• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಗುವಳಿ ಚೀಟಿ ನೀಡಲು ಪ್ರಾಮಾಣಿಕ ಪ್ರಯತ್ನ: ಶಾಸಕ ಇಕ್ಬಾಲ್ ಹುಸೇನ್

Oct 04 2024, 01:03 AM IST
ತಾಲೂಕಿನಲ್ಲಿ ಹತ್ತಾರು ವರ್ಷಗಳಿಂದ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ರೈತರಿಗೆ ಅಧಿಕೃತ ಸಾಗುವಳಿ ಚೀಟಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಇಕ್ಬಾಲ್‌ಹುಸೇನ್ ತಿಳಿಸಿದರು. ಹಾರೋಹಳ್ಳಿಯ ಬಳೆಚನ್ನವಲಸೆ ಗ್ರಾಮದಲ್ಲಿ ಮಾತನಾಡಿದರು.

ಗಾಂಧೀಜಿ ತಮ್ಮ ನಡೆನುಡಿಗಳ ಮೂಲಕ ನಮಗೆ ಆದರ್ಶ: ಶಾಸಕ ಎಚ್. ಡಿ. ತಮ್ಮಯ್ಯ

Oct 04 2024, 01:01 AM IST
ಕಡೂರು, ಗಾಂಧೀಜಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವ ಜೊತೆಗೆ ತಮ್ಮ ನಡೆನುಡಿಗಳ ಮೂಲಕ ನಮಗೆ ಆದರ್ಶರಾಗಿದ್ದಾರೆ. ಅವರ ಕನಸಾದ ರಾಮರಾಜ್ಯವನ್ನು ನಿರ್ಮಾಣ ಮಾಡುವುದು ನಮ್ಮ ಗುರಿಯಾಗಬೇಕು ಎಂದು ಶಾಸಕ ಎಚ್. ಡಿ. ತಮ್ಮಯ್ಯ ಹೇಳಿದರು.

ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಎಲ್ಲರೂ ಸಹಕರಿಸಿ: ಶಾಸಕ ರವಿಕುಮಾರ್

Oct 04 2024, 01:00 AM IST
ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿಗಳನ್ನು ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರುತ್ತದೆ.

ಅನ್ನದಾನ ಭವನ ಭಕ್ತರ ಉಪಯೋಗಕ್ಕೆ ಬರುವಂತೆ ಬಳಕೆ ಮಾಡಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 04 2024, 01:00 AM IST
ದೇವಾಲಯದಲ್ಲಿ ಭಕ್ತರಿಗೆ ಮಹಾ ಮಂಗಳಾರತಿಯ ನಂತರ ಪ್ರಸಾದವಿನಿಯೋಗ ಮಾಡಲು ಯೋಜನೆ ರೂಪಿಸಬೇಕು. ಲಡ್ಡು ಪ್ರಸಾದ ಮಾರಾಟ ಕೇಂದ್ರ ಆರಂಭ, ಆದಾಯ ಹೆಚ್ಚಿಸಲು ಯೋಜನೆ ಜಾರಿಗೆ ತಂದು ದೇಗುಲದ ಉತ್ಸವಗಳು ವಿಶೇಷವಾಗಿ ನಡೆಯಲು ವ್ಯವಸ್ಥೆಯಾಗಬೇಕು. ದೇಗುಲದ ಹಣಕಾಸು ವ್ಯವಹಾರವನ್ನು ಸಂಪೂರ್ಣ ಡಿಜಿಟಲ್ ಮೂಲಕ ಮಾಡಬೇಕು.

ಸಂದಿಗ್ಧ ಪರಿಸ್ಥಿತಿಯಲ್ಲಿ ಸಹಾಯಕ್ಕೆ ಬರುವ ರೆಡ್‌ಕ್ರಾಸ್ ಸಂಸ್ಥೆ: ಶಾಸಕ ರುದ್ರಪ್ಪ ಲಮಾಣಿ

Oct 03 2024, 01:39 AM IST
ಜಿಲ್ಲೆಯಲ್ಲಿ ಬ್ಲಡ್ ಬ್ಯಾಂಕ್ ಮಾಡಲು ಕಟ್ಟಡದ ಅವಶ್ಯಕತೆ ಇದೆ ಎಂದು ಹೇಳಿದಾಗ ₹೫ ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಗಾಂಧಿ, ಶಾಸ್ತ್ರೀಜಿ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಶಾಸಕ ಸಿಮೆಂಟ್ ಮಂಜು

Oct 03 2024, 01:34 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅಹಿಂಸೆಯ ಮೂಲಕ ಸ್ವಾತಂತ್ರ್ಯತಂದುಕೊಟ್ಟಂಥ ಮಹಾನ್ ದೇಶಭಕ್ತರಾಗಿದ್ದರು ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜೈ ಜವಾನ್, ಜೈ ಕಿಸಾನ್ ಘೋಷವಾಕ್ಯದೊಂದಿಗೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದಂಥ ಮಹಾನಾಯಕರು.

ವಿಜಯದಶಮಿಯಂದು ಶಿರಸಿಯ ಟ್ರಾಫಿಕ್ ಪೊಲೀಸ್ ಠಾಣೆ ಪ್ರಾರಂಭ: ಶಾಸಕ ಭೀಮಣ್ಣ ನಾಯ್ಕ

Oct 03 2024, 01:32 AM IST
ಅಬಕಾರಿ ಇಲಾಖೆ ಅಧೀನದಲ್ಲಿರುವ ಟಿವಿ ಸ್ಟೇಷನ್ ಜಾಗ ಪಾಳು ಬಿದ್ದಿದೆ. ಈ ಜಾಗದಲ್ಲಿ ತಾತ್ಕಾಲಿಕ ಸಂಚಾರಿ ಪೊಲೀಸ್ ಠಾಣೆಯನ್ನು ಆರಂಭಿಸುವುದನ್ನು ಅಂತಿಮಗೊಳಿಸಲಾಯಿತು.

ಶಾಂತಿಯುತ ಹೋರಾಟದ ಹರಿಕಾರ ಗಾಂಧೀಜಿ: ಶಾಸಕ ಬಸವರಾಜ ಶಿವಣ್ಣನವರ

Oct 03 2024, 01:28 AM IST
ಅಹಿಂಸೆ ಮತ್ತು ಸತ್ಯದ ಶಕ್ತಿಯನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ನಾಯಕ ಗಾಂಧೀಜಿ ಎಂದು ಶಾಸಕ ಬಸವರಾಜ ಶಿವಣ್ಣನವರ ಬಣ್ಣಿಸಿದರು.

ಗಾಂಧೀಜಿ, ಶಾಸ್ತ್ರೀಜಿ ಸಿದ್ಧಾಂತ, ಮೌಲ್ಯ ಪಾಲಿಸಿ: ಶಾಸಕ ಸ್ವರೂಪ್ ಪ್ರಕಾಶ್

Oct 03 2024, 01:26 AM IST
ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಹಿಂದೂ ಧರ್ಮ ಕುರಿತು ವಿ.ವಿ ಭಟ್, ಮುಸ್ಲಿಂ ಧರ್ಮ ಕುರಿತು ಜನಾಬ್ ಮೌಲಾನ ಹಭೀಬುಲ್ಲ, ಕ್ರಿಶ್ಚಿಯನ್ ಧರ್ಮ ಕುರಿತು ವಿನೀಶ್ ಸ್ವರೂಪ್, ಬೌದ್ಧ ಧರ್ಮ ಕುರಿತು ಬಸವರಾಜ್, ಜೈನ್ ಧರ್ಮ ಕುರಿತು ಪದ್ಮಶ್ರೀ ಅವರು ಪ್ರವಚನ ನೀಡಿದರು.

ಮಹಾತ್ಮಗಾಂಧಿಯನ್ನು ಸದಾ ಸ್ಮರಿಸಬೇಕು: ಶಾಸಕ ಡಿ. ರವಿಶಂಕರ್

Oct 03 2024, 01:23 AM IST
ಜಯಂತಿ ಆಚರಣೆ ಮತ್ತು ಭಾಷಣಗಳಿಂದ ಅವರ ಆಶಯಗಳು ಈಡೇರುವುದಿಲ್ಲ, ಬದಲಾಗಿ ಅಂತಹ ಇತಿಹಾಸ ಪುರುಷರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಜಯಂತಿಗೆ ಆಚರಣೆಗೆ ಅರ್ಥ ಬರಲಿದೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 398
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved