• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಮೆಕ್ಕೆಜೋಳ ಬೆಳೆದ ರೈತರಿಗೆ ನಷ್ಟ ಪರಿಹಾರ ತುಂಬಲಿ: ಶಾಸಕ ಸಿ.ಎನ್.ಬಾಲಕೃಷ್ಣ ಒತ್ತಾಯ

Jul 13 2025, 01:18 AM IST
ತಾಲೂಕಿನಲ್ಲಿ ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ ಸೇರಿದಂತೆ ಇತರೆ ರೋಗಗಳು ಕಂಡುಬರುತ್ತಿತ್ತು, ಇದೀಗ ಪ್ರಸಕ್ತ ವರ್ಷ ಬಿಳಿ ಸುಳಿ ರೋಗ ಆವರಿಸಿರುವುದರಿಂದ ರೈತರಿಗೆ ನಷ್ಟವಾಗುತ್ತಿದೆ. ಮಾಹಿತಿಯನ್ನು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲು ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ಮಾಡುತ್ತಿರುವುದಾಗಿ ಹೇಳಿದರು.

ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು: ಶಾಸಕ ಕೆ.ಎಂ.ಉದಯ್

Jul 13 2025, 01:18 AM IST
ನಾನು ಕಾಂಗ್ರೆಸ್ ಶಾಸಕನಾಗಿದ್ದೇನೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಅಂತ ಹೇಳಿಲ್ಲ. ನಾವು ಪಕ್ಷದ ಪರ. ನಮ್ಮಲ್ಲಿ ನಾಯಕತ್ವದ ವಿಚಾರವಾಗಿ ಯಾವುದೇ ಕಾಂಪಿಟೇಷನ್ ಇಲ್ಲ. ಯಾರ ಪರವೂ ನಿಂತಿಲ್ಲ. ಕಾಂಗ್ರೆಸ್ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಪಕ್ಷ ಏನು ಹೇಳುತ್ತದೆ ಪ್ರಕಾರ ಇರುತ್ತೇವೆ.

ಸೇತುವೆ ಉದ್ಘಾಟನೆಯಿಂದ ಪ್ರವಾಸೋದ್ಯಮಕ್ಕೆ ಅನುಕೂಲ: ಶಾಸಕ ಆರಗ ಜ್ಞಾನೇಂದ್ರ

Jul 13 2025, 01:18 AM IST
ಬಹುಕಾಲದ ನಿರೀಕ್ಷೆಯ ಯೋಜನೆಯಾದ 423 ಕೋಟಿ ರು. ವೆಚ್ಚದಲ್ಲಿ ಅತೀ ಕಡಿಮೆ ಅವಧಿಯಲ್ಲಿ ನಿರ್ಮಾಣಗೊಂಡಿರುವ ಶರಾವತಿ ಹಿನ್ನೀರಿನ 2125 ಮೀಟರ್ ಉದ್ದದ ಅಂಬಾರಗೋಡ್ಲು-ಕನಸವಳ್ಳಿ ಸಿಗಂದೂರು ಸಂಪರ್ಕ ಸೇತುವೆಯನ್ನು ಜು.14 ರಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

₹175 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ : ಶಾಸಕ ಕೆ.ಎಸ್.ಆನಂದ್‌

Jul 12 2025, 12:32 AM IST

 ಬಡವರು ಮತ್ತು ಜನ ಸಾಮಾನ್ಯರು ಶುಭ ಸಮಾರಂಭಗಳನ್ನು ನಡೆಸಲು ದೊಡ್ಡ ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್‌ ಹೇಳಿದರು.

ಹಸು ಮೇಲೆ ಅನೈಸರ್ಗಿಕ ಲೈಂಗಿಕ ಕೃತ್ಯ ಖಂಡನೀಯ: ಶಾಸಕ ಶ್ರೀನಿವಾಸ ಮಾನೆ

Jul 11 2025, 11:48 PM IST
ಕೆಲ ದಿನಗಳ ಹಿಂದೆ ಸೃಷ್ಟಿ ಮತ್ತು ಪ್ರಕೃತಿಗೆ ವಿರುದ್ಧ ಓರ್ವ ಕ್ರೂರ ವ್ಯಕ್ತಿ ಒಂದು ಹಸುವಿನ ಮೇಲೆ ಎಸಗಿರುವ ಅನೈಸರ್ಗಿಕ ಲೈಂಗಿಕ ಹೇಯ ಕೃತ್ಯದಿಂದ ಎಲ್ಲರಿಗೂ ನೋವಾಗಿದೆ. ಮಾನಸಿಕ ನೆಮ್ಮದಿ ಕದಡಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಮೂರನೇ ಆಷಾಢ ಮಾಸ: ಚಾಮುಂಡೇಶ್ವರಿ ದೇವಿಗೆ ಶಾಸಕ ಉದಯ್, ಪತ್ನಿಯಿಂದ ಪೂಜೆ ಸಲ್ಲಿಕೆ

Jul 11 2025, 11:48 PM IST
ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಂಷುಗರ್ಸ್ ಕಾರ್ಖಾನೆ ಆವರಣದ ಶ್ರೀಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆಗಳು ನಡೆದವು. ಮುಂಜಾನೆ ದೇವಿಗೆ ವಿಶೇಷ ದ್ರವ್ಯ ಅಭಿಷೇಕ, ವಿವಿಧ ಹೂವುಗಳಿಂದ ಅಂಕಾರ ಮಾಡಲಾಗಿತ್ತು. ಬಳಿಕ ದೇವಾಲಯದ ಪ್ರಧಾನ ಅರ್ಚಕ ಕಾರ್ತೀಕ್ ಆರಾಧ್ಯ ಅವರಿಂದ ವಿಶೆಷ ಪೂಜಾ ಕೈಕಂರ್ಯಗಳು ಸಾಂಗವಾಗಿ ನೆರವೇರಿದವು.

ಹುಲಿಕಲ್‌ ಘಾಟ್‌ ರಸ್ತೆ ಅಭಿವೃದ್ಧಿಗೆ 39.50 ಕೋಟಿ ರು. ಪ್ರಸ್ತಾವನೆ: ಶಾಸಕ ಗಂಟಿಹೊಳೆ

Jul 11 2025, 11:48 PM IST
ಈ ಘಾಟಿಯ ಇಕ್ಕೆಲಗಳಲ್ಲಿ ಅಪಾಯಕಾರಿ ಮರಗಳಿಂದ ಘಾಟಿ ರಸ್ತೆ ಹಾಳಾಗಿರುತ್ತದೆ. ಘಾಟಿಯಲ್ಲಿ ಕೆಲವೆಡೆ ಎರಡು ವಾಹನ ಗಳು ಚಲಿಸುವಷ್ಟು ವಿಶಾಲವಾದ ರಸ್ತೆ ಇಲ್ಲ. ಚರಂಡಿ ವ್ಯವಸ್ಥೆ ಹಾಗೂ ಕೆಲವು ಕಡೆ ತಡೆಗೋಡೆ ಇರುವುದಿಲ್ಲ ಹಾಗೂ ಇದ್ದ ಕಡೆ ದುರ್ಬಲಗೊಂಡಿವೆ. ಅಲ್ಲದೆ ಘಾಟಿ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿ ಪಡಿಸುವುದು ಅಗತ್ಯವಿದೆ.

ಸಿದ್ದರಾಮಯ್ಯ ನಂತರ ಡಿಕೆ ಶಿವಕುಮಾರ್‌ಗೆ ಅವಕಾಶ ನಮ್ಮ ಒತ್ತಾಯ: ಶಾಸಕ ಎಚ್.ಸಿ.ಬಾಲಕೃಷ್ಣ

Jul 11 2025, 11:48 PM IST
ಡಿ.ಕೆ. ಶಿವಕುಮಾರ್ ಅವರಿಗೆ ಶಾಸಕರ ಬಲ ಇದಿಯೋ, ಇಲ್ಲವೋ ಅಂತ ನಾನು ಹೇಳುವುದಿಲ್ಲ. ಎಲ್ಲರಿಗೂ ಎಲ್ಲಾ ರೀತಿಯ ಬಲ ಇರುವುದಿಲ್ಲ.

ನಾಡಹಬ್ಬದಂತೆ ಕರಗ ಮಹೋತ್ಸವ ಆಚರಣೆ: ಶಾಸಕ

Jul 11 2025, 11:48 PM IST
ಪ್ರತಿವರ್ಷ ರಾಮನಗರದಲ್ಲಿ ಸರ್ವ ಧರ್ಮ‌ ಸಂದೇಶ ಸಾರುವ ಐತಿಹಾಸಿಕ ಕರಗವನ್ನು ಹಬ್ಬವಾಗಿ ಆಚರಿಸಲ್ಪಡುವ ಮೂಲಕ ರಾಮನಗರದ ಹಿರಿಮೆಯನ್ನು ಎಲ್ಲೆಡೆ ಪಸರಿಸಿದೆ.

ಎರಡು ಮೂರು ತಿಂಗಳಲ್ಲಿ ನಿವೇಶನ ಹಕ್ಕು ಪತ್ರ ವಿತರಣೆ: ಶಾಸಕ ಪೊನ್ನಣ್ಣ

Jul 11 2025, 11:48 PM IST
2000ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಕ್ಕುಪತ್ರವನ್ನು ಎರಡು ಮೂರು ತಿಂಗಳಲ್ಲಿ ವಿತರಿಸಲಾಗುವುದು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 459
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved