೆಟ್ಟದ ದನಗಳ ಜಾತ್ರಾ ಮಹೋತ್ಸವ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 18 2025, 12:49 AM IST
ತಾಲೂಕಿನ ಬೇಬಿ ಬೆಟ್ಟದಲ್ಲಿ ಇತ್ತೀಚಿನ ದಿನಗಳ ಚಿರತೆ ಹಾವಳಿ ಹೆಚ್ಚಾಗಿದೆ. ಅರಣ್ಯಾಧಿಕಾರಿಗಳು ಬೇಬಿ ಬೆಟ್ಟದಲ್ಲಿ ಬೋನಿರಿಸುವ ಮೂಲಕ ಚಿರತೆ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕು.

ಕಸಾಪಗೆ ಹೆಚ್ಚಿನ ಅನುದಾನ: ಶಾಸಕ ಜ್ಯೋತಿ ಗಣೇಶ್

Jan 18 2025, 12:48 AM IST
ಕನ್ನಡ ಭಾಷೆ ಮತ್ತು ಸಂಸ್ಕೃತಿ ಪರವಾದ ಹೆಚ್ಚಿನ ಕಾರ್ಯಾಕ್ರಮಗಳನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ ಗೆ ಶಾಸಕರ ನಿಧಿಯಿಂದ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದು ತುಮಕೂರು ನಗರದ ಶಾಸಕ ಜೆ.ಬಿ. ಜ್ಯೋತಿಗಣೇಶ್ ತಿಳಿಸಿದರು.

ಡಿಜಿಟಲೀಕರಣ ಯೋಜನೆಯ ಸದುಪಯೋಗ ಪಡೆಯಲಿ: ಶಾಸಕ ಆರ್‌.ವಿ. ದೇಶಪಾಂಡೆ

Jan 18 2025, 12:48 AM IST
ಆಡಳಿತ ಪಾರದರ್ಶಕವಾಗಿ ಸರಳ ಮತ್ತು ಸುಲಭವಾಗಿ ನಡೆಯಬೇಕು ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.

ತಿಂಗಳೊಳಗೆ ತಾಲೂಕಿನ ವಕ್ಫ್ ಗೊಂದಲವನ್ನು ಬಗೆಹರಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Jan 18 2025, 12:47 AM IST
ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ರೈತರ ಸಮಸ್ಯೆಗೆ ಕಿವಿಗೊಡಬೇಕು. ರೈತರು ಅಲೆದಾಡದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು. ತಾಲೂಕಿನಾದ್ಯಂತ ಆಶ್ರಯ ಯೋಜನೆಯಡಿ ಒಂದು ಸಾವಿರ ನಿವೇಶನಗಳನ್ನು ಹಂಚಲು ತೀರ್ಮಾನಿಸಲಾಗಿದೆ. ಫೆ.೨೮ರ ಒಳಗೆ ನಿವೇಶನ ಹಂಚಿಕೆ ಮಾಡಲಾಗುತ್ತದೆ. ಯಾವ ಗ್ರಾಮಗಳಲ್ಲಿ ಸರ್ಕಾರಿ ಜಾಗ ಲಭ್ಯ ಇದೆಯೋ ಅದನ್ನು ಗುರುತಿಸಿ, ಹದ್ದುಬಸ್ತು ಗೊತ್ತುಪಡಿಸಬೇಕು ಎಂದು ಹೇಳಿದರು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ದೊಡ್ಡಕೆರೆ ಪಕ್ಕದ ವಾಕಿಂಗ್ ರಸ್ತೆ ಸ್ವಚ್ಛತಾ ಕಾರ್ಯ

Jan 18 2025, 12:46 AM IST
ಸರಿಯಾದ ನಿರ್ವಹಣೆ ಕೊರತೆಯಿಂದ ಕಳೆದ ನಾಲ್ಕೈದು ವರ್ಷಗಳಿಂದ ವಾಕಿಂಗ್ ಟ್ರ್ಯಾಕ್ ಬದಿಯಲ್ಲಿ ಗಿಡ, ಗಂಟೆಗಳು ಬೆಳೆದು ಹಾವುಗಳು ಹೇರಳವಾಗಿ ಕಂಡು ಬರುತ್ತಿದ್ದವು. ಸಾರ್ವಜನಿಕರು ಇತ್ತ ಕಡೆ ಬರುವುದನ್ನು ಕಡಿಮೆ ಮಾಡಿದ್ದರು. ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರ ಸಲಹೆ ಮೇರೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸುಮಾರು 3 ಕಿ,ಮೀ ದೂರವಿರುವ ವಾಕಿಂಗ್ ಟ್ರ್ಯಾಕ್ ಸ್ವಚ್ಛಗೊಳಿಸಿದರು.

ಪ್ರತಿಭಾ ಕಾರಂಜಿ ಮಕ್ಕಳ ಕಲೆ ಹೊರತರುವ ವೇದಿಕೆ: ಶಾಸಕ ಅಲ್ಲಮ ಪ್ರಭು ಪಾಟೀಲ

Jan 18 2025, 12:45 AM IST
ಶಿಕ್ಷಣದ ಜೊತೆಗೆ ವಿವಿಧ ಕಲೆಗಳನ್ನು ಹೊರ ತೆಗಿಯುವ ಕೆಲಸ ಶಿಕ್ಷಕ ವೃಂದದವರಾಗಿರಬೇಕು, ಪ್ರತಿಭಾ ಕಾರಂಜಿಯು ಮಕ್ಕಳಲ್ಲಿನ ವಿಶೇಷ ಕಲೆಯನ್ನು ಹೊರಹಾಕಲು ಇದು ಒಂದು ಒಳ್ಳೆ ವೇದಿಕೆಯಾಗಿದೆ ಎಂದು ಶಾಸಕ ಅಲ್ಲಮ ಪ್ರಭು ಪಾಟೀಲ ಹೇಳಿದರು. ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗಿಸಿಕೊಳ್ಳಿ: ಶಾಸಕ ಪಿ.ರವಿಕುಮಾರ್ ಸಲಹೆ

Jan 17 2025, 12:50 AM IST
ಸ್ವೀಕೃತವಾದ ಅರ್ಜಿಗಳನ್ನು ಒಂದು ತಿಂಗಳು ಕಾಲಮಿತಿಯೊಳಗೆ ಪರಿಹರಿಸಲಾಗುತ್ತಿತ್ತು. ಸುಮಾರು ಶೇ. 90ರಷ್ಟು ಅರ್ಜಿಗಳು ವಿಲೇವಾರಿಯಾಗಿ ಪರಿಹಾರ ಒದಗಿಸಲಾಗಿದೆ. ಶೇ.10ರಷ್ಟು ಕಾನೂನು ತೊಡಕುಗಳಿಂದ ಪರಿಹರಿಸಲು ಸಾಧ್ಯವಾಗಿಲ್ಲ.

ದಾಖಲಾತಿಗಳ ಸುರಕ್ಷತೆಗಾಗಿ ಭೂಸುರಕ್ಷಾ ಯೋಜನೆ ಜಾರಿ : ಶಾಸಕ ಟಿ.ರಘುಮೂರ್ತಿ ಚಾಲನೆ

Jan 17 2025, 12:49 AM IST
ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸರ್ಕಾರದ ಕಂದಾಯ ಇಲಾಖೆಯ ಮಹತ್ತರ ಯೋಜನೆಯಾದ ಭೂಸುರಕ್ಷ ಯೋಜನೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ಮಾಜಿ ಶಾಸಕ ಪಟೇಲ್ ಶಿವರಾಂ ನಿಧನ

Jan 17 2025, 12:48 AM IST
ಸರಳ, ಸಜ್ಜನರು ಹಾಗೂ ಕಳಂಕ ರಹಿತ ರಾಜಕಾರಣಿ ವಿಧಾನ ಪರಿಷತ್‌ ಮಾಜಿ ಸದಸ್ಯ ಪಟೇಲ್ ಶಿವರಾಂ (76 ವರ್ಷ) ಗುರುವಾರ ಬೆಳಿಗ್ಗೆ ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹೌಸಿಂಗ್ ಬೋರ್ಡ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯಿಸಿರೆಳೆದಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಗಮಿಸಿ ಅಂತಿಮ ದರ್ಶನ ಪಡೆದು ಶರಣು ಮಾಡಿಕೊಂಡು ಕೆಲ ಸಮಯ ಆತ್ಮೀಯ ಸ್ನೇಹಿತನ ಪಾರ್ಥಿವ ಶರೀರದ ಮುಂದೆ ಕುಳಿತು ಕಣ್ಣೀರು ಹಾಕಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 465
  • next >

More Trending News

Top Stories
ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಕಿಲ್ಲಿಂಗ್‌ ಸ್ಟಾರ್‌ ಮತ್ತೆ ಜೈಲಿಗೆ
ಅನಾಮಿಕ ತೋರಿಸಿದ ಇನ್ನೊಂದು ಜಾಗದಲ್ಲೂ ಶೋಧ: ಅಸ್ಥಿ ಸುಳಿವಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved