• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಹೊರೆ, ಬಸ್ ದರ ಏರಿಕೆ ಬರೆ: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Jan 10 2025, 12:47 AM IST
ಸಾರಿಗೆ ಬಸ್ ದರವನ್ನು ಶೇ.2ರಿಂದ 3ರಷ್ಟು ಏರಿಸಿದ್ದನ್ನು ಕಂಡಿದ್ದೇವೆ. ಆದರೆ, ಏಕಾಏಕಿ ಶೇ.15ರಷ್ಟು ಏರಿಕೆ ಮಾಡುವ ಮೂಲಕ ಬಡವರಿಗೆ ಸರ್ಕಾರ ಘೋರ ಅನ್ಯಾಯ ಮಾಡಿದೆ. ಬಡವರ ಕೂಲಿ ದರ ಹೆಚ್ಚಿಸಿ ಬಸ್‌ದರ ಹೆಚ್ಚಳ ಮಾಡಿದರೆ ಅದು ನ್ಯಾಯೋಚಿತ. ಆದರೆ, ಕೂಲಿ ದರವನ್ನು ಹೆಚ್ಚಿಸದೆ ಬಸ್‌ ದರ ಏರಿಕೆ ಮಾಡುವುದು ನ್ಯಾಯ ಸಮ್ಮತವಲ್ಲ.

ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಶಾಸಕ ರಾಜಾ ವೇಣುಗೋಪಾಲ

Jan 10 2025, 12:46 AM IST
Respond to people's problems: MLA Raja Venugopal

ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

Jan 10 2025, 12:46 AM IST
ಬೈಂದೂರು ತಾಲೂಕು ಕಚೇರಿಯಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಸಿದರು.

ಡಿಜಿಟಲ್ ದಾಖಲೆಗಳಿಂದ ಆಡಳಿತದಲ್ಲಿ ಸಾಕಷ್ಟು ಸುಧಾರಣೆ-ಶಾಸಕ ಶಿವಣ್ಣನವರ

Jan 10 2025, 12:46 AM IST
ಡಿಜಿಟಲ್ ದಾಖಲೆಗಳಿಂದ ಈಗಾಗಲೇ ಆಡಳಿತದಲ್ಲಿ ಸಾಕಷ್ಟು ಸುಧಾರಣೆಗಳನ್ನು ಕಂಡುಕೊಂಡಿದ್ದು, ಸಾರ್ವಜನಿಕರ ಕೆಲಸ ವಿಳಂಬವಾಗುವುದನ್ನು ತಪ್ಪಿಸಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಉದ್ಯಾನದಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ: ಶಾಸಕ ನಾರಾ ಭರತ್ ರೆಡ್ಡಿ

Jan 10 2025, 12:45 AM IST
ನಗರದ 10 ಆಯ್ದ ಪಾರ್ಕ್''''ಗಳಲ್ಲಿ ಧ್ಯಾನ ಕೇಂದ್ರ ನಿರ್ಮಿಸಲಾಗುವುದು, ಜನರು ಇದರ ಸದುಪಯೋಗ ಪಡೆಯಬೇಕು.

ಶಾಸಕ ದೇವೇಂದ್ರಪ್ಪರಿಂದ ಸರ್ವಾಧಿಕಾರಿ ಆಡಳಿತ: ರಾಜೇಶ್ ಆಕ್ರೋಶ

Jan 10 2025, 12:45 AM IST
ಜ.11 ಮತ್ತು 12ರಂದು ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ 13 ರಂದು ನಡೆಯಲಿರುವ 'ಜಗಳೂರು ಜಲೋತ್ಸವ' ಶಾಸಕ ಬಿ.ದೇವೇಂದ್ರಪ್ಪ ಅವರ ಪ್ರಚಾರದ ಉತ್ಸವವಾಗಿವೆ. ಆಡಳಿತ ವ್ಯವಸ್ಥೆ ರಿಪಬ್ಲಿಕ್ ಆಫ್ ಜಗಳೂರು ಆಗಿ ಮಾರ್ಪಟ್ಟಿದೆ. ಶಾಸಕರು ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಜಗಳೂರಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ಫೋಸಿಸ್ ಸಹಯೋಗದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆ ಶೀಘ್ರ : ಶಾಸಕ ಶರತ್ ಬಚ್ಚೇಗೌಡ

Jan 09 2025, 12:50 AM IST
ಪ್ರತಿ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆಯನ್ನು ಇನ್ಫೋಸಿಸ್ ಸಹಯೋಗದಲ್ಲಿ ತಲಾ 1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಜೋಯಿಡಾದ ಗಡ್ಡೆ ಗೆಣಸು ವಿಶ್ವ ವಿಖ್ಯಾತಿ: ಶಾಸಕ ಆರ್.ವಿ. ದೇಶಪಾಂಡೆ

Jan 09 2025, 12:48 AM IST
ಜೋಯಿಡಾದ ಗಡ್ಡೆ ಗೆಣಸು ವಿಶ್ವವಿಶ್ಯಾತಿಯಾಗಿದೆ, ಗಡ್ಡೆ ಗೆಣಸು ಬೆಳೆಯುವ ಪದ್ಧತಿ ಜೋಯಿಡಾದಲ್ಲಿದೆ. ಇಲ್ಲಿನ ಜನರು ಎಂದಿಗೂ ಸಂಸ್ಕೃತಿ ಬಿಟ್ಟಿಲ್ಲ.

ಸಂಸದ ಶ್ರೇಯಸ್‌ ಮೇಲೆ ಶಾಸಕ ಮಂಜು ಮುನಿಸು

Jan 09 2025, 12:48 AM IST
ಸಂಸದ ಶ್ರೇಯಸ್ ಪಟೇಲ್ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಶಾಸಕರ ಗೈರಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಅಧೀಕೃತ ಸಭೆ ನಡೆಸಿರುವುದು ಶಾಸಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಭೆ ನಡೆಸಲು ಅನುವು ಮಾಡಿಕೊಟ್ಟ ಅಧಿಕಾರಿಗಳು ಹಾಗೂ ಸಂಸದರ ವಿರುದ್ಧ ಸರ್ಕಾರಕ್ಕೆ ದೂರು ನೀಡಲು ಶಾಸಕ ಮಂಜು ಸಜ್ಜಾಗಿದ್ದಾರೆ. ಅನಾವಶ್ಯಕವಾಗಿ ಸಂವಿಧಾನಕ್ಕೆ ಅಪಚಾರ ಮಾಡುತ್ತಿರುವ ಸಂಸದರ ನಡೆಯ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನದಿ, ಕೆರೆ-ಕಟ್ಟೆಗಳಿಗೆ ಮಲೀನ ನೀರು ಸೇರ್ಪಡೆ: ಶಾಸಕ ಮಂಜು ಆಕ್ರೋಶ

Jan 09 2025, 12:47 AM IST
ಪುರಸಭೆ ಒಳಚರಂಡಿ ಯೋಜನೆ ಪೂರ್ಣಗೊಳ್ಳದಿದ್ದರೂ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಅದನ್ನು ಪುರಸಭೆ ಹಸ್ತಾಂತರ ಮಾಡಿಕೊಂಡಿದೆ. ಪಟ್ಟಣದ ಕಾಗುಂಡಿ ಹಳ್ಳದ ಬಳಿ ವೆಟ್ ವೆಲ್ ಕಾರ್ಯನಿರ್ವಹಿಸುತ್ತಿಲ್ಲ. ಪಟ್ಟಣದ ಮಲಯುಕ್ತ ಕಲುಷಿತ ನೀರು ಕಾಗುಂಡಿ ಹಳ್ಳದ ಮೂಲಕ ಹೊಸಹೊಳಲು ಕೆರೆ ಸೇರಿ ನೀರು ಕಲುಷಿತಗೊಳ್ಳುತ್ತಿದೆ.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved