• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Jul 11 2025, 11:48 PM IST
ಇಡಿ ಅಧಿಕಾರಿಗಳು ಶೋಧ ಮಾಡಿದ ಸಂದರ್ಭದಲ್ಲಿ ಯಾವುದೇ ವಿದೇಶಿ ವ್ಯವಹಾರವಾಗಲಿ ನಮ್ಮ ಸಂಸ್ಥೆಯಲ್ಲಿ ನಿಯಮಬಾಹಿರ ಆಗಿರುವುದು ಕಂಡುಬರಲಿಲ್ಲ. ಇದೇ 14ರಂದು ಇಡಿ ಕಚೇರಿಗೆ ಬರುವಂತೆ ಸೂಚಿಸಿದ್ದಾರೆ. ತಾವು 14ರಂದು ಇಡಿ ಕಚೇರಿಗೆ ಬೇಟಿ ನೀಡಿ ಅವರ ಪ್ರಶ್ನೆಗಳಿಗೆ ಉತ್ತರ ನೀಡುವುದಾಗಿ ತಿಳಿಸಿದರು.

ಜುಲೈ 28ರ ಸಾಧನಾ ಸಮಾವೇಶಕ್ಕೆ 30 ಸಾವಿರ ಕಾರ್ಯಕರ್ತರು ಭಾಗಿ: ಶಾಸಕ ಕೆ.ಎಂ.ಉದಯ್

Jul 11 2025, 11:48 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದೆ. ರಾಜ್ಯದ ಮೂರ್ನಾಲ್ಕು ಭಾಗಗಳಲ್ಲಿ ಸಾಧನಾ ಸಮಾವೇಶ ಯಶಸ್ವಿಯಾಗಿ ನಡೆಸಿದೆ. ಈ ತಿಂಗಳು 28ರಂದು ಮದ್ದೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 1200 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.

ಆಂಬ್ಯುಲೆನ್ಸ್ ಗಳು ತುರ್ತು ಸೇವೆಗೆ ಲಭ್ಯವಿರುವಂತೆ ನಿಗಾವಹಿಸಿ: ಶಾಸಕ ಶಿವಲಿಂಗೇಗೌಡ ಸೂಚನೆ

Jul 11 2025, 11:48 PM IST
ಗೃಹಲಕ್ಷ್ಮೀ ಯೋಜನೆಯಲ್ಲಿ ಕೆಲವು ಫಲಾನುಭವಿಗಳಿಗೆ ಜಿಎಸ್‌ಟಿ ನೆಪದಲ್ಲಿ ಹಣ ಬರದಂತೆ ಮಾಡಿದ್ದಾರೆಂದು ಕೆಲವು ಮಹಿಳೆಯರು ಅರ್ಜಿ ಸಲ್ಲಿಸಿದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆದು ಕುಲಂಕುಷವಾಗಿ ಪರಿಶೀಲಿಸಿ ತಕ್ಷಣವೇ ಗೃಹಲಕ್ಷ್ಮೀ ಯೋಜನೆಯ ಹಣ ಬರುವಂತೆ ಮಾಡಿ ಎಂದು ತಿಳಿಸಿದರು.

ನಿಮ್ಮ ಭವಿಷ್ಯವನ್ನು ನೀವು ರೂಪಿಸಿಕೊಳ್ಳಬೇಕು: ಶಾಸಕ ಎ.ಎಸ್ ಪೊನ್ನಣ್ಣ

Jul 11 2025, 11:48 PM IST
ನಿಮ್ಮ ಭವಿಷ್ಯವನ್ನು ನೀವು ರೂಪಿಸಿಕೊಳ್ಳಬೇಕು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.

ಜೆಸಿ ಆಸ್ಪತ್ರೆಯ ಆರು ಮಂದಿ ವೈದ್ಯರ ವರ್ಗಾವಣೆ ಬೇಡ: ಶಾಸಕ ಆರಗ

Jul 11 2025, 01:49 AM IST
ಬಡ ರೋಗಿಗಳಿಗೆ ಚಿಕಿತ್ಸೆಗಿಂತ ಸಾವೇ ಲೇಸು ಎಂಬಂತ ಸ್ಥಿತಿ ಇದ್ದು, ಈ ಭಾಗದ ಬಡವರಿಗೆ ವರದಾನದಂತಿರುವ ಇಲ್ಲಿನ ಜೆಸಿ ಆಸ್ಪತ್ರೆಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಆರು ಮಂದಿ ತಜ್ಞ ವೈದ್ಯರನ್ನು ವರ್ಗಾವಣೆ ಮಾಡಬಾರದು ಎಂದು ಶಾಸಕ ಆರಗ ಜ್ಞಾನೇಂದ್ರ ಆಗ್ರಹಿಸಿದರು.

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮೇಲೆ ಇ.ಡಿ. ದಾಳಿ

Jul 11 2025, 01:48 AM IST
ಅಕ್ರಮ ಹಣ ವರ್ಗಾವಣೆ ಶಂಕೆ ಮೇರೆಗೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಶಾಸಕನಿಗೆ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖಾ ಸಂಕಷ್ಟ ಎದುರಾಗಿದೆ.

ಹುಲಿಕಲ್‌ ಘಾಟ್‌ ರಸ್ತೆ ಅಭಿವೃದ್ಧಿಗೆ 39.50 ಕೋಟಿ ರು. ಪ್ರಸ್ತಾವನೆ: ಶಾಸಕ ಗಂಟಿಹೊಳೆ

Jul 11 2025, 01:47 AM IST
ಹೊಸಂಗಡಿಯಿಂದ ಶಿವಮೊಗ್ಗ ಜಿಲ್ಲೆಯ ಗಡಿಯ ತನಕದ ಹುಲಿಕಲ್ ಘಾಟಿಯ ಅಭಿವೃದ್ಧಿಗೆ ರಾಜ್ಯ ಸರ್ಕಾರಕ್ಕೆ ಅಂದಾಜು 39.50 ಕೋಟಿ ರು.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ತಿಳಿಸಿದ್ದಾರೆ.

ನಮ್ಮನ್ನು ತಡೆಯೋರು ಯಾರು ಇಲ್ಲ: ಶಾಸಕ ಸಮೃದ್ಧಿ ಮಂಜುನಾಥ್‌

Jul 11 2025, 01:47 AM IST
ನಾನು ಡಿಸಿಸಿ ಬ್ಯಾಂಕ್ ಹಾಗೂ ಕೊಮುಲ್ ಚುನಾವಣೆಯಲ್ಲಿ ಪಕ್ಷ ಬೆಂಬಲಿಸಿದವರನ್ನು ಗೆಲ್ಲುವಂತೆ ಮಾಡಿದೆ. ಆಗ ನನ್ನ ಬಗ್ಗೆ ಬರೆಯಲಿಲ್ಲ. ಶಾಸಕರಾಗಿರುವುದರಿಂದ ನಮಗೂ ಕುಟುಂಬ ಜೀವನ ಇರಬಾರದೇ? ಪ್ರವಾಸಕ್ಕೆ ಹೋಗಬಾರದೇ? ಎಂದು ಪ್ರಶ್ನಿಸಿದರು.

ಶೆಟ್ಟಿಗಳಿಗೆ ಮುಂಬೈನಲ್ಲಿ ಆಹಾರ ಪೂರೈಕೆ ಗುತ್ತಿಗೆ : ಸೇನೆ ಶಾಸಕ ಕ್ಯಾತೆ

Jul 11 2025, 01:47 AM IST

  ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್‌ ಇದೀಗ ಕರ್ನಾಟಕದ ಶೆಟ್ಟಿ ಸಮುದಾಯ ಮತ್ತು ದಕ್ಷಿಣ ಭಾರತೀಯರ ವಿರುದ್ಧ ಕೀಳು ಹೇಳಿಕೆ ನೀಡಿದ್ದಾರೆ. ಶೆಟ್ಟಿಗಳಿಗೇಕೆ ಮುಂಬೈನಲ್ಲಿ ಆಹಾರ ಪೂರೈಸುವ ಗುತ್ತಿಗೆ ನೀಡುತ್ತೀರಿ. ಅದನ್ನು ಮರಾಠಿಗರಿಗೆ ನೀಡಿ ಎಂದು ಹೇಳಿದ್ದಾರೆ.

ತುಂಗಭದ್ರಾ ನದಿಗೆ ಮಾಜಿ ಶಾಸಕ ಸೋಮಲಿಂಗಪ್ಪ ಬಾಗಿನ ಅರ್ಪಣೆ

Jul 11 2025, 01:47 AM IST
ಸಿರುಗುಪ್ಪ ತಾಲೂಕಿನ ಕೆಂಚನಗುಡ್ಡ ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅವರು ಬಾಗಿನ ಅರ್ಪಿಸಿದರು. ಈ ಬಾರಿ ರೈತರ ಬೆಳೆಗಳು ಸಮೃದ್ಧಿಯಾಗಿ ಬರಲಿ ಎಂದು ಹಾರೈಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 459
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved