• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದುಳಿದ ವರ್ಗ, ಶೋಷಿತರಿಗೆ ಶಿಕ್ಷಣ ಒದಗಿಸುವಲ್ಲಿ ಅರಸು ಆಪಾರ ಶ್ರಮ ವಹಿಸಿದ್ದರು: ಶಾಸಕ ಜಿ.ಎಚ್.ಶ್ರೀನಿವಾಸ್

Aug 29 2025, 01:00 AM IST
ತರೀಕೆರೆ, ಹಿಂದುಳಿದ ವರ್ಗದವರಿಗೆ, ಶೋಷಿತರಿಗೆ, ದೀನ ದಲಿತರಿಗೆ ಶಿಕ್ಷಣ ಒದಗಿಸುವಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಪಾರ ಶ್ರಮ ವಹಿಸಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ವಿಮೆ ಪರಿಹಾರದಲ್ಲಿ ಪಾರದರ್ಶಕತೆ ತೋರದ ಅಧಿಕಾರಿಗಳು, ಶಾಸಕ ಲಮಾಣಿ ಆರೋಪ

Aug 27 2025, 01:02 AM IST
ಬೆಳೆವಿಮೆ ನಿಗದಿಪಡಿಸುವಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿಯಮ ಏನು? ಯಾವ ಮಾದರಿಯಲ್ಲಿ ಬೆಳೆ ಸಮೀಕ್ಷೆ ಮಾಡುತ್ತೀರಿ?

ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ನೀಲನಕ್ಷೆ: ಶಾಸಕ ಪಾಟೀಲ

Aug 27 2025, 01:02 AM IST
ವಾಹನ ಚಲಾಯಿಸುವಾಗ ಎಚ್ಚರಿಕೆ ಮೊದಲ ಆದ್ಯತೆಯನ್ನಾಗಿ ವಾಹನ ಸವಾರರು ಪರಿಗಣಿಸಿದರೆ ಅಪಘಾತಗಳ ಸಂಖ್ಯೆಯನ್ನು ಕ್ಷೀಣಿವಾಗುತ್ತದೆ

ಸರ್ಕಾರಿ ಸ್ವತ್ತುಗಳ ಸಂರಕ್ಷಣೆಗೆ ಶಾಸಕ ಪ್ರಸಾದ ಅಬ್ಬಯ್ಯ ಸೂಚನೆ

Aug 27 2025, 01:01 AM IST
ಪಾಲಿಕೆ ಅನೇಕ ಸ್ವತ್ತುಗಳನ್ನು ಸರ್ಕಾರದ ಪರವಾನಗಿ ಪಡೆಯದೇ ಪಾಲಿಕೆ ಸಭೆಯಲ್ಲಿ ಠರಾವ್ ಮಾಡುವ ಮೂಲಕ ಮಾರಾಟ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿವೆ. ಸಾರ್ವಜನಿಕ ಅನುಕೂಲಕ್ಕಾಗಿ ಕಟ್ಟಡ ನಿರ್ಮಾಣ ಮಾಡಲು ಕ್ಷೇತ್ರದ ಸರ್ಕಾರಿ ಸ್ವತ್ತುಳನ್ನೆಲ್ಲ ಬೇಕಾಬಿಟ್ಟಿಯಾಗಿ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು.

ಸಭೆಗೆ ತಡವಾಗಿ ಬಂದ ಅಧಿಕಾರಿಗಳ ಹೊರಗೆ ನಿಲ್ಲಿಸಿದ ಶಾಸಕ ಮಾನೆ

Aug 27 2025, 01:01 AM IST
ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಸರಿಯಾದ ಸಮಯಕ್ಕೆ ಸಭೆಗೆ ಬಾರದ, ತಿಳಿದಾಗ ಸಭೆಗೆ ಬರುವ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಇಡೀ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ಹೆಸ್ಕಾಂ ಅಧಿಕಾರಿಗಳು ಸಾರ್ವಜನಿಕರ ಅಹವಾಲು ಆಲಿಸಲಿ: ಶಾಸಕ ರುದ್ರಪ್ಪ ಲಮಾಣಿ

Aug 27 2025, 01:01 AM IST
ನಗರದಲ್ಲಿ ಮುನ್ನೂರಕ್ಕೂ ಹೆಚ್ಚು ಅನಧಿಕೃತ ಬಡಾವಣೆ ನಿರ್ಮಾಣ ಆಗುತ್ತಿವೆ. ಯಾವುದೇ ಪೂರ್ವಾಪರ ಯೋಜನೆ ಇಲ್ಲದ ಬಡಾವಣೆಗಳಿಗೆ ಶುಲ್ಕ ಭರಿಸುವ ನೆಪದಲ್ಲಿ ಹೆಸ್ಕಾಂ ವಿದ್ಯುತ್ ಕಂಬ ಅಳವಡಿಸುತ್ತಿದೆ.

ಧರ್ಮಸ್ಥಳ, ಹೆಗ್ಗಡೆಯವರ ಜೊತೆ ನಾವಿದ್ದೇವೆ: ಶಾಸಕ ಶ್ರೀನಿವಾಸ್

Aug 27 2025, 01:00 AM IST
ದಾಬಸ್‍ಪೇಟೆ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರದ ಬಗ್ಗೆ ಈಗಾಗಲೇ ರಾಜ್ಯದ ಜನತೆಗೆ ಮನವರಿಕೆಯಾಗಿದೆ. ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಜೊತೆ ನಾವಿದ್ದೇವೆಂದು ನೆಲಮಂಗಲ ತಾಲೂಕಿನಿಂದ 550 ಕಾರುಗಳಲ್ಲಿ 2500 ಜನ ಆಗಮಿಸಿ ಶಕ್ತಿ ತುಂಬುವ ಸಂದೇಶ ನೀಡಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಕ್ರೀಡೆ ಬಾಂಧವ್ಯ ಬೆಸೆಯುವ ಸಾಧನ: ಶಾಸಕ ಎಚ್.ಟಿ.ಮಂಜು

Aug 27 2025, 01:00 AM IST
ಕ್ರೀಡೆ ಜೀವನದ ಉಲ್ಲಾಸ ಆರೋಗ್ಯಕರ ಬೆಳವಣಿಗೆ ಸುವರ್ಣ ಸೇತುವೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಕ್ರೀಡಾಪಟುಗಳಿದ್ದು, ಇವರನ್ನು ಗುರುತಿಸುವ ಕೆಲಸ ಸಂಘ ಸಂಸ್ಥೆಗಳಿಂದ ಆಗಬೇಕಿದೆ. ಹಳ್ಳಿಗಾಡಿನ ಕ್ರೀಡಾಪಟುಗಳಿಗೆ ಸಹಕಾರಬೇಕಿದೆ.

ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಶಾಸಕ ನರೇಂದ್ರಸ್ವಾಮಿ ಗುದ್ದಲಿ ಪೂಜೆ

Aug 27 2025, 01:00 AM IST
ನಾನು ಈಗಾಗಲೇ ನೀರಾವರಿ ವಿಚಾರದಲ್ಲಿ ಈ ವರ್ಷದಲ್ಲಿ 250 ಕೋಟಿ ರು. ವೆಚ್ಚದಲ್ಲಿ ನಾಲಾ ಆಧುನೀಕರಣ ಮಾಡಿಸಿದ್ದೇನೆ. ಇನ್ನೂ ಸುಮಾರು 300 ಕೋಟಿ ರು. ವೆಚ್ಚದಲ್ಲಿ ಈ ಭಾಗದ ಸಣ್ಣ ಸೇತುವೆಗಳು, ಕಾಲವೇಗಳನ್ನು ದುರಸ್ತಿ ಮಾಡಿಸಬೇಕಿದೆ. ನೀರಾವರಿ ಇಲಾಖೆಯಿಂದ ಸುಮಾರು 600 ಕೋಟಿಗೂ ಮಿಗಿಲಾದ ಯೋಜನೆಗಳನ್ನು ಮಳವಳ್ಳಿ ತಾಲೂಕಿಗೆ ನೀಡಬೇಕಿದೆ.

ನಿಗದಿತ ಸ್ಥಳದಲ್ಲೇ ಗಣಪತಿ ವಿಸರ್ಜಿಸಿ : ಶಾಸಕ ತಮ್ಮಯ್ಯ

Aug 27 2025, 01:00 AM IST
ಚಿಕ್ಕಮಗಳೂರು: ಜಿಲ್ಲಾಡಳಿತದ ಆದೇಶದಂತೆ ಪರಿಸರಕ್ಕೆ ಪೂರಕವಾಗಿ ತಯಾರಾಗಿರುವ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ನಿಗಧಿತ ಸ್ಥಳದಲ್ಲಿ ವಿಸರ್ಜಿಸಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 490
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved