• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಸುಧಾಕರ್ ಕಿವಿಹಿಂಡಿ ಬುದ್ದಿಹೇಳಲಿ: ಮಾಜಿ ಶಾಸಕ ಕೃಷ್ಣಾರೆಡ್ಡಿ

Jan 02 2025, 12:31 AM IST
ಸಚಿವ ಡಾ.ಎಂ.ಸಿ.ಸುಧಾಕರ್ ಅಂಬೇಡ್ಕರ್ ಪುತ್ಥಳಿಯ ವಿವಾದವನ್ನು ಕೇವಲ ೫ ನಿಮಿಷಗಳಲ್ಲಿ ಬಗೆಹರಿಸಬಹುದಾಗಿದೆ. ದಲಿತ ಸಂಘಟನೆಯ ಎಲ್ಲಾ ಪದಾಧಿಕಾರಿಗಳನ್ನು ಕರೆದು ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇರಿಸಿರುವ ಅಂಬೇಡ್ಕರ್ ಪುತ್ಥಳಿಗೆ ಹಾಕಿರುವ ಕೊಳಕು ಬಟ್ಟೆಯನ್ನು ತೆರವುಗೊಳಿಸಿ ಪ್ರತಿಮೆಯನ್ನು ಶುದ್ಧೀಕರಣಗೊಳಿಸಿ ಮಾರ್ಲಾಪಣೆ ಮಾಡಬೇಕು .

ಗ್ಯಾರಂಟಿಗಳ ಅನುಷ್ಠಾನದಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂಬುದು ವಿಪಕ್ಷಗಳ ಮಿಥ್ಯಾರೋಪ : ಶಾಸಕ ಪ್ರಕಾಶ ಕೋಳಿವಾಡ

Jan 02 2025, 12:30 AM IST

ಗ್ಯಾರಂಟಿಗಳ ಅನುಷ್ಠಾನದಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂಬುದು ವಿಪಕ್ಷಗಳ ಮಿಥ್ಯಾರೋಪವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಅಡುಗೆ ಕೋಣೆ ನಿರ್ಮಾಣ ವಿಳಂಬ: ಶಾಸಕ ಬಣಕಾರ ಗರಂ

Jan 02 2025, 12:30 AM IST
ರಟ್ಟೀಹಳ್ಳಿ ತಾಲೂಕಿನ ಮಕರಿ, ನೇಶ್ವಿ, ಹುಲ್ಲತ್ತಿ, ಹಿರೇಮೊರಬ, ರಾಮತೀರ್ಥ, ಗುಡ್ಡದಮಾದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಎನ್ಆರ್‌ಜಿ ಯೋಜನೆಯಲ್ಲಿ ₹10 ಲಕ್ಷ ವೆಚ್ಚದ ಅಡುಗೆ ಕೋಣೆ ಮಂಜೂರಾಗಿ 3-4 ತಿಂಗಳು ಕಳೆದರೂ ಕಾಮಗಾರಿ ಯಾವುದೇ ಪ್ರಗತಿ ಕಂಡಿಲ್ಲ ಎಂದು ಶಾಸಕ ಯು.ಬಿ.ಬಣಕಾರ ಅಸಮಾಧಾನ ವ್ಯಕ್ತಪಡಿಸಿದರು.

ಸಹಕಾರಿ ಸಂಘದ ಚುನಾವಣೆಯಲ್ಲಿ ಶಾಸಕ ರಾಯರಡ್ಡಿ ಹಸ್ತಕ್ಷೇಪ

Jan 02 2025, 12:30 AM IST
ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಎಂದೂ ನೆನಪಾಗದೆ ಇಂದು ನೆನಪಾಗಿವೆ.

ಶಿಕ್ಷಣ ಕ್ಷೇತ್ರ ಶ್ರೇಷ್ಠತೆ ಹೊಂದಿದೆ: ಶಾಸಕ ರಮೇಶ ಬಂಡಿಸಿದ್ದೇಗೌಡ

Jan 02 2025, 12:30 AM IST
ಮಕ್ಕಳಿಂದ- ವಯಸ್ಸಾದ ಮುಪ್ಪಿನನವರೆಗೂ ತಮಗೆ ಶಿಕ್ಷಣ ಹಾಗೂ ಶಿಸ್ತು ಕಲಿಸಿಕೊಟ್ಟ ಗುರುಗಳನ್ನು ನೆನೆಯುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಶ್ರೇಯೋಭಿವೃದ್ಧಿಗೆ ಎಲ್ಲಾ ಶಿಕ್ಷಕರು ಕಾರಣರಾಗುತ್ತಾರೆ. ಇದರಿಂದ ಶಿಕ್ಷಣ ಕ್ಷೇತ್ರ ಮಹಾಶ್ರೇಷ್ಠ ಎನ್ನಲಾಗಿದೆ.

ಶಿಕ್ಷಣ ಕ್ಷೇತ್ರ ಶ್ರೇಷ್ಠತೆ ಹೊಂದಿದೆ: ಶಾಸಕ ರಮೇಶ ಬಂಡಿಸಿದ್ದೇಗೌಡ

Jan 02 2025, 12:30 AM IST
ಮಕ್ಕಳಿಂದ- ವಯಸ್ಸಾದ ಮುಪ್ಪಿನನವರೆಗೂ ತಮಗೆ ಶಿಕ್ಷಣ ಹಾಗೂ ಶಿಸ್ತು ಕಲಿಸಿಕೊಟ್ಟ ಗುರುಗಳನ್ನು ನೆನೆಯುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಶ್ರೇಯೋಭಿವೃದ್ಧಿಗೆ ಎಲ್ಲಾ ಶಿಕ್ಷಕರು ಕಾರಣರಾಗುತ್ತಾರೆ. ಇದರಿಂದ ಶಿಕ್ಷಣ ಕ್ಷೇತ್ರ ಮಹಾಶ್ರೇಷ್ಠ ಎನ್ನಲಾಗಿದೆ.

ಶಾಸಕ ರವಿಕುಮಾರ್ ಹುಟ್ಟುಹಬ್ಬ: ದೇಗುಲಗಳಲ್ಲಿ ಪೂಜೆ, ವಿವಿಧ ಸೇವಾ ಕಾರ್ಯ

Jan 01 2025, 12:02 AM IST
ಶಾಸಕ ರವಿಕುಮಾರ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಆಚರಿಸುತ್ತಿದ್ದೇವೆ. ಶಾಸಕರಿಗೆ ಆಯುಸ್ಸು-ಆರೋಗ್ಯ-ರಾಜಕೀಯ ಭವಿಷ್ಯ ವೃದ್ಧಿಗಾಗಿ ದೇಗುಲದಲ್ಲಿ ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದೇವೆ.

ಶಾಸಕ ಪಿ.ರವಿಕುಮಾರ್ ಹುಟ್ಟುಹಬ್ಬ ಮಮತೆಯ ಮಡಿಲುನಲ್ಲಿ ಅನ್ನದಾಸೋಹ

Jan 01 2025, 12:02 AM IST
ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಳ್ಳುವ ಮೂಲಕ ಕ್ಷೇತ್ರಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಅನ್ನದಾಸೋಹ ವಿತರಣೆ ಮಾಡಲಾಗಿದೆ.

ನೂತನ ವರ್ಷ ರೈತರಿಗೆ ನೆಮ್ಮದಿ ಬದುಕು ತರಲಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 01 2025, 12:02 AM IST
ರೈತರಿಗೆ ಆರಂಭದಲ್ಲಿ ಸ್ವಲ್ಪ ಭರದ ಛಾಯೆ ಮನೆ ಮಾಡಿತ್ತು. ಬಳಿಕ ಸೂಕ್ತ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾಗುವ ಮೂಲಕ ಉತ್ತಮ ಬೆಳೆಯಾಗಿದೆ. ಇದೇ ರೀತಿ ಮುಂದಿನ 2025ನೇ ವರ್ಷವೂ ಸಹ ರೈತರು ನೆಮ್ಮದಿಯ ಜೀವನ ನಡೆಸುವಂತಾಗಲಿದೆ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ.

ಅಂಬೇಡ್ಕರ್ ಸಿದ್ಧಾಂತ ಪಾಲಿಸದ ಶಾಸಕರು: ಮಾಜಿ ಶಾಸಕ ಆರೋಪ

Jan 01 2025, 12:00 AM IST
ಅಮಿತ್ ಶಾ ಅವರು ಅಂಬೇಡ್ಕರ್ ವಿರುದ್ಧ ಉದ್ದೇಶ ಪೂರಕವಾಗಿ ಹೇಳಿಕೆ ನೀಡಿದ್ದರೆ ಅದನ್ನು ಖಂಡಿಸುತ್ತೇನೆ. ಆ ವಿಚಾರವಾಗಿ ಕಾಂಗ್ರೆಸ್ಸಿಗರು ರಾಜ್ಯಾದ್ಯಂತ ಬೊಬ್ಬ ಹಾಕುತ್ತಿದ್ದಾರೆ. ಕಾಂಗ್ರೆಸ್ ಶಾಸಕ ಅಂಬೇಡ್ಕರ್ ಬಗ್ಗೆ ಅನಾಗರಿಕವಾಗಿ ಮಾತನಾಡಿದ್ದು, ಈ ಸಂಬಂಧ ಕಾಂಗ್ರೆಸ್ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ಉತ್ತರ ನೀಡಬೇಕು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved