• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ನಾಶ ತಡೆಯದಿದ್ದರೆ ಅನಾಹುತ ತಪ್ಪಿದ್ದಲ್ಲ-ಶಾಸಕ ಶ್ರೀನಿವಾಸ ಮಾನೆ

Oct 02 2024, 01:09 AM IST
ಏನಾದರೂ ಕೆಲಸ ಮಾಡಿ ಬದುಕಬಹುದು. ಆದರೆ ಅರಣ್ಯ ನಾಶ ಮಾಡಿ ಬದುಕುವುದು ಅಸಾಧ್ಯ. ಭೂಮಿಯ ಮೇಲಿನ ಭಾರ, ಒತ್ತಡ ದಿನೇ ದಿನೆ ಹೆಚ್ಚುತ್ತಿದೆ. ಇನ್ನಾದರೂ ಜವಾಬ್ದಾರಿ ಅರಿಯದಿದ್ದರೆ, ಜಾಗೃತಿ ವಹಿಸದಿದ್ದರೆ ಅನಾಹುತ ತಪ್ಪಿದ್ದಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಆತಂಕ ವ್ಯಕ್ತಪಡಿಸಿದರು.

ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿ: ಶಾಸಕ ರಾಜಾ ವೇಣುಗೋಪಾಲ ನಾಯಕ

Oct 02 2024, 01:09 AM IST
ಸುರಪುರ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಕ್ರೀಡಾಜ್ಯೋತಿ ಸ್ವೀಕರಿಸಿ ಚಾಲನೆ ನೀಡಿದರು.

ಶಾಸಕ ಕೃಷ್ಣಮೂರ್ತಿಗೆ ಎಆರ್‌ಕೆ ಅಭಿಮಾನಿಗಳಿಂದ ಸನ್ಮಾನ

Oct 02 2024, 01:09 AM IST
ಚಾಮರಾಜನಗರದಲ್ಲಿ ರಾಜ್ಯ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿರುವ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಎಆರ್‌ಕೆ ಅಭಿಮಾನಿಗಳ ಬಳಗದಿಂದ ಸನ್ಮಾನಿಸಲಾಯಿತು.

ರಕ್ತದಾನ ಶಿಬಿರಕ್ಕೆ ಮಾಜಿ ಶಾಸಕ ಚಾಲನೆ

Oct 02 2024, 01:06 AM IST
ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಮಾಜಿ ಶಾಸಕ ಅಪ್ಪಚ್ಚು ರಂಜನ್‌ ಚಾಲನೆ ನೀಡಿದರು.

ಶಿಂಷಾ ನದಿಗೆ ಅಡ್ಡಲಾಗಿ ಐದು ಕಡೆ ಹೊಸದಾಗಿ ಚೆಕ್ ಡ್ಯಾಂ ನಿರ್ಮಾಣ: ಶಾಸಕ ಕೆ.ಎಂ.ಉದಯ್

Oct 02 2024, 01:05 AM IST
ಶಿಂಷಾ ನದಿಗೆ ಅಡ್ಡಲಾಗಿ ಹೊಸದಾಗಿ ಐದು ಕಡೆ ಚೆಕ್ ಡ್ಯಾಂ ನಿರ್ಮಿಸಲು ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಇದರಿಂದ ಆತಗೂರು ಹಾಗೂ ಕಸಬಾ ಹೋಬಳಿ ವಿವಿಧ ಕೆರೆಗಳಿಗೆ ನೀರು ತುಂಬಿಸಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚಿಸಿ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ: ಶಾಸಕ ಚಂದ್ರಪ್ಪ

Oct 02 2024, 01:04 AM IST
ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ ಮುಂದಿನ ಭವಿಷ್ಯ ರೂಪಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಶಾಸಕ ಡಾ.ಎಂ. ಚಂದ್ರಪ್ಪ ತಿಳಿಸಿದರು.

ಮಳೆ ನೀರು ಸಂಗ್ರಹಿಸಲು ಚೆಕ್‌ಡ್ಯಾಂ ನಿರ್ಮಾಣಕ್ಕಾಗಿ ಪ್ರಸ್ತಾವ: ಶಾಸಕ ಎಂ.ವೈ.ಪಾಟೀಲ

Oct 02 2024, 01:01 AM IST
2022 -23ನೇ ಸಾಲಿನ ಅಪೆಂಡಿಕ್ಸ್‌ ಈ ಯೋಜನೆ ಅಡಿಯಲ್ಲಿ ಲೋಕೋಪಯೋಗಿ ಇಲಾಖೆ ಅಡಿಯಲ್ಲಿ 5 ಕೋಟಿ ಮೊತ್ತದ ಹೈದ್ರಾದಿಂದ ಕಡಣಿ ಬ್ಯಾರೇಜ್ ವರೆಗಿನ 3 ಕಿ.ಮೀ. ರಸ್ತೆ ಕಾಮಗಾರಿಗೆ ಅಡಿಗಲ್ಲು

ಸಮಾಜಕ್ಕೆ ಮರುಳಸಿದ್ಧ ಶಿವಯೋಗಿಗಳ ಸೇವೆ ಅಪಾರ: ಶಾಸಕ ಲಕ್ಷ್ಮಣ ಸವದಿ

Oct 02 2024, 01:01 AM IST
ನಾಡಿನ ಪ್ರಗತಿ ಮತ್ತು ಏಳ್ಗೆಯಲ್ಲಿ ವೀರಶೈವ ಲಿಂಗಾಯತ ಮಠಮಾನ್ಯಗಳ ಕೊಡುಗೆ ಅಪಾರವಾಗಿದೆ. ಅಥಣಿ ನೆಲದಲ್ಲಿ ಶೆಟ್ಟರ ಮಠದ ಮರುಳಸಿದ್ದ ಶಿವಯೋಗಿಗಳ ಸೇವೆ ಅಪಾರವಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು: ಶಾಸಕ ದೊಡ್ಡನಗೌಡ ಪಾಟೀಲ

Oct 01 2024, 01:43 AM IST
ಮಗು ಹುಟ್ಟಿದ ತಕ್ಷಣ ತಾಯಿ ಎದೆಹಾಲನ್ನು ಕುಡಿಸಬೇಕು. ಮಗುವಿಗೆ ಕಾಲಕಾಲಕ್ಕೆ ಚುಚ್ಚುಮದ್ದುಗಳನ್ನು ಹಾಕಬೇಕು.

ತಾಯಿ- ಆರೋಗ್ಯವಂತ ಮಕ್ಕಳು ದೇಶದ ಬಹುದೊಡ್ಡ ಆಸ್ತಿ-ಶಾಸಕ ಶಿವಣ್ಣನವರ

Oct 01 2024, 01:43 AM IST
ದೇಶದಲ್ಲಿ ಶೇ. 14.2ರಷ್ಟು ಕುಟುಂಬಗಳು ಬಡತನದಲ್ಲಿವೆ. ಹೀಗಾಗಿ ತಾಯಿ ಮತ್ತು ಆರೋಗ್ಯವಂತ ಮಕ್ಕಳು ದೇಶದ ಬಹುದೊಡ್ಡ ಆಸ್ತಿ. ಇವರಿಬ್ಬರು ದೇಶದ ಆಧಾರಸ್ತಂಭಗಳಾಗಿವೆ. ಅವರೆಲ್ಲರ ಆರೋಗ್ಯದ ಹೊಣೆಗಾರಿಕೆ ಸರ್ಕಾರಗಳ ಮೇಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 398
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved