ಯುವಕರು ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ಸಿ ಬಿ ಸುರೇಶ್ ಬಾಬು
Apr 12 2025, 12:47 AM ISTಭಾರತ ಸಾಕಷ್ಟು ಯುವ ಸಂಪತ್ತನ್ನು ಹೊಂದಿದೆ. ಯುವಪೀಳಿಗೆ ಉತ್ತಮ ಆರೋಗ್ಯ, ಸಂಸ್ಕೃತಿ, ಮೌಲ್ಯಗಳನ್ನು ಮೈಗೂಡಿಸಿಕೊಂಡು ಶ್ರಮಿಸಿದರೆ ಸಮಾಜದ ಅಭಿವೃದ್ಧಿ ಮತ್ತು ಪರಿವರ್ತನೆ ಸಾಧ್ಯ ಎಂದು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಬಿ.ಸುರೇಶ್ ಬಾಬು ಹೇಳಿದರು.