• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯೋಗಿಗಳಿಗೆ ಶ್ರದ್ಧೆ, ನಿಷ್ಠೆ ಮುಖ್ಯ: ಶಾಸಕ ಹೆಬ್ಬಾರ

Oct 16 2024, 12:53 AM IST
ಅನ್ನ ನೀಡುವ ಸಂಸ್ಥೆಗೆ ಋಣ ತೀರಿಸುವ ಭಾವನೆ ಬೆಳೆಸಿಕೊಳ್ಳಬೇಕು.

ಅನಧಿಕೃತ ಕ್ಲಿನಿಕ್‌ಗಳ ಬಾಗಿಲು ಮುಚ್ಚಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 16 2024, 12:47 AM IST
ಜೆಜೆಎಂ ಕಾಮಗಾರಿಗಳು ಗುಣಮಟ್ಟದಿಂದ ನಡೆದಿಲ್ಲ. ಗುತ್ತಿಗೆದಾರರು ನಿಯಮಾನುಸಾರ ಕೆಲಸ ಮಾಡಿಲ್ಲ. ಪರಿಣಾಮಕಾರಿಯಾಗಿ ಕೆಲಸ ಮಾಡಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದೀರಿ. ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ನೀರಿನ ಸಮಸ್ಯೆ ನಿರ್ಮಾಣವಾಗದಂತೆ ಕ್ರಮವಹಿಸಿ ಎಂದು ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಎಇಇಗೆ ಶಾಸಕರ ತಾಕೀತು.

ಕಾಂಗ್ರೆಸ್ ಸಾಮಾಜಿಕ ನ್ಯಾಯ ನೀಡುವ ಪಕ್ಷ: ಶಾಸಕ ದೇಶಪಾಂಡೆ

Oct 16 2024, 12:43 AM IST
ತನ್ನಷ್ಟಕ್ಕೆ ತಾನು ಬಡವರ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಕಳೆದ ೧೦ ವರ್ಷದಿಂದ ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಡತನವನ್ನು ಮತ್ತಷ್ಟು ಉತ್ತುಂಗಕ್ಕೇರಿಸಿ ದೇಶದ ಜನತೆ ತತ್ತರಿಸುವಂತೆ ಮಾಡಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಆರೋಪಿಸಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಾನೆ ಭೂಮಿ ಪೂಜೆ

Oct 16 2024, 12:41 AM IST
ಹಾನಗಲ್ಲ ತಾಲೂಕಿನ ಹಲವು ಗ್ರಾಮಗಳಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರು ಲೋಕೋಪಯೋಗಿ, ಮುಖ್ಯಮಂತ್ರಿಗಳ ವಿಶೇಷ ಅನುದಾನ ಹಾಗೂ ೨೦೨೩-೨೪ ನೇ ಸಾಲಿನ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ನಿವೃತ್ತ ನೌಕರರ ವಿಚಾರಧಾರೆ ಸಮಾಜಕ್ಕೆ ಅಗತ್ಯ: ಶಾಸಕ ಭೀಮಣ್ಣ ನಾಯ್ಕ

Oct 16 2024, 12:41 AM IST
ಪ್ರತಿ ವ್ಯಕ್ತಿ ಹಿರಿಯರನ್ನು ಗೌರವದಿಂದ ನೋಡಿದಾಗ ನಮಗೂ ಗೌರವ ಸಿಗುತ್ತದೆ. ಪ್ರಾಮಾಣಿಕತೆಗೆ ಒಂದಲ್ಲ ಒಂದು ದಿನ ಬೆಲೆ ಸಿಕ್ಕೇ ಸಿಗುತ್ತದೆ.

ಬಯಲು ರಂಗ ಮಂದಿರದಲ್ಲಿ ಆಸನ,ನೆರಳಿನ ವ್ಯವಸ್ಥೆ : ಶಾಸಕ ಜಿ.ಎಚ್.ಶ್ರೀನಿವಾಸ್

Oct 16 2024, 12:40 AM IST
ತರೀಕೆರೆ, ಶಾಸಕರ ಅನುದಾನದಿಂದ ಪಟ್ಟಣದ ಬಯಲು ರಂಗಮಂದಿರದಲ್ಲಿ ಪ್ರೇಕ್ಷಕರಿಗೆ ಮತ್ತು ಮಕ್ಕಳಿಗೆ ಕೂರಲು ಆಸನದ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಶೀಘ್ರದಲ್ಲೇ ಮಾಡಿಕೊಡಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಕ್ಷೌರಿಕ ವೃತ್ತಿಯನ್ನೇ ಉದ್ದಿಮೆಯಾಗಿಸುವಲ್ಲಿ ಶ್ರಮಿಸಿ: ಶಾಸಕ ಆರಗ ಜ್ಞಾನೇಂದ್ರ ಸಲಹೆ

Oct 16 2024, 12:38 AM IST
ಕೋಣಂದೂರಿನಲ್ಲಿ ಭಂಡಾರಿ ಸಮಾಜದ ಕುಟುಂಬ ಸೌಹಾರ್ದ ಕಾರ್ಯಕ್ರಮವನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿ, ಕ್ಷೌರಿಕರು ವೃತ್ತಿ ನೈಪುಣ್ಯತೆಯನ್ನು ಹೆಚ್ಚಿಸಿಕೊಳ್ಳಲು ಸಲಹೆಯಿತ್ತರು.

ಮಾಜಿ ಶಾಸಕ ಕಾಲೇಬುಡ್ಡೆ ನಿಧನ

Oct 16 2024, 12:30 AM IST
ಈದ್ಗಾ ಮೈದಾನದ ವಿವಾದ ರಾಷ್ಟ್ರವ್ಯಾಪ್ತಿ ಖ್ಯಾತಿಗಳಿಸಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಎಚ್‌.ಡಿ. ದೇವೇಗೌಡರು ಆಸಕ್ತಿ ವಹಿಸಿ, ಅಂದು ಹುಬ್ಬಳ್ಳಿ ಅಂಜುಮನ್‌ ಸಂಸ್ಥೆಯ ಯುವ ಮುಖಂಡರಾಗಿದ್ದ ಕಾಲೆಬುಡ್ಡೆ ಅವರಿಂದ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಆರೋಹಣ ಮಾಡಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದರು.

ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹುಟ್ಟುಹಬ್ಬ ರಕ್ತದಾನ, ಅನ್ನದಾಸೋಹ

Oct 16 2024, 12:30 AM IST
ನೇರ ನಡೆ, ನುಡಿಯ ಧೀಮಂತ ವ್ಯಕ್ತಿತ್ವ ಹೊಂದಿರುವ, ಜನಸ್ನೇಹಿ ನಾಯಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ದೇವರು ಆಯಸ್ಸು, ಆರೋಗ್ಯ ಕೊಟ್ಟು ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಇನ್ನಷ್ಟು ಎತ್ತರಕ್ಕೆ ಬೆಳೆದು ಸೇವೆ ಮಾಡಲು ಶಕ್ತಿ ನೀಡಲಿ.

ಟೇಕ್ವಾಂಡೋ ಕ್ರೀಡಾಪಟುಗಳಿಗೂ ಉದ್ಯೋಗದಲ್ಲಿ ಮೀಸಲಾತಿ: ಶಾಸಕ ತಮ್ಮಯ್ಯ

Oct 14 2024, 01:27 AM IST
ಟೇಕ್ವಾಂಡೋ ಕ್ರೀಡೆಗೆ ಹೆಚ್ಚು ಉತ್ತೇಜನ ನೀಡುವ ಉದ್ದೇಶದಿಂದ ನಮ್ಮ ಸರ್ಕಾರ ಇತರೆ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ನೀಡುವಂತಹ ಶೇ.2 ರಷ್ಟು ಮೀಸಲನ್ನು ಟೇಕ್ವಾಂಡೋ ಕ್ರೀಡಾಪಟುಗಳಿಗೂ ನೀಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 398
  • next >

More Trending News

Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved