ಸರ್ಕಾರ ಮೆಕ್ಕೆಜೋಳ ಬೆಳೆದ ರೈತರಿಗೆ ನಷ್ಟ ಪರಿಹಾರ ತುಂಬಲಿ: ಶಾಸಕ ಸಿ.ಎನ್.ಬಾಲಕೃಷ್ಣ ಒತ್ತಾಯ
Jul 13 2025, 01:18 AM ISTತಾಲೂಕಿನಲ್ಲಿ ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ ಸೇರಿದಂತೆ ಇತರೆ ರೋಗಗಳು ಕಂಡುಬರುತ್ತಿತ್ತು, ಇದೀಗ ಪ್ರಸಕ್ತ ವರ್ಷ ಬಿಳಿ ಸುಳಿ ರೋಗ ಆವರಿಸಿರುವುದರಿಂದ ರೈತರಿಗೆ ನಷ್ಟವಾಗುತ್ತಿದೆ. ಮಾಹಿತಿಯನ್ನು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲು ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ಮಾಡುತ್ತಿರುವುದಾಗಿ ಹೇಳಿದರು.