• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೈಹಿಕವಾಗಿ ಅಸಮರ್ಥರು ಸಮಾಜದ ಭಾಗ-ಶಾಸಕ ಶಿವಣ್ಣನವರ

Oct 14 2024, 01:27 AM IST
ದೈಹಿಕವಾಗಿ ಅಸಮರ್ಥರಿಗೆ ಸಹಾಯ ಮತ್ತು ಸಹಕಾರ ಸಲ್ಲಿಸುವುದರಿಂದ ಗೌರವ ಹೆಚ್ಚಾಗಲಿದೆ. ಅವರ ಸಂಖ್ಯೆ ಕಡಿಮೆಯಿದ್ದರೂ ಅವರೂ ಸಹ ಸಮಾಜದ ಭಾಗವಾಗಿದ್ದಾರೆ. ಹೀಗಾಗಿ ಅಂತಹವರ ವಿಷಯದಲ್ಲಿ ಸರ್ಕಾರ ಎಂದಿಗೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದಿಲ್ಲ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ದ್ವಂದ್ವ ನೀತಿಯಿಂದ ಅಭಿವೃದ್ಧಿ ಕುಂಠಿತ: ಶಾಸಕ ಬಿ.ವೈ.ವಿಜಯೇಂದ್ರ ಅಸಮಾಧಾನ

Oct 14 2024, 01:24 AM IST
ಪ್ರಸ್ತುತ ರಾಜ್ಯ ಸರ್ಕಾರದಿಂದ ಪಕ್ಷಬೇಧವಿಲ್ಲದೆ ಯಾವುದೇ ಶಾಸಕರು ಅನುದಾನ ನಿರೀಕ್ಷಿಸುವಂತಿಲ್ಲ ಪ್ರತಿಯೊಂದು ಯೋಜನೆಗೂ ಗ್ಯಾರೆಂಟಿ ನೆಪದಲ್ಲಿ ಸರ್ಕಾರ ಶಾಸಕರಿಗೆ ಅನುದಾನ ನೀಡದೆ ದ್ರೋಹ ಎಸಗುತ್ತಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ದೂರಿದರು.

ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ: ಶಾಸಕ ಕಾಮತ್ ಆಕ್ರೋಶ

Oct 14 2024, 01:21 AM IST
ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು, ಮಲ್ಪೆಯಲ್ಲಿ ಬಾಂಗ್ಲಾದೇಶದ ಪ್ರಜೆಗಳು ಸಿಕ್ಕಿ ಬೀಳುತ್ತಿರುವುದು, ಅವರಿಗೆಲ್ಲ ಕರ್ನಾಟಕವು ಅತ್ಯಂತ ಸುರಕ್ಷಿತ ತಾಣವಾಗಿ ಮಾರ್ಪಾಡಾಗಿದೆ. ಸರ್ಕಾರ ಇಂಥವರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುವ ಬದಲು ಓಲೈಕೆ ರಾಜಕಾರಣ ಮಾಡಿದರೂ ಅಚ್ಚರಿಯಿಲ್ಲ ಎಂದು ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ಶಾಸಕ ಶಿವಲಿಂಗೇಗೌಡ, ಕೆಂಕೆರೆ ಗ್ರಾಮಸ್ಥರ ನಡುವೆ ವಾಗ್ವಾದ

Oct 14 2024, 01:20 AM IST
ಗಣಪತಿ ವಿಸರ್ಜನೆ ಅಂಗವಾಗಿ ಶನಿವಾರ ರಾತ್ರಿ ಕೆಂಕೆರೆ ಗ್ರಾಮದಲ್ಲಿ ಆರ್ಕೆಸ್ಟ್ರಾ ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಬಂದಿದ್ದ ಸ್ಥಳೀಯ ಶಾಸಕ ಶಿವಲಿಂಗೇಗೌಡರು ವೇದಿಕೆ ಮೇಲೆ ಭಾಷಣ ಆರಂಭಿಸುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಕೆರೆಗೆ ನೀರು ತುಂಬಿಸುವ ಯೋಜನೆ ಏಕೆ ರದ್ದು ಮಾಡಿಸಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕಸುಬಿನ ಕಡೆಗೆ ಗಮನ ನೀಡದಿದ್ದರೆ ಅಪಾಯ ನಿಶ್ಚಿತ-ಶಾಸಕ ಶ್ರೀನಿವಾಸ ಮಾನೆ

Oct 14 2024, 01:20 AM IST
ರೈತನ ಕೃಷಿ ಅಳಿಯುತ್ತಿದ್ದು, ಹೊಲಗದ್ದೆ ಮಾರಿ ನೌಕರಿ ಗಿಟ್ಟಿಸುವಂಥ ಸ್ಥಿತಿ ನಿರ್ಮಾಣವಾಗಿದೆ. ಕೃಷಿ ಕಸುಬಿನ ಕಡೆಗೆ ಗಮನ ನೀಡದಿದ್ದರೆ ಅಪಾಯ ನಿಶ್ಚಿತ ಎಂದು ಶಾಸಕ ಶ್ರೀನಿವಾಸ ಮಾನೆ ಆತಂಕ ವ್ಯಕ್ತಪಡಿಸಿದರು.

ಪೌರಾಣಿಕ ನಾಟಕಗಳು ಬದುಕಿಗೆ ಮಾರ್ಗದರ್ಶನ: ಶಾಸಕ ಎಚ್.ಟಿ.ಮಂಜು

Oct 14 2024, 01:19 AM IST
ಸಮಾಜದ ಪರಿವರ್ತನೆಗೆ ಪೌರಾಣಿಕ ನಾಟಕಗಳು ಪ್ರಭಾವ ಬೀರುತ್ತವೆ. ಟೀವಿ ಧಾರಾವಾಹಿ, ಸಿನಿಮಾ, ರೀಲ್ಸ್, ಯುಟ್ಯೂಬ್, ಫೇಸ್‌ಬುಕ್, ವಾಟ್ಸಾಪ್ ಹಾವಳಿಯ ನಡುವೆಯೂ ಪೌರಾಣಿಕ ನಾಟಕಗಳು ಗ್ರಾಮೀಣ ಪ್ರದೇಶದಲ್ಲಿ ಜನಮನ್ನಣೆಗೆ ಪಾತ್ರವಾಗಿವೆ. ಜನರೂ ಪೌರಾಣಿಕ ನಾಟಕಗಳ ಕಡೆ ಆಕರ್ಷಿತರಾಗಿ ಕಲಾವಿದರನ್ನು ಪ್ರೋತ್ಸಾಹಿಸಿ.

ಅಭಿವೃದ್ಧಿಗೆ ಅನುದಾನಕ್ಕಾಗಿ ಶಾಸಕ, ಸಂಸದರ ಬಳಿನಿಯೋಗ ತೆರಳಲು ಕೊಪ್ಪ ಪಂಪಂ ನಿರ್ಧಾರ

Oct 14 2024, 01:18 AM IST
ಪಟ್ಟಣದ ಗುಂಡಿಬಿದ್ದ ರಸ್ತೆಗಳನ್ನು ದುರಸ್ತಿ ಮಾಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಇದ್ದೀನಬ್ಬ ಒತ್ತಾಯಿಸಿದರು.

ಬೆಂಗಳೂರಿಗೆ ಶರಾವತಿ ನೀರು ಹರಿಸೋಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

Oct 14 2024, 01:17 AM IST
ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಪ್ರಸ್ತಾಪವಿದೆ ಎನ್ನುವ ಚರ್ಚೆ ನಡೆಯುತ್ತಿದೆ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಭಯ ನೀಡಿದರು.

ಶಾಸಕರು, ಶಾಸಕ ಸ್ಥಾನ ಟೀಕಿಸುವುದು ಸಮಂಜಸವಲ್ಲ: ಶಾಸಕ ನರೇಂದ್ರಸ್ವಾಮಿ

Oct 13 2024, 01:12 AM IST
ಕಾಂಗ್ರೆಸ್ ಸರ್ಕಾರದಲ್ಲಿ ಗುದ್ದಾಡಿ ಕ್ಷೇತ್ರಕ್ಕೆ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಯಾರಿಂದಲೂ ಹೇಳಿಸಿಕೊಳ್ಳಬೇಕಿಲ್ಲ. ನನ್ನ ಅಧಿಕಾರದ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎನ್ನುವುದನ್ನು ಮಾಹಿತಿ ಹಕ್ಕು ಹಾಕಿ ಪಡೆದುಕೊಳ್ಳಲಿ.

ನಮ್ಮ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ, ರಾಜೀನಾಮೆಗೆ ಸಿದ್ಧ : ಶಾಸಕ ರಾಜು ಕಾಗೆ

Oct 13 2024, 01:11 AM IST

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಳಿತಿಲ್ಲ, ಮೋಜು, ಮಸ್ತಿ ಮಾಡುತ್ತಿಲ್ಲ. ರೈತರ ಕಷ್ಟ-ಸುಖಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡ್ತಿದ್ದೇನೆ. ಆದರೆ, ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. 

  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 398
  • next >

More Trending News

Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved