• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಮರಳು ಗಣಿಗಾರಿಕೆಗೆ ಶಾಸಕ ಭೀಮಣ್ಣ ಬೆಂಬಲ ನೀಡಿಲ್ಲ: ಪ್ರದೀಪ ಶೆಟ್ಟಿ

Oct 07 2024, 01:31 AM IST
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಮರಳು ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗೆ ಸೂಚನೆ ನೀಡಿದ್ದಾರೆ. ಇಲ್ಲವಾದರೆ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ತುಂಬಾ ತೊಂದರೆಯಾಗುತ್ತದೆ ಎಂದು ಹೇಳಿದ್ದರು.

ಕಲಾವಿದರು ಕಲೆ ಉಳಿಸಿ ಬೆಳೆಸಬೇಕು: ಶಾಸಕ ರಮೇಶ ಬಂಡಿಸಿದ್ದೇಗೌಡ

Oct 07 2024, 01:31 AM IST
ಪ್ರಸ್ತುತ ಸಾಮಾಜಿಕ ಜಾಲತಾಣಗಳ ನಡುವೆ ಇಂದು ನಡೆಯುತ್ತಿರುವ ಪೌರಾಣಿಕ ನಾಟಕವನ್ನು ಹೆಚ್ಚಿನ ಜನರು ವೀಕ್ಷಣೆ ಮಾಡುತ್ತಿರುವುದು ಕಲಾವಿದರಿಗೆ ನೀಡುವ ಗೌರವ. ಈ ಹಿಂದೆ ಗ್ರಾಮೀಣ ಪ್ರದೇಶದ ಕಲಾವಿದರುಗಳು ನಾಟಕ ಕಲಿತು ಕೇವಲ ಆ ಗ್ರಾಮದಲ್ಲಿ ಪ್ರದರ್ಶನ ಮಾತ್ರ ಮಾಡುತ್ತಿದ್ದರು.

ಸಿದ್ದರಾಮಯ್ಯ ರಾಜೀನಾಮೆ ನೀಡಿ ಮುಡಾ ಹಗರಣ ಸಿಬಿಐಗೆ ವಹಿಸಲಿ: ಶಾಸಕ ಮಹೇಶ ಟೆಂಗಿನಕಾಯಿ

Oct 07 2024, 01:31 AM IST
ಮುಡಾ ಹಗರಣವನ್ನು ಸಿಬಿಐ ತನಿಖೆ ನಡೆಸುವ ಸನ್ನಿವೇಶಗಳು ಕಂಡುಬರುತ್ತಿದೆ. ಆಗ ಸತ್ಯಾಸತ್ಯತೆ ಹೊರಗೆ ಬಂದು, ಮುಖ್ಯಮಂತ್ರಿ ದಸರಾ ಹಬ್ಬದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನೂರಕ್ಕೆ ನೂರು ಖಚಿತ ಎಂದು ಶಾಸಕ ಮಹೇಶ ಟೆಂಗಿನಕಾಯಿ ಭವಿಷ್ಯ ನುಡಿದರು.

ಭೂಮಿ ಮತ್ತು ವಸತಿ ನೀಡಬೇಕು ಎಂದು ದಶಕದಿಂದ ಹೋರಾಟ - ಸರ್ಕಾರಗಳ ನಿರ್ಲಕ್ಷ್ಯ : ಶಾಸಕ ಜಿಗ್ನೇಶ್‌

Oct 06 2024, 01:32 AM IST
ಭೂಮಿ ಮತ್ತು ವಸತಿ ನೀಡಬೇಕು ಎಂದು ದಶಕದಿಂದ ಹೋರಾಟ ನಡೆಯುತ್ತಿದ್ದರೂ ಅದನ್ನು ಎಲ್ಲ ಸರ್ಕಾರಗಳೂ ನಿರ್ಲಕ್ಷಿಸಿವೆ. ಯಾವ ಪಕ್ಷವೂ ಸಮಸ್ಯೆ ಪರಿಹರಿಸುತ್ತಿಲ್ಲ ಎಂದು ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ ಆರೋಪಿಸಿದರು.

ತರೀಕೆರೆ, ಅಜ್ಜಂಪುರದಲ್ಲೂ ಹಕ್ಕುಪತ್ರ ನೀಡಬೇಕಿದೆ: ಶಾಸಕ ಜಿ.ಎಚ್.ಶ್ರೀನಿವಾಸ್

Oct 06 2024, 01:32 AM IST
ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನಲ್ಲಿ ಒಟ್ಟು 15000 ಕುಟುಂಬಗಳಿಗೆ 94 ಸಿ ಅಡಿ ಹಕ್ಕುಪತ್ರ ನೀಡಬೇಕಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ಶೈಕ್ಷಣಿಕ ಪ್ರಗತಿಗೆ ಅಜೀಂ ಪ್ರೇಮ್‌ ಜಿ ಕಾರ್ಯ ಶ್ಲಾಘನೀಯ: ಶಾಸಕ ಬಿ.ಪಿ.ಹರೀಶ್

Oct 06 2024, 01:31 AM IST
ಪೂರ್ವ ಪ್ರಾಥಮಿಕ ಶಾಲೆಗಳು ಸೇರಿದಂತೆ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ನಾಲ್ಕು ದಿನಗಳ ಕಾಲ ಪೂರಕ ಪೌಷ್ಟಿಕ ಆಹಾರ

ಹಕ್ಕುಪತ್ರ ವಿತರಣೆಗೆ ವಿರೋಧ ಪಕ್ಷದಿಂದ ನಿರಂತರ ಅಡ್ಡಿ: ಶಾಸಕ ಟಿ.ಡಿ.ರಾಜೇಗೌಡ ಆರೋಪ

Oct 06 2024, 01:30 AM IST
ನರಸಿಂಹರಾಜಪುರ, ವಿರೋಧ ಪಕ್ಷಗಳು ಪದೇ, ಪದೇ ಅಡ್ಡಿ ಪಡಿಸಿದ್ದರಿಂದ ಬಡವರಿಗೆ ಹಕ್ಕುಪತ್ರ ನೀಡಲು ವಿಳಂಬವಾಗಿದೆ ಎಂದು ಶಾಸಕ ಹಾಗೂ ರಾಜ್ಯ ನವೀಕರಿಸ ಬಹುದಾದ ಇಂದನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಆರೋಪಿಸಿದರು.

ರೈತರು ಸಾವಯವ ಕೃಷಿ ಮಾಡಲು ಮುಂದಾಗಲಿ: ಶಾಸಕ ದೊಡ್ಡನಗೌಡ

Oct 06 2024, 01:30 AM IST
ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡುವುದರೊಂದಿಗೆ ಸಾವಯುವ ಕೃಷಿಯತ್ತ ಒಲವು ತೋರಿಸಬೇಕು.

ರಾಷ್ಟ್ರೀಯ ಬ್ಯಾಂಕ್‍ನಲ್ಲಿ ಸಾಲ ಪಡೆದು ಅಭಿವೃದ್ಧಿ ಕಾಣಿ: ಶಾಸಕ ಡಿ.ಜಿ.ಶಾಂತನಗೌಡ

Oct 06 2024, 01:28 AM IST
ಹೊನ್ನಾಳಿ ಪಟ್ಟಣದ ಕನಕದಾಸ ಮಂದಿರದಲ್ಲಿ ಬೀದಿ ಬದಿಗಳ ವ್ಯಾಪಾರಿಗಳಿಗೆ ವಿವಿಧ ಸೌಲಭ್ಯಗಳ ಮಾಹಿತಿ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು.

ಹಿರೋಡೆ ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಬಾಗೀನ ಅರ್ಪಣೆ

Oct 06 2024, 01:26 AM IST
ಹಿರೋಡೆ ಕೆರೆಯಲ್ಲಿ ತುಂಬಿರುವ ಹೂಳು ತೆಗೆಸಿ ಅಭಿವೃದ್ಧಿಪಡಿಸಿ ಜತೆಗೆ ಕೆರೆಗೆ ಪಟ್ಟಣದ ಕೊಳಚೆ ನೀರು, ಬಸ್ ಡಿಫೋನಿಂದ ಬರುವ ಆಯಲ್‌ನ ಕೊಳಚೆ ನೀರು ಸಂಗ್ರಹವಾಗಿ ಕೆರೆ ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದೆ. ಹಾಗಾಗಿ ಕೆರೆ ಅಭಿವೃದ್ಧಿಗೆ ಸಹಕರಿಸುವಂತೆ ಈ ಭಾಗದ ರೈತರು ಹಾಗೂ ನೀರು ಬಳಕೆದಾರರ ಸಂಘದವರು ಮನವಿ ಮಾಡಿದ್ದಾರೆ. ಅದರಂತೆ ಕೆರೆ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 398
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved