• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವರಾದಿ, ತಿಗಡಿ ಪ್ರೌಢಶಾಲೆಗಳಲ್ಲಿ ಪಿಯು ಕಾಲೇಜು: ಶಾಸಕ ಬಾಲಚಂದ್ರ ಜಾರಕಿಹೊಳಿ

Oct 10 2024, 02:18 AM IST
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ಅವರಾದಿ ಮತ್ತು ತಿಗಡಿ ಸರ್ಕಾರಿ ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳಾಗಿ ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಶಾಸಕ ಮತ್ತು ಬೆಮುಲ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಶಾಸಕ ಟಿ.ರಘುಮೂರ್ತಿ ಪುತ್ರಿ ಸುಚಿತ್ರ ವಿವಾಹ: ಪೆಂಡಾಲ್ ಪೂಜೆಯಲ್ಲಿ ಮುಖಂಡರು ಭಾಗಿ

Oct 10 2024, 02:17 AM IST
Suchita marriage of MLA T. Raghumurthy's daughter: Leaders participate in pendal puja

ಗ್ರಾಮ ಪಂಚಾಯ್ತಿ ನೌಕರರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ ಶಾಸಕ ರೇವಣ್ಣ

Oct 10 2024, 02:15 AM IST
ಗ್ರಾಮ ಪಂಚಾಯ್ತಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಬೇಲೂರು ಶಾಸಕ ಎಚ್.ಕೆ. ಸುರೇಶ್ ಭೇಟಿ ನೀಡಿ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ ಮಂಜುನಾಥ್ ಮಾಧ್ಯಮದೊಂದಿಗೆ ಮಾತನಾಡಿ, ಪಂಚನೌಕರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸಿಲ್ಲ ಎಂದರು.

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳಿಗೆ ಸರ್ಕಾರ ಶೀಘ್ರ ಸ್ಪಂದಿಸಲಿ: ಶಾಸಕ ಯಶ್ಪಾಲ್‌ ಸುವರ್ಣ ಆಗ್ರಹ

Oct 09 2024, 01:37 AM IST
ಉಡುಪಿಯಲ್ಲಿ ಧರಣಿ ನಿರತ ಪಂಚಾಯಿತಿ ನೌಕರರನ್ನು ಭೇಟಿಯಾಗಿ ಬೇಡಿಕೆಗಳನ್ನು ಆಲಿಸಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಗ್ರಾಮ ಮಟ್ಟದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಗ್ರಾಮ ಪಂಚಾಯಿತಿ ಪಾತ್ರ ಮಹತ್ವದಾಗಿದೆ ಎಂದರು.

ಅಭಿವೃದ್ಧಿ ಸಹಿಸದೆ ಶಾಸಕ ಕೋನರಡ್ಡಿ ಸುಳ್ಳು ಆರೋಪ

Oct 09 2024, 01:35 AM IST
ಶಾಸಕರಾಗಿ ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರದ ರೈತರ ಹಲವಾರು ಸಮಸ್ಯೆ ಪರಿಹರಿಸಿದ್ದಾರೆ. ಜತೆಗೆ ಕ್ಷೇತ್ರಾದ್ಯಂತ ಚಕ್ಕಡಿ ರಸ್ತೆಗಳನ್ನು ಹೆದ್ದಾರಿ ರಸ್ತೆಗಳಂತೆ ಅಭಿವೃದ್ಧಿಪಡಿಸಿದ್ದಾರೆ.

ಗಾಂಧೀಜಿ ತತ್ವಾದರ್ಶ ಪಾಲಿಸಿ ಪಾನಮುಕ್ತ ಸಮಾಜ ನಿರ್ಮಿಸೋಣ: ಶಾಸಕ ತನ್ವೀರ್ ಸೇಠ್

Oct 09 2024, 01:35 AM IST
ಮಹಾತ್ಮ ಗಾಂಧೀಜಿ ಅವರು ಸತ್ಯದ ಮಾರ್ಗದಲ್ಲಿ ಹೋರಾಟ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ನಿರ್ಣಾಯಕ ಪಾತ್ರ ವಹಿಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧೀಜಿ, ಸಂವಿಧಾನವನ್ನು ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಬದುಕು ಕಟ್ಟಿಕೊಳ್ಳಬೇಕು.

ತೆಂಗಿನ ಸಸಿ ನೆಟ್ಟು ಶಾಸಕ ದರ್ಶನ್‌ ಹುಟ್ಟುಹಬ್ಬ ಆಚರಣೆ

Oct 09 2024, 01:34 AM IST
ಮದ್ದೂರು ತಾಲೂಕು ರೈತ ಸಂಘವು ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದ ಸಕಾ೯ರಿ ಆಸ್ಪತ್ರೆ ಹಾಗೂ ಸಹಕಾರ ಸಂಘದ ಆವರಣದಲ್ಲಿ ತೆಂಗಿನ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಒತ್ತು: ಶಾಸಕ ನರೇಂದ್ರಸ್ವಾಮಿ

Oct 09 2024, 01:31 AM IST
ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಿರುವ ಶ್ರೀರಾಮನ ಮೂರ್ತಿಯನ್ನು ಕೆತ್ತಿರುವ ಕೀರ್ತಿ ವಿಶ್ವಕರ್ಮ ಸಮುದಾಯಕ್ಕೆ ಸೇರುತ್ತದೆ. ಇಂತಹ ಸಮಾಜ ಕಲೆಗೆ ಹೆಸರುವಾಸಿಯಾಗಿ ಬೇಲೂರು, ಹಳೇಬೀಡು, ಐಹೋಳೆ, ಪಟ್ಟದಕಲ್ಲು ಸೇರಿದಂತೆ ಪ್ರಸಿದ್ಧ ಐತಿಹಾಸಿಕ ಸ್ಮಾರಕಗಳ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿವೆ.

ಕಸ್ತೂರಿರಂಗನ್ ವರದಿ ನೆಪದಲ್ಲಿ ತೊಂದರೆ ನೀಡಬೇಡಿ: ಶಾಸಕ ಭೀಮಣ್ಣ ನಾಯ್ಕ

Oct 09 2024, 01:31 AM IST
ಉತ್ತರ ಕನ್ನಡ ದೇಶದ ಅಭಿವೃದ್ಧಿಗಾಗಿಯೂ ತ್ಯಾಗ ಮಾಡಿದೆ. ಜಲ ವಿದ್ಯುತ್ ಯೋಜನೆಗಳು, ಕೈಗಾ ಅಣು ಸ್ಥಾವರದಂತಹ ಯೋಜನೆಗಳಿಗೆ ಜಾಗ ನೀಡಿದ್ದೇವೆ. ಹೀಗಿರುವಾಗ ಈ ವರದಿಯಿಂದ ಜಿಲ್ಲೆಗೆ ವಿನಾಯಿತಿ ನೀಡಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ : ಶಾಸಕ ಲಕ್ಷ್ಮಣ ಸವದಿ

Oct 08 2024, 01:20 AM IST

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ, ಮುಡಾ ಹಗರಣದಲ್ಲಿ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆದಿದೆ

  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 398
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved