• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಂದಿಗುಂದ ಗ್ರಾಮಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ

Oct 13 2025, 02:03 AM IST
ನಂದಿಗುಂದ ಗ್ರಾಮಕ್ಕೆ ಶಾಸಕ ಡಾ. ಮಂತರ್‌ಗೌಡ ಈಚೆಗೆ ಭೇಟಿ ನೀಡಿ ಆಗಬೇಕಾದ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.

ಕಾಂಗ್ರೆಸ್‌ ಜನಮನ್ನಣೆ ಗಳಿಸುತ್ತಿದೆ-ಶಾಸಕ ಬಸವರಾಜ ಶಿವಣ್ಣನವರ

Oct 13 2025, 02:03 AM IST
ಇನ್ನಾರನ್ನೋ ಮೆಚ್ಚಿಸುವುದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ಆದರೆ ಎಲ್ಲ ವರ್ಗದ ಬಡವರ ಕೂಗನ್ನು ಆಲಿಸಲು ಕಟಿಬದ್ಧವಾಗಿದ್ದೇವೆ, ರಾಜ್ಯ ಸರ್ಕಾರ ಟೇಕಾಫ್ ಅಗಿದೆ ಭಯಪಡುವ ಅಗತ್ಯವಿಲ್ಲ. ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಕಾರಣಕ್ಕಾಗಿಯೇ ಕಾಂಗ್ರೆಸ್ ಜನಮನ್ನಣೆ ಗಳಿಸುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಬೆಳವಣಿಗೆ ಸಾಧ್ಯ: ಶಾಸಕ ಶಿವಣ್ಣನವರ

Oct 13 2025, 02:02 AM IST
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಹಳ್ಳಿ-ನಗರ ಎಂಬ ಸಾಮಾಜಿಕ ವಿಭಜನೆಗೆ ಕಡಿವಾಣ ಹಾಕುವುದಲ್ಲದೇ ದೇಶದೆಲ್ಲೆಡೆ ಆರ್ಥಿಕ, ಶೈಕ್ಷಣಿಕ ಹಾಗೂ ಸಮತೋಲಿತ ಪ್ರಾದೇಶಿಕ ಬೆಳವಣಿಗೆಗಳಿಗೆ ಕಾರಣವಾಗಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.

ರೈತರ ಜಮೀನುಗಳನ್ನು ಭೂಸ್ವಾಧೀನಪ್ರಕ್ರಿಯೆಯಿಂದ ಕೈಬಿಡುವಂತೆ ಶಾಸಕ ಶ್ರೀನಿವಾಸ್ ಆಗ್ರಹ

Oct 13 2025, 02:01 AM IST
ಕೆಐಎಡಿಬಿ ಸಿಇಒ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಅವರು ತಾತ್ಕಾಲಿಕವಾಗಿ ತಡೆಹಿಡಿಯುತ್ತೇವೆ. ಈ ಬಗ್ಗೆ ಕೈಗಾರಿಕಾ ಸಚಿವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಂಡು ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ನಾನೂ ಸಹ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಿಎಂ, ಡಿಸಿಎಂ, ಸಚಿವರ ಬಳಿ ಚರ್ಚಿಸಿ ರೈತರ ಪರ ನಿಲ್ಲುತ್ತೇನೆ.

ಹೊಳೆ ಆಂಜನೇಯಸ್ವಾಮಿಗೆ ಶಾಸಕ ಯತ್ನಾಳ್ ವಿಶೇಷ ಪೂಜೆ ಸಲ್ಲಿಕೆ

Oct 13 2025, 02:00 AM IST
ಶಾಸಕ ಯತ್ನಾಳ್ ಅವರಿಗೆ ಶ್ವೇಷ ವಸ್ತ್ರ ಧಾರಣೆ ಮಾಡಿ ಶ್ರೀ ಆಂಜನೇಯಮೂರ್ತಿ ಭಾವಚಿತ್ರವುಳ್ಳ ಫೋಟೋವನ್ನು ನೀಡಿ ಗೌರವಿಸಲಾಯಿತು. ನಂತರ ಅರ್ಚಕರ ನಿವಾಸದಲ್ಲಿ ಬಜರಂಗ ಸೇನೆ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಲಘು ಉಪಹಾರಸೇವಿಸಿ ನಿರ್ಗಮಿಸಿದರು.

ಜನರ ಆರೋಗ್ಯ ದೃಷ್ಟಿಯಿಂದ ಶೀಘ್ರದಲ್ಲೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಶಾಸಕ ಕೆ.ಎಂ.ಉದಯ್

Oct 13 2025, 02:00 AM IST
ಬದಲಾದ ರಾಜಕೀಯ ಸನ್ನಿವೇಶದಿಂದ ತೆರೆಯಲು ಸಾಧ್ಯವಾಗಿಲ್ಲ. ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ನಾನು ಕೂಡ ಅವರ ಜೊತೆಗೂಡಿ ಸಭೆ ನಡೆಸಿದ್ದು, ಒಮ್ಮತದ ನಿರ್ಣಯವಾಗಿದೆ.

2028ಕ್ಕೆ ಹಿಂದೂ ಸರ್ಕಾರ ಬರಲು ಎಲ್ಲರ ಕೂಗು: ಶಾಸಕ ಯತ್ನಾಳ್

Oct 13 2025, 02:00 AM IST

ಇದುವರೆಗೂ ಕಾಂಗ್ರೆಸ್ ಸರ್ಕಾರ ಹಿಂದೂಗಳ ಮೇಲಿನ ಒಂದೇ ಒಂದು ಪ್ರಕರಣವನ್ನು ವಾಪಸ್ ಪಡೆದಿಲ್ಲ. ಆದರೆ, ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣದ ಆರೋಪಿಗಳ ಪ್ರಕರಣವನ್ನು ವಾಪಸ್ ಪಡೆಯುತ್ತದೆ. ಕರ್ನಾಟಕದಲ್ಲಿ ಮುಸ್ಲಿಮರ ಬೆಂಬಲದ ಸರ್ಕಾರ ಅಧಿಕಾರ ನಡೆಸುತ್ತಿದೆ.  

ದುಷ್ಟಶಕ್ತಿಗಳಿಂದ ಆರ್‌ಎಸ್‌ಎಸ್‌ ಬ್ಯಾನ್‌ ಅಸಾಧ್ಯ: ಶಾಸಕ ಯತ್ನಾಳ್‌

Oct 13 2025, 02:00 AM IST
ಜವಹರಲಾಲ್ ನೆಹರು ಕಾಲದಿಂದ ಇಲ್ಲಿವರೆಗೆ ಆರ್‌ಎಸ್‌ಎಸ್ ಬ್ಯಾನ್ ಮಾಡಲು ವ್ಯವಸ್ಥಿತ ಸಂಚು ನಡೆಯುತ್ತಿದೆ. ಆದರೆ, ಇಲ್ಲಿಯವರೆಗೆ ಸಂಘಟನೆಯನ್ನು ನಿಷೇಧಿಸಲು ಯಾರಿಂದಲೂ ಸಾಧ್ಯವಾಗಿಲ್ಲ. ಈಗ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ ಮಾತ್ರಕ್ಕೆ ನಿಷೇಧವಾಗುವುದಿಲ್ಲ.

ಮತ ಚೋರಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Oct 13 2025, 02:00 AM IST
ಒಂದೊಂದು ಮನೆಯಲ್ಲಿ ನೂರಾರು ಮತದಾರರನ್ನು ಸೃಷ್ಟಿಸಲಾಗಿದೆ. ನಿಜವಾದ ಮತದಾರರನ್ನು ತೆಗೆದುಹಾಕಲಾಗಿದೆ. ಯಾರ ಅರಿವಿಗೂ ಬಾರದಂತೆ ಮತದಾರರ ಪಟ್ಟಿಯನ್ನು ಷಡ್ಯಂತ್ರದೊಂದಿಗೆ ತಿರುಚಿದ್ದಾರೆ. ಇದೆಲ್ಲವನ್ನೂ ರಾಹುಲ್‌ಗಾಂಧಿ ಅವರು ಬಯಲಿಗೆಳೆಯುವ ಮೂಲಕ ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಡುತ್ತಿದ್ದಾರೆ. ಅವರ ಹೋರಾಟಕ್ಕೆ ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕಿದೆ.

ಮಹಿಳಾ ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿಯೊಳೊಂದಿಗೆ ಬೆಳೆಯಬೇಕು: ಶಾಸಕ ಜಿ.ಎಚ್.ಶ್ರೀನಿವಾಸ್

Oct 13 2025, 02:00 AM IST
ತರೀಕೆರೆ, ಮಹಿಳಾ ಸಂಘ ಸಂಸ್ಥೆಗಳು ಇನ್ನು ಹೆಚ್ಚಿನ ರೀತಿಯಲ್ಲಿ ಯೋಜಿತ ಮತ್ತು ಸುಸಜ್ಜಿತವಾಗಿ ಸಾಮಾಜಿಕ ಕಳಕಳಿಯ ವಿಚಾರಗಳೊಂದಿಗೆ ಬೆಳೆಯಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 524
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved