ಗಾಂಧೀಜಿ, ಶಾಸ್ತ್ರೀಜಿ ಸಿದ್ಧಾಂತ, ಮೌಲ್ಯ ಪಾಲಿಸಿ: ಶಾಸಕ ಸ್ವರೂಪ್ ಪ್ರಕಾಶ್
Oct 03 2024, 01:26 AM ISTಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಹಿಂದೂ ಧರ್ಮ ಕುರಿತು ವಿ.ವಿ ಭಟ್, ಮುಸ್ಲಿಂ ಧರ್ಮ ಕುರಿತು ಜನಾಬ್ ಮೌಲಾನ ಹಭೀಬುಲ್ಲ, ಕ್ರಿಶ್ಚಿಯನ್ ಧರ್ಮ ಕುರಿತು ವಿನೀಶ್ ಸ್ವರೂಪ್, ಬೌದ್ಧ ಧರ್ಮ ಕುರಿತು ಬಸವರಾಜ್, ಜೈನ್ ಧರ್ಮ ಕುರಿತು ಪದ್ಮಶ್ರೀ ಅವರು ಪ್ರವಚನ ನೀಡಿದರು.