• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾತ್ಮರ ಆದರ್ಶ ಪಾಲನೆಯಿಂದ ಜಯಂತಿಗೆ ಅರ್ಥ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Oct 03 2024, 01:21 AM IST
ಮಹಾತ್ಮ ಗಾಂಧಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜಯಂತಿ ಆಚರಣೆ ನಡೆಸಿದರೆ ಸಾಲದು, ಅವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗೆ ಅರ್ಥ ಬರಲಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅಭಿಪ್ರಾಯಪಟ್ಟರು. ಗುಂಡ್ಲುಪೇಟೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾನ್ ನಾಯಕರ ಹೋರಾಟ ಸರ್ವಕಾಲಕ್ಕೂ ಆದರ್ಶ: ಶಾಸಕ ಶಿವಲಿಂಗೇಗೌಡ

Oct 03 2024, 01:21 AM IST
ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿಯಂತಹ ಮಹಾನ್ ಚೇತನಗಳ ಜನ್ಮದಿನಾಚರಣೆಯನ್ನು ಆಚರಿಸಿದರೆ ಸಾಲದು, ಅವರ ತತ್ವ, ಸಿದ್ಧಾಂತಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆದಾಗ ಮಾತ್ರ ನಿಜವಾದ ಗೌರವ ಸಮರ್ಪಿಸಿದಂತಾಗುತ್ತದೆ.

ಹೆತ್ತ ತಂದೆ-ತಾಯಿ ವೃದ್ಧಾಶ್ರಮಕ್ಕೆ ಕಳುಹಿಸಬೇಡಿ: ಶಾಸಕ ಚೆನ್ನಾರೆಡ್ಡಿ ತುನ್ನೂರು

Oct 03 2024, 01:20 AM IST
ಮಕ್ಕಳು ವೃದ್ಧಾಶ್ರಮಕ್ಕೆ ಹಿರಿಯರನ್ನು ಕಳುಹಿಸದೆ ಅವರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಶಾಸಕ ತುನ್ನೂರು ಚೆನ್ನಾರೆಡ್ಡಿ ಹೇಳಿದರು.

ಆದರ್ಶ ನಾಯಕರ ಮರೆತರೆ ದೇಶಕ್ಕೆ ಭವಿಷ್ಯವಿಲ್ಲ: ಶಾಸಕ ಆರ್.ವಿ. ದೇಶಪಾಂಡೆ

Oct 03 2024, 01:20 AM IST
ರಾಜಕಾರಣಿಗಳು ಅಧಿಕಾರ ಮತ್ತು ರಾಜಕಾರಣದ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಮಾಧ್ಯಮಗಳು ಸಹ ತಮ್ಮ ಜವಾಬ್ದಾರಿಯನ್ನು ಮರೆತು ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಜನತೆಗೆ ನೀಡಲಾರಂಭಿಸಿವೆ. ಹೀಗಾದರೇ ದೇಶದ ಅಭಿವೃದ್ಧಿ ಸಾಧ್ಯವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಪ್ರಶ್ನಿಸಿದರು.

ಗಾಂಧಿಜೀ ಸಂದೇಶ ಪಾಲನೆಗೆ ಶಾಸಕ ಎಂ.ವೈ ಪಾಟೀಲ್ ಕರೆ

Oct 03 2024, 01:19 AM IST
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಮುಂಚೂಣಿ ಹೋರಾಟ ನಡೆಸಿ ಜಗತ್ತಿಗೆ ಯುದ್ದದಿಂದಲ್ಲದೆ ಕೇವಲ ಶಾಂತಿಯಿಂದಲೇ ಸ್ವಾತಂತ್ರ್ಯ ತಂದುಕೊಡಬಹುದೆಂದು ತೋರಿಸಿದ ಮಹಾತ್ಮ ಗಾಂಧಿಜೀ ಅವರ ಸಂದೇಶಗಳನ್ನು ಪಾಲನೆ ಮಾಡಿ

ಉಚಿತ ಕ್ಯಾನ್ಸರ್‌ ತಪಾಸಣಾ ಶಿಬಿರ ಸದುಪಯೋಗ ಪಡೆಯಿರಿ: ಶಾಸಕ ತಮ್ಮಯ್ಯ

Oct 03 2024, 01:18 AM IST
ಚಿಕ್ಕಮಗಳೂರು, ದಾವಣಗೆರೆ ವಿಶ್ವ ಆರೋಗ್ಯ ಕ್ಯಾನ್ಸರ್‌ ಆಸ್ಪತ್ರೆಯಿಂದ ಪ್ರತೀ 2ನೇ ಹಾಗೂ 4ನೇ ಬುಧವಾರ ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ಉಚಿತ ಕ್ಯಾನ್ಸರ್‌ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು, ಇದರ ಪ್ರಯೋಜನವನ್ನು ನಗರದ ನಾಗರಿಕರು ಪಡೆದುಕೊಳ್ಳುವಂತೆ ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.

ಮಹಾತ್ಮರ ತತ್ವ ಪಾಲನೆಯ ಆತ್ಮವಿಮರ್ಶೆಯಾಗಲಿ: ಶಾಸಕ ಭೀಮಣ್ಣ ನಾಯ್ಕ

Oct 03 2024, 01:17 AM IST
ಮಹಾತ್ಮ ಗಾಂಧೀಜಿ ಅವರ ಆದರ್ಶ ಎಷ್ಟು ಪಾಲಿಸಿದ್ದೇವೆ ಎಂದು ನಾವೇ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಮಹಾತ್ಮ ಗಾಂಧೀಜಿ ಅವರು ಕಂಡ ಕನಸು ಎಲ್ಲ ವರ್ಗದವರ ಜತೆಯಲ್ಲಿ ಒಂದಾಗಿ ಕೆಲಸ ಮಾಡಬೇಕು.

ರೈತ ಹೋರಾಟಗಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ

Oct 03 2024, 01:16 AM IST
ರೈತ ನಾಯಕ ಭದ್ರಾಪುರದ ಹನುಮಂತ ಕಂಬಳಿ ಎಂಬುವರು ರಾಜ್ಯ ಸರ್ಕಾರದ ಕೆಲವು ಪ್ರತಿನಿಧಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ. ಈ ಮಾತನ್ನು ಕೇಳಿದ ಶಾಸಕ ಕೋನರಡ್ಡಿ ಕೋಪಗೊಂಡು ಮನವಿ ನೀಡುವ ವೇಳೆ ಏನನ್ನೂ ಮಾತನಾಡಬಾರದು ಎಂದು ಹೇಳಿ ನಂತರ ಅವಾಚ್ಯ ಪದ ಬಳಸಿದ್ದಾರೆ.

ಚಾಮರಾಜನಗರದಲ್ಲಿ ಹಿರಿಯ ನಾಗರಿಕರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿಯಿಂದ ಸಾಧನ-ಸಲಕರಣೆ ವಿತರಣೆ ಕಾರ್ಯಕ್ರಮ

Oct 02 2024, 01:20 AM IST
ರಾಷ್ಟ್ರೀಯ ವಯೋಶ್ರೀ ಯೋಜನೆ ಹಾಗೂ ವಿಶೇಷಚೇತನ ವ್ಯಕ್ತಿಗಳಿಗೆ ಸಹಾಯ ಯೋಜನೆಯಡಿ ಜಿಲ್ಲೆಯ ೨೪೦ ಹಿರಿಯ ನಾಗರಿಕರಿಗೆ ೬೦ ಲಕ್ಷ ರು. ಮೊತ್ತದ ಸಾಧನ ಸಲಕರಣೆಗಳನ್ನು ಚಾಮರಾಜನಗರದಲ್ಲಿ ಮಂಗಳವಾರ ಶಾಸಕ ಪುಟ್ಟರಂಗಶೆಟ್ಟಿ ಅವರಿಂದ ಉಚಿತವಾಗಿ ವಿತರಿಸಲಾಯಿತು.

ಹನೂರು ಪಟ್ಟಣದ ಸ್ವಚ್ಛತೆ, ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ: ಶಾಸಕ ಎಂ.ಆರ್.ಮಂಜುನಾಥ್

Oct 02 2024, 01:13 AM IST
ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಇಲ್ಲಿನ ಜನಪ್ರತಿನಿಧಿ ಅಧಿಕಾರಿಗಳು ಸಹಕಾರ ನೀಡುವ ಮೂಲಕ ಬಂದಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕುಡಿಯುವ ನೀರು, ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವಂತೆ ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಹನೂರಿನಲ್ಲಿ ಸರ್ವ ಸದಸ್ಯರ ಹಾಗೂ ಅಧಿಕಾರಿ ಸಿಬ್ಬಂದಿ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 398
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved