• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಲಿ: ಶಾಸಕ ಭೀಮಣ್ಣ ನಾಯ್ಕ

Oct 08 2024, 01:11 AM IST
ಕ್ರೀಡೆ ವಿದ್ಯಾರ್ಥಿಗಳಿಗೆ ಮಾನಸಿಕ ದೃಢತೆ ಕ್ರೀಡೆ ಹಾಗೂ ಗುರಿಯನ್ನು ತಲುಪಲು ಸ್ಫೂರ್ತಿ ನೀಡುತ್ತದೆ.

ಗೆಲುವಿಗೆ ಹಿಗ್ಗಬೇಡಿ, ಸೋಲಿಗೆ ಅಂಜಬೇಡಿ: ಶಾಸಕ ಭೀಮಣ್ಣ ನಾಯ್ಕ

Oct 08 2024, 01:09 AM IST
ಸೋಲಾಯಿತು ಎಂದು ಅಂಜಿದರೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ. ಆದರೆ, ಸಮಯ ಹಾಳು ಮಾಡಿಕೊಂಡು ಸೋತರೆ ನಮಗೆ ನಾವೇ ಹೊಣೆ.

ವಿಜಯೇಂದ್ರ ಕನಸು ಯಾವತ್ತೂ ನಿಜವಾಗಲ್ಲ: ಶಾಸಕ ಶಿವಲಿಂಗೇಗೌಡ

Oct 08 2024, 01:08 AM IST
ಹಾಸನ : ಕನಸುಗಳು ನಿಜ ಆಗುವುದು ಕಷ್ಟ. ಯಾವತ್ತೂ ಕನಸುಗಳು ನಿಜ ಆಗಲ್ಲ. ಕನಸು ಕನಸಾಗಿಯೇ ಉಳಿಯುವುದು ಸ್ವಾಭಾವಿಕ. ಮುಖ್ಯಮಂತ್ರಿಗಳ ರಾಜೀನಾಮೆ ಕೇಳುವ ಅಧಿಕಾರ ಯಾರಿಗೂ ಇಲ್ಲ. ಅದರಲ್ಲೂ ವಿಜಯೇಂದ್ರ ಅವರು ಯಾವ ಸಮಯದಲ್ಲಿ ಕನಸು ಕಂಡಿದ್ದಾರೆ ಎನ್ನುವುದನ್ನು ಹೇಳಲಿ ಎಂದು ವಿಜಯೇಂದ್ರ ಹೇಳಿಕೆಗೆ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಲೇವಡಿ ಮಾಡಿದರು.

ಕಿತ್ತೂರು ರಾಣಿ ನಾಡಿನ ಸ್ವಾಭಿಮಾನದ ಸಂಕೇತ: ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣನೆ

Oct 08 2024, 01:07 AM IST
ಶಿವಮೊಗ್ಗಕ್ಕೆ ಐತಿಹಾಸಿಕ ಕಿತ್ತೂರು ಉತ್ಸವ-2024ರ ವಿಜಯಜ್ಯೋತಿ ರಥಯಾತ್ರೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾಡಳಿತದ ಪರವಾಗಿ ನಗರದ ಪ್ರವಾಸಿ ಮಂದಿರದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಶಾಸಕ ಕೋನರಡ್ಡಿ ಹಸಿರು ಟವಲ್‌ ಧರಿಸುವುದು ನಿಲ್ಲಿಸಲಿ

Oct 08 2024, 01:06 AM IST
ರೈತರ ಅಹವಾಲು ಸ್ವೀಕರಿಸುವುದನ್ನು ಬಿಟ್ಟು ಹೋರಾಟಗಾರರು ಕೇವಲ ಮನವಿ ನೀಡಬೇಕು. ಅದನ್ನು ಬಿಟ್ಟು ಬೇರೆ ಏನು ಮಾಡಬಾರದು ಎಂದು ಅವಾಚ್ಯವಾಗಿ ಮಾತನಾಡಿದ್ದಾರೆಂಬ ಆರೋಪ.

ಅವಧಿ ಮುಗಿದಿರುವ ಅಂಗಡಿಗಳ ಹರಾಜು ಮಾಡಿ: ಶಾಸಕ ಎಚ್.ಸಿ.ಬಾಲಕೃಷ್ಣ

Oct 08 2024, 01:05 AM IST
ಪುರಸಭೆಯಲ್ಲಿ ಅವಧಿ ಮುಗಿದಿರುವ ವಾಣಿಜ್ಯ ಮಳಿಗೆಗಳ ಮರು ಹರಾಜಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಾಗಡಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

ಸೇತುವೆ ಕಾಮಗಾರಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಗುದ್ದಲಿ ಪೂಜೆ

Oct 08 2024, 01:05 AM IST
ಬಹು ವರ್ಷಗಳ ಬೇಡಿಕೆ ಈಗ ಈಡೇರಿದ್ದು, 5.75 ಕೋಟಿ ರು. ವೆಚ್ಚದ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿದ್ದೇನೆ. ಕಾಮಗಾರಿ ಅತಿ ಶೀಘ್ರದಲ್ಲೇ ಮುಕ್ತಾಯಗೊಳ್ಳುತ್ತದೆ ಮತ್ತು ರಾಷ್ಟ್ರೀಯ ಹೆದ್ದಾರಿಯಿಂದ ಅಗಾದೂರಿಗೆ ಗ್ರಾಮಕ್ಕೆ ರಸ್ತೆ ನಿರ್ಮಾಣ ಮಾಡಲು ಉಪಮುಖ್ಯಮಂತ್ರಿಯವರ ಜೊತೆ ಬೇಡಿಕೆ ಇಟ್ಟು ಅವರಿಂದ ಒಪ್ಪಿಗೆ ಪಡೆಯಲಾಗಿದೆ.

ಗ್ರಾಮೀಣ ಕೆರೆಗಳ ಪುನಶ್ವೇತನ ಅಭಿನಂದನೀಯ: ಶಾಸಕ ಎನ್.ಶ್ರೀನಿವಾಸ್

Oct 08 2024, 01:04 AM IST
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿ ಚಿಂತನೆಗಳು ಗ್ರಾಮೀಣರನ್ನು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಸಹಕಾರಿಯಾಗಿವೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು. ದಾಬಸ್‌ಪೇಟೆಯಲ್ಲಿ ಪುನಃಶ್ಚೇತನಗೊಳಿಸಿದ್ದ ಬೈರಶೆಟ್ಟಹಳ್ಳಿ ಕೆರೆ ಹಸ್ತಾಂತರ ಹಾಗೂ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಿಗೆ ಆಧುನಿಕತೆಗೆ ತಕ್ಕಂತೆ ಸೌಲಭ್ಯ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Oct 08 2024, 01:03 AM IST
ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಗಾಗಲೇ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಕೆಲ ಶಾಲೆಗಳಿಗೆ ಟ್ಯಾಬ್ ನೀಡಲಾಗಿದೆ. ಉಳಿದ ಶಾಲೆಗಳಿಗೆ ಶಾಸಕರ ಅನುದಾನದಲ್ಲಿ ಟ್ಯಾಬ್ ವಿತರಿಸಲು ಸೂಚನೆ ನೀಡಲಾಗಿದೆ.

ವರುಣನ ಕೃಪೆಯಿಂದ ಕೆರೆ-ಕಟ್ಟೆಗಳು ಭರ್ತಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Oct 08 2024, 01:02 AM IST
ಮಳವಳ್ಳಿ ಪಟ್ಟಣದ ದೊಡ್ಡಕೆರೆ, ಮಾರೇಹಳ್ಳಿ ಕೆರೆ, ಕಂದೇಗಾಲ ಕೆರೆಗಳು ನೀರು ತುಂಬಿದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದ ಶಾಸಕ ಪಿ.ಎಂ ನರೇಂದ್ರಸ್ವಾಮಿ. ತಡವಾಗಿಯಾದರೂ ವರುಣ ಕೃಪೆ ತೋರಿದ್ದಾನೆ. ಮಳೆಯಾಗಿ ತಾಲೂಕಿನ ನೀರಿನ ಸಮಸ್ಯೆ ಬಗೆಹರಿದಿದೆ, ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯಾಗಿ ಬೆಳೆ ಚೆನ್ನಾಗಿ ಬರಲಿ.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 398
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved