• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುದಾನಕ್ಕಾಗಿ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಖಚಿತ: ಶಾಸಕ ಎಚ್.ಟಿ. ಮಂಜು

Apr 06 2025, 01:50 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿಯಾಗಿದೆ. ಈ ಸರ್ಕಾರ ಬಂದಾಗಿನಿಂದ ತಾಲೂಕಿನ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಿಲ್ಲ. ಕಳೆದ ಎರಡೂ ಅಧಿವೇಶನಗಳಲ್ಲಿ ಅನುದಾನಕ್ಕಾಗಿ ಮನವಿ ಮಾಡಿದ್ದರೂ ಸರ್ಕಾರವಾಗಲಿ, ಸಂಬಂಧಿಸಿದ ಸಚಿವರಾಗಲಿ ಅಥವಾ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರಾಗಲಿ ನನ್ನ ಮನವಿಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ.

ದೇಶವನ್ನು ಸ್ವಾವಲಂಬಿ ಮಾಡಿದ ಜಗಜೀವನ ರಾಮ್: ಶಾಸಕ ಡಿ.ಜಿ.ಶಾಂತನಗೌಡ

Apr 06 2025, 01:50 AM IST
ಸ್ವಾತಂತ್ರ್ಯಬಂದ ಸಂದರ್ಭದಲ್ಲಿ ಇದ್ದ ಕೇವಲ 33 ಕೋಟಿ ಜನಸಂಖ್ಯೆಗೆ ಆಹಾರ ಪೂರೈಸಲಾಗದೇ ಇತರೆ ದೇಶಗಳ ಮೇಲೆ ಪರವಾಲಂಭಿಯಾಗಿದ್ದ ನಮ್ಮ ದೇಶವನ್ನು ಕೇಂದ್ರದ ಮಂತ್ರಿಯಾಗಿದ್ದ ಬಾಬು ಜಗಜೀವನ ರಾಂ ಅವರು ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಯೋಜನೆ ತಂದು ದೇಶವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿಸಿದ ಧೀಮಂತ ನಾಯಕ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಭಾರತೀನಗರದಲ್ಲಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹುಟ್ಟುಹಬ್ಬ ಆಚರಣೆ

Apr 06 2025, 01:49 AM IST
ಡಾ.ಕೆ.ಅನ್ನದಾನಿ ಅವರು ರಾಜಕೀಯವಾಗಿ ಮತ್ತಷ್ಟು ಪ್ರಗತಿ ಸಾಧಿಸಲು ಅವರ ಜತೆ ಜೆಡಿಎಸ್ ಬಳಗ ಸದಾ ಇರುತ್ತದೆ. ಮಳವಳ್ಳಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಅವರಿಗೆ ದೇವರು ಶಕ್ತಿ ನೀಡಲಿ. ಅನ್ನದಾನಿ ಅವರು ಮಳವಳ್ಳಿ ಕ್ಷೇತ್ರದ ಶಾಸಕರಾಗಿದ್ದಾಗ ನೂರಾರು ಜನಪರ ಯೋಜನೆ ಜಾರಿಗೆ ತಂದು ಕೆಲಸ ಮಾಡಿದ್ದಾರೆ.

ಹಸನಸಾಬ್‌ ನಾಲಿಗೆ ಮೇಲೆ ಹಿಡಿತವಿರಲಿ: ಶಾಸಕ ದೊಡ್ಡನಗೌಡ ಪಾಟೀಲ

Apr 06 2025, 01:48 AM IST
ಸನಸಾಬ್‌ ಅವರು ನನ್ನನ್ನು ಸುಳ್ಳು ಹೇಳುವ ಶಾಸಕ ಎನುತ್ತಿದ್ದಾರೆ. ನಾನು ಅವರನ್ನು ದಡ್ಡ ಎನ್ನಬೇಕೋ ಅಥವಾ ಹುಚ್ಚ ಎನ್ನಬೇಕೋ ತಿಳಿಯುತ್ತಿಲ್ಲ. ನನಗೆ ಕಾನೂನಿನ ಪಾಠ ಹೇಳುವ ಮೊದಲು ಅವರು ತಿಳಿದುಕೊಳ್ಳಬೇಕು.

ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಸ್ಪೀಕರ್ ವರ್ತನೆ: ಶಾಸಕ ಹುಲ್ಲಳ್ಳಿ ಸುರೇಶ್ ಖಂಡನೆ

Apr 06 2025, 01:48 AM IST
ಕಾಂಗ್ರೆಸ್ ನ ದರ ಏರಿಕೆ ಕ್ರಮದಿಂದ ಬಡವರಿಗೆ ಬಿಸಿ ಮುಟ್ಟಿದ್ದು ಜೀವನ ನಡೆಸಲು ಕಷ್ಟವಾಗಿದೆ. ಶೇ. ೪ರಷ್ಟು ಮುಸ್ಲಿಮರಿಗೆ ಕೊಟ್ಟಿರುವ ಮೀಸಲಾತಿ ರದ್ದು ಮಾಡಿ ಡಾ. ಬಿ. ಆರ್. ಅಂಬೇಡ್ಕರ್ ರ ಸಂವಿಧಾನದ ಪ್ರಕಾರ ನಡೆಯಬೇಕು. ಸರ್ಕಾರ. ಡೀಸೆಲ್ ಬೆಲೆ, ಹಾಲಿನ ದರ ಹೆಚ್ಚಳ ಮಾಡಿ ರೈತರ ಹಾಗೂ ಸಾರ್ವಜನಿಕರ ಮೇಲೆ ಹೊರೆ ಹೊರಿಸುವ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಕೆಲಸ ಜೋರಾಗಿ ಹೇಳಬೇಕು: ಶಾಸಕ ತಮ್ಮಯ್ಯ ಕರೆ

Apr 06 2025, 01:48 AM IST
ಚಿಕ್ಕಮಗಳೂರು: ಪಂಚ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಗೆ ಸಾವಿರಾರು ಕೋಟಿ ಕೊಡುತ್ತಿರುವ ರಾಜ್ಯ ಸರ್ಕಾರದ ಸಾಧನೆಯನ್ನು ಕಾಂಗ್ರೆಸ್‌ ಕಾರ್ಯಕರ್ತರು ಜೋರಾಗಿ ತಿಳಿಸಿಕೊಡಬೇಕು. ಯಾವುದಾದರೂ ಮಾಡಬೇಕಾಗಿರುವ ಕೆಲಸ ಇದ್ದರೆ ಕಿವಿಯಲ್ಲಿ ಹೇಳಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಕರೆ ನೀಡಿದರು.

ಬಾಬು ಜಗಜೀವನ ರಾಂ ಅವರ ಜೀವನ ನಮಗೆ ಆದರ್ಶವಾಗಿದೆ-ಶಾಸಕ ಲಮಾಣಿ

Apr 06 2025, 01:47 AM IST
ರಾಷ್ಟ್ರದ ಸೇವೆಗಾಗಿ ಬದುಕನ್ನೇ ಮೀಸಲಿಟ್ಟ ಹಸಿರು ಕ್ರಾಂತಿ ಮತ್ತು ಸಮಾನತೆಯ ಹರಿಕಾರ, ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರ ಆದರ್ಶ, ಚಿಂತನೆಗಳು ಮತ್ತು ದೇಶ ಸೇವೆಗಾಗಿ ಸಲ್ಲಿಸಿದ ಕ್ಷಣಗಳು ಸದಾ ಸ್ಮರಣೀಯ. ಅವರ ಶ್ರೇಷ್ಠ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆ ತಿಳಿದು ಗೌರವದಿಂದ ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ದೇವಸ್ಥಾನ ನವೀಕರಣ, ಶಾಶ್ವತ ಕುಡಿಯುವ ನೀರು ಯೋಜನೆ ಪೂರ್ಣ: ಶಾಸಕ ಕೆ.ನೇಮಿರಾಜ್‌ ನಾಯ್ಕ

Apr 04 2025, 12:50 AM IST
ನೂತನ ಜೋಡಿ ರಥಗಳು ಮತ್ತು ದೇವಸ್ಥಾನ ನವೀಕರಣ ಹಾಗೂ ತುಂಗಭದ್ರಾ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಯೋಜನೆ ಈಗಾಗಲೇ ಪೂರ್ಣಗೊಂಡಿದೆ.

ಸರ್ಕಾರಿ ಮೆಡಿಕಲ್‌ ಕಾಲೇಜು: ಸಚಿವರ ಭೇಟಿಯಾದ ಶಾಸಕ ಅಶೋಕ್ ರೈ

Apr 04 2025, 12:48 AM IST
ಪುತ್ತೂರಿಗೆ ಮಂಜೂರಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಗುರುವಾರ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ದಾರೆ.

ಪಕ್ಷಕ್ಕೆ, ಶಾಸಕ ಸ್ಥಾನಕ್ಕೆ ಪೂಜಾರ ರಾಜೀನಾಮೆ ನೀಡಲಿ

Apr 04 2025, 12:45 AM IST
ಮುಳುಗಡೆ ಸಂತ್ರಸ್ತರಿಗೆ ಸೂರು ಒದಗಿಸಲು ಸ್ಥಾಪನೆಗೊಂಡಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರವು ಸ್ವಾರ್ಥ ರಾಜಕಾರಣಕ್ಕೆ ಬಲಿಯಾಗುತ್ತಿದೆ. ಪೂಜಾರ ಅವರ ಅಧಿಕಾರದ ದುರಾಸೆಗಾಗಿ ಪ್ರಾಧಿಕಾರದ ಅಸ್ತಿತ್ವಕ್ಕೆ ಸಂಚಕಾರ ಬಂದೊದಗಿದೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ, ಶಾಸಕ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಲಿ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆಗ್ರಹಿಸಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 530
  • next >

More Trending News

Top Stories
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved