• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಗ್ಗಟ್ಟಿನಿಂದ ಕೆಲಸ ಮಾಡಿ ಅಭಿವೃದ್ಧಿಗೆ ಶ್ರಮಿಸಿ: ಶಾಸಕ ಲಕ್ಷ್ಮಣ ಸವದಿ ಸಲಹೆ

Oct 01 2024, 01:40 AM IST
ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು, ಸಿಬ್ಬಂದಿ ಸಮನ್ವಯತೆಯಿಂದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿ ಅನುಷ್ಠಾನಗೊಳಿಸಬೇಕು. ಶಾಸಕನಾಗಿ ನಾನು ಕೂಡ ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಪಟ್ಟಣದ ಸೌಂದರ್ಯ, ಜೋಡಿ ಕೆರೆಗಳ ಅಭಿವೃದ್ಧಿ, ಪುರಸಭೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕಸ್ತೂರಿರಂಗನ್ ವರದಿ ಅನುಷ್ಠಾನದಲ್ಲಿ ೧೦ ಜಿಲ್ಲೆಗಳಿಗೆ ವಿನಾಯ್ತಿ ನೀಡಲಿ: ಶಾಸಕ ಭೀಮಣ್ಣ ನಾಯ್ಕ

Oct 01 2024, 01:33 AM IST
ಕೈಗಾ ಅಣುಸ್ಥಾವರ, ನೌಕಾನೆಲೆ, ಜಲ ವಿದ್ಯುತ್ ಯೋಜನೆ ಸೇರಿದಂತೆ ರಾಷ್ಟ್ರೀಯ ಯೋಜನೆಗಳಿಗಾಗಿ ಜಿಲ್ಲೆಯ ಜನರು ನೂರಾರು ಎಕರೆ ಜಾಗವನ್ನು ತ್ಯಾಗ ಮಾಡಿದ್ದಾರೆ. ಹೀಗಾಗಿ ಕಸ್ತೂರಿರಂಗನ್ ವರದಿ ಜಾರಿಗೆ ಜಿಲ್ಲೆಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದರು.

ವಿಶ್ವಕರ್ಮ ಸಮುದಾಯದ ಬೇಡಿಕೆ ಈಡೇರಿಕೆಗೆ ಕ್ರಮ-ಶಾಸಕ ಲಮಾಣಿ

Oct 01 2024, 01:33 AM IST
ವಿಶ್ವಕರ್ಮ ಸಮುದಾಯಕ್ಕೆ ವಿಶೇಷವಾದ ಆದ್ಯತೆ ನೀಡಲಾಗಿದ್ದು, ಈಗಾಗಲೇ ಸಮುದಾಯದ ಬೇಡಿಕೆಯಂತೆ ಅವಶ್ಯಕವಿರುವ ಜಾಗವನ್ನು ಸರ್ಕಾರದಿಂದ ಮಂಜೂರು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಯುವ ಸಮುದಾಯ ಪಾಲಕರನ್ನುಗೌರವದಿಂದ ಕಾಣಲಿ: ಶಾಸಕ ಹೆಬ್ಬಾರ

Oct 01 2024, 01:32 AM IST
ದಿನಕರ ದೇಸಾಯಿ ಶಿಕ್ಷಣಕ್ಕೆ ನೀಡಿದ ಕೊಡುಗೆಯ ಪರಿಣಾಮ ಜಿಲ್ಲೆಯಲ್ಲಿ ಶಿಕ್ಷಣ ಕ್ರಾಂತಿ ನಡೆಯಿತು. ಅಂಥವರ ಬದುಕು ಆದರ್ಶವಾಗಬೇಕು.

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಮಾಜಿ ಶಾಸಕ ಖಾದ್ರಿ ನೇತೃತ್ವದಲ್ಲಿ ಪಾದಯಾತ್ರೆ

Oct 01 2024, 01:30 AM IST
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಬಾಡ ಗ್ರಾಮದಿಂದ ಶಿಗ್ಗಾಂವಿಯವರೆಗೆ 13 ಕಿಲೋ ಮೀಟರ್‌ ಪಾದಯಾತ್ರೆ ಮೂಲಕ ಪ್ರತಿಭಟನೆ ಮೆರವಣಿಗೆ ಮಾಡಿದರು.

ದಲಿತರ ಸ್ಮಶಾನಕ್ಕೆ ಜಾಗದ ಸಮಸ್ಯೆ: ಶಾಸಕ ಪ್ರದೀಪ್‌ ಈಶ್ವರ್‌

Oct 01 2024, 01:24 AM IST
ಸ್ವಾತಂತ್ರ್ಯ ಬಂದಾಗಿನಿಂದ ದಲಿತರ ಸ್ಮಶಾನಕ್ಕೆ ಸಾಕಷ್ಟು ಜಾಗಗಳಿಲ್ಲ. ಜಾಗಗಳಿದ್ದರೂ ಬಲಾಡ್ಯರು ಒತ್ತುವರಿ ಮಾಡಿ ಕೊಂಡಿದ್ದಾರೆ. ನಾನು ಶಾಸಕನಾದ ಮೇಲೆ ಈ ಬಗ್ಗೆ ಗಮನ ಹರಿಸಿ, ಪೆರೇಸಂದ್ರ ಗ್ರಾಮದ ದಲಿತರಿಗೆ ಒಂದೂವರೆ ಎಕರೆ ಜಾಗವನ್ನು ಸರ್ಕಾರದಿಂದ ಮಂಜೂರುಮಾಡಿಸಿದ್ದೇನೆ.

ಯಗಟಿ, ಸಿಂಗಟಗೆರೆ-ಪಂಚನಹಳ್ಳಿಯಲ್ಲಿ ಡಬಲ್‌ ರೋಡ್‌ ನಿರ್ಮಾಣ: ಶಾಸಕ ಕೆ.ಎಸ್.ಆನಂದ್

Oct 01 2024, 01:21 AM IST
ಕಡೂರುಮುಂದಿನ ದಿನಗಳಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಯಗಟಿ, ಸಿಂಗಟಗೆರೆ ಹಾಗೂ ಪಂಚನಹಳ್ಳಿ ಹೋಬಳಿ ಕೇಂದ್ರಗಳಲ್ಲಿ ಡಬಲ್ ರೋಡ್ ಮಾಡಿಸಿ ವಿದ್ಯುತ್ ದೀಪ ಅಳ‍ಡಿಸುವ ಮೂಲಕ ಪಟ್ಟಣಗಳಂತೆ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ರೈತರು ರಸ್ತೆಗೆ ಜಾಗ ನೀಡಿದರೆ ಉತ್ತಮ ಮಾರ್ಗ ನಿರ್ಮಾಣ: ಶಾಸಕ ಕೆ.ಎಸ್.ಆನಂದ್

Oct 01 2024, 01:20 AM IST
ಬೀರೂರು, ಬಿ.ಕೋಡಿಹಳ್ಳಿ, ಮುಂಡ್ರೆ ಮತ್ತಿತರ ಗ್ರಾಮಗಳಿಂದ ಬೀರೂರು ಕಡೆ ಧಾವಿಸುವ ವಾಹನ ಸವಾರರಿಗೆ ಕಿರಿದಾಗಿದ್ದ ರೈಲ್ವೆ ಬ್ರಿಡ್ಜ್ ನಡಿ ರಸ್ತೆಯಿಂದ ಸಂಚಾರ ಕಷ್ಟ ಸಾಧ್ಯವಾಗಿತ್ತು. ಇದನ್ನು ಸರಿಪಡಿಸುವ ಸಲುವಾಗಿ ಕೋಡಿಹಳ್ಳಿಯಿಂದ ಬೀರೂರು ಮಾರ್ಗಕ್ಕೆ ಬದಲಾಗಿ 710 ಮೀ. ಕಾಂಕ್ರೀಟ್ ರಸ್ತೆಗೆ ಸುಮಾರು ₹ 35ಲಕ್ಷ ಅನುದಾನ ನೀಡಲಾಗಿದ್ದು, ಸದ್ಯದಲ್ಲಿಯೇ ಈ ಕಾಮಗಾರಿ ಮುಕ್ತಾಯವಾಗಿ ಉತ್ತಮ ರಸ್ತೆ ಲಭಿಸಲಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಶಿವಾರ ಪಟ್ಟಣ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸಿ: ಶಾಸಕ ನಂಜೇಗೌಡ

Oct 01 2024, 01:19 AM IST
ಅಧಿಕಾರಿಗಳೂಂದಿಗಿನ ಸಭೆಯಲ್ಲಿ ಕೆಸಿ ವ್ಯಾಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಶಾಸಕರು, ಯೋಜನೆಯಡಿ ತಾಲೂಕಿನ ಶಿವಾರಪಟ್ಟಣ ಸೇರಿದಂತೆ ಈ ಭಾಗದ ೩ ಕೆರೆಗಳನ್ನು ಪೂರ್ಣವಾಗಿ ತುಂಬಿಸಿ ಈ ಭಾಗದ ಜನತೆಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು.

ಸದೃಢ ಸಮಾಜದ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಹಿರಿದು: ಶಾಸಕ ನಾಯಕ

Oct 01 2024, 01:19 AM IST
Role of teachers in building a strong society: MLA leader
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 398
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved