• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತ್ವರಿತ ಸೇವೆಗಾಗಿ ಭೂದಾಖಲೆಗಳ ಡಿಜಿಟಲೀಕರಣ: ಶಾಸಕ ಜೆ.ಟಿ.ಪಾಟೀಲ

Jan 16 2025, 12:47 AM IST
3 ತಿಂಗಳ ಅವಧಿಯಲ್ಲಿ ಈ ಯೋಜನೆಯನ್ನು ಅಧಿಕಾರಿಗಳು ಸಿಬ್ಬಂದಿ ಹೆಚ್ಚಿನ ಕಾಳಜಿವಹಿಸಿ ಕೇವಲ 30 ದಿನಗಳಲ್ಲಿ ಮುಗಿಸಬೇಕು.

ಶಾಸಕ ನಂಜೇಗೌಡ ಕಾರ್ಯವೈಖರಿ ಪ್ರಜಾಪ್ರಭುತ್ವಕ್ಕೆ ಮಾರಕ

Jan 16 2025, 12:46 AM IST
ಇತ್ತೀಚೆಗೆ ನಡೆದ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು, ಮತದಾರರನ್ನು ಹೆದರಿಸಿ, ಬೆದರಿಸಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡ ಶಾಸಕ ನಂಜೇಗೌಡರ ಕಾರ್ಯವೈಖರಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೆಳಗಿಳಿಸಲು ಹೋರಾಡಿದ್ದು ನಿಜ : ಶಾಸಕ ರಮೇಶ ಜಾರಕಿಹೊಳಿ

Jan 16 2025, 12:45 AM IST
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ನಾವು ಹೋರಾಟ ಮಾಡಿದ್ದು ನಿಜ. ಈ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ನಿರ್ಣಯಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಶಿಷ್ಟಾಚಾರ ಪಾಲಿಸದ ಅಧಿಕಾರಿಗಳ ವಿರುದ್ಧ ಶಾಸಕ ಆಕ್ರೋಶ

Jan 15 2025, 12:48 AM IST
ಕೆ.ಹೊಸಕೋಟೆ ಹೋಬಳಿ ಕಿತ್ತಗೆರೆ ಗ್ರಾಮದಲ್ಲಿ 22 ಲಕ್ಷ ರು. ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟನೆ ಗ್ರಾಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕರ ಬಳಿ ಕಾರ್ಯಕ್ರಮಕ್ಕೆ ಸ್ಥಳೀಯ ಜನಪ್ರತಿನಿಧಿಗಳನ್ನು ಕರೆಯದೆ ಆಹ್ವಾನಿಸದೆ ಇರುವ ಬಗ್ಗೆ ತಿಳಿಸಿದರು. ಎಂಎಲ್‌ಎ ಬರ್ತಾರೆ ಅಂದ್ರೆ ನಿಮಗೆ ಜವಾಬ್ದಾರಿ ಬೇಡವೇ, ಬೇಕಾಬಿಟ್ಟಿ ಮಾಡ್ತೀರಿ ಅಂದ್ರೆ ಸುಮ್ಮೆ ಇರ್ತೀನಾ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಾಯಕ ನಿರ್ದೇಶಕ ಎ. ಟಿ. ಮಲ್ಲೇಶ್ ಹಾಗೂ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಲ್ಮಾ ಮತ್ತು ರಜಾಕ್ ಅವರಿಗೆ ತೀವ್ರವಾಗಿ ತರಾಟೆ ತೆಗೆದುಕೊಂಡರು.

ಸಿದ್ಧರಾಮೇಶ್ವರರು ಯೋಗಿಗಳ ಯೋಗಿ: ಶಾಸಕ ಸಿದ್ದು ಸವದಿ

Jan 15 2025, 12:48 AM IST
ವಚನ ಓದುವುದರ ಜೊತೆಗೆ ಅವುಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವು ಮಹತ್ತರವಾದ ಜವಾಬ್ದಾರಿ ಸಮಾಜ ಬಾಂಧವರ ಮೇಲಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಶಾಸಕ ಗೋವಿಂದಪ್ಪ ಕೈಗೊಳ್ಳುವ ಹೋರಾಟಕ್ಕೆ ಬೆಂಬಲ

Jan 15 2025, 12:47 AM IST
ವಾಣಿ ವಿಲಾಸ ಜಲಾಶಯದಿಂದ ಹೊಸದುರ್ಗ ತಾಲೂಕಿಗೆ ಅನ್ಯಾಯ: ಗೂಳೀಹಟ್ಟಿ ಶೇಖರ್‌

ಅರಣ್ಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲಿ: ಶಾಸಕ ಶಿವರಾಮ ಹೆಬ್ಬಾರ

Jan 15 2025, 12:46 AM IST
ಅರಣ್ಯ ಲೂಟಿಗಾರರನ್ನು ಮುಲಾಜಿಲ್ಲದೇ ಹಿಡಿದು, ಕಾನೂನು ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಹಿಂದು ಮುಂದು ನೋಡಬಾರದು.

ಮಾ.1ರಿಂದ ಚಾಲುಕ್ಯ ಉತ್ಸವ-2025: ಶಾಸಕ ಚಿಮ್ಮನಕಟ್ಟಿ

Jan 15 2025, 12:45 AM IST
ಚಾಲುಕ್ಯ ಉತ್ಸವವನ್ನು ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿ ಮೂರು ದಿನ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.

ಮೂವರ ವಿರುದ್ಧ ಶಾಸಕ ರೇವಣ್ಣ ಕೆಂಗಣ್ಣು

Jan 14 2025, 01:03 AM IST
ಡಿಸಿ, ಎಸ್ಪಿ, ಜಿ.ಪಂ ಸಿಇಒ, ಎಸಿ ನನ್ನ ಕೈಗೆ ಸಿಗದಲೇ ಎಲ್ಲಿ ಹೋಗ್ತಾರೆ? ಈ ಮೂವರು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೇ ಶಾಶ್ವತವಾಗಿ ಇರುತ್ತದೆ ಎಂದುಕೊಂಡಿರಬೇಕು. ನಮಗೂ ಟೈಂ ಬರುತ್ತದೆ. ಆಗ ತೋರಿಸ್ತೀನಿ ಎಂದು ಮಾಜಿ ಸಚಿವರು ಹಾಗೂ ಜೆಡಿಎಸ್‌ ಶಾಸಕರೂ ಆದ ಎಚ್‌.ಡಿ.ರೇವಣ್ಣ ಅವರು ಅಧಿಕಾರಿಗಳ ಆಕ್ರೋಶ ಹೊರಹಾಕಿದರು. ಇವರು ಮಾಡಿರುವ ಅಕ್ರಮವನ್ನು ಧಾರಾವಾಹಿ ಥರ ಏನೇನು ಮಾಡಿದ್ದಾರೆ ಎಂದು ಪಾರ್ಟ್-೧, ಪಾರ್ಟ್-೨, ಪಾರ್ಟ್-೩ ಬಿಡುಗಡೆ ಮಾಡ್ತೀನಿ ಎಂದು ಎಚ್ಚರಿಸಿದರು. ಇಂತಹವನ್ನೆಲ್ಲಾ ನಾನು ಬಹಳ ನೋಡಿ ಬಿಟ್ಟಿದ್ದೇನೆ ಎಂದರು.

ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯವಾಗಲಿ: ಶಾಸಕ ಶಿವರಾಮ ಹೆಬ್ಬಾರ

Jan 14 2025, 01:03 AM IST
ನಮ್ಮ ಹಿಂದಿನ ಹಿರಿಯರ ಜೀವನ ಶೈಲಿಯಂತೆ ಮುನ್ನಡೆಯದಿದ್ದರೆ ಇನ್ನೂ ಕಷ್ಟದ ಬದುಕನ್ನು ಕಾಣಬೇಕಾದೀತು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved