• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಮಹಾಲಯ ಅಮವಾಸ್ಯೆ ದಿನ ಮಾಂಸ ಮಾರಾಟ ಇಲ್ಲ: ಶಾಸಕ ಎಚ್.ಡಿ.ರೇವಣ್ಣ

Oct 01 2024, 01:17 AM IST
ಬಡಜನರ ಮನೆ ನಿರ್ಮಾಣಕ್ಕೆ ನೀಡುವ ೧.೨೦ ಲಕ್ಷ ರು.ಗಳಲ್ಲಿ ಮನೆ ನಿರ್ಮಾಣ ಸಾಧ್ಯವಿಲ್ಲ, ಆದ್ದರಿಂದ ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ೫ ಲಕ್ಷ ರು.ಗಳಿಗೆ ಏರಿಕೆ ಮಾಡಿ, ಘೋಷಣೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ .

ಛಾಯಾಗ್ರಾಹಕರು ತಂತ್ರಜ್ಞಾನ ಬಳಸಿ ವೃತ್ತಿಗೆ ಚೈತನ್ಯ ತಂದುಕೊಳ್ಳಲಿ-ಶಾಸಕ ಮಾನೆ

Sep 30 2024, 01:37 AM IST
ಹಲವು ಸವಾಲುಗಳ ನಡುವೆ ಛಾಯಾಗ್ರಾಹಕರು, ವಿಡಿಯೋಗ್ರಾಫರ್ ವೃತ್ತಿ ಧರ್ಮದ ಜೊತೆಗೆ ಪ್ರವೃತ್ತಿಗೆ ಆದ್ಯತೆ ನೀಡುತ್ತಿರುವುದು ಇಂದಿನ ವಾಸ್ತವವಾಗಿದ್ದು, ಹೊಸ ತಂತ್ರಜ್ಞಾನ ಬಳಸಿ ಈಗ ವೃತ್ತಿಗೆ ಚೈತನ್ಯ ತಂದುಕೊಳ್ಳುವ ಅಗತ್ಯವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಹೈನುಗಾರಿಕೆ ಗ್ರಾಮಾಭಿವೃದ್ಧಿಗೆ ಪೂರಕ: ಶಾಸಕ ಎಚ್.ಟಿ.ಮಂಜು

Sep 30 2024, 01:27 AM IST
ಮಂಡ್ಯ ರಾಜ್ಯದಲ್ಲೇ ಅತಿ ಹೆಚ್ಚು ಹಾಲು ಸರಬರಾಜು ಮಾಡುವ ಜಿಲ್ಲೆಯಾಗಿದೆ. ಪ್ರತಿ ಮನೆಯಲ್ಲಿ ರಾಸುಗಳು ಇರುವುದು ಸ್ವಾವಲಂಭಿಗಳಾಗಿ ಬದುಕಲು ಸಹಕಾರಿಯಾಗಿದೆ. ವಿದ್ಯಾವಂತರು ಉದ್ಯೋಗ ಹರಸಿ ಪಟ್ಟಣಕ್ಕೆ ತೆರಳುವ ಬದಲು ಹೈನುಗಾರಿಕೆಯನ್ನೆ ಉದ್ಯಮವಾಗಿ ಸ್ವೀಕರಿಸಬೇಕು.

ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ: ಶಾಸಕ ಸತೀಶ ಸೈಲ್‌

Sep 30 2024, 01:26 AM IST
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸೆ. 27ರಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಮಳೆಹಾನಿ ಪ್ರದೇಶಗಳಿಗೆ ಶಾಸಕ ಯತ್ನಾಳ ಭೇಟಿ

Sep 30 2024, 01:22 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮನೆಗಳು ಹಾನಿಗೊಳಗಾದವರಿಗೆ ವೈಯಕ್ತಿಕ ಪರಿಹಾರ ನೀಡಿದ್ದಲ್ಲದೆ, ಸ್ಲಂ ಬೋರ್ಡ್‌ನಿಂದ ಶೀಘ್ರ ಪ್ರತಿಯೊಬ್ಬರಿಗೂ ಮನೆಗಳನ್ನು ನಿರ್ಮಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ನಾನೇ: ಶಾಸಕ ಬಸನಗೌಡ ಯತ್ನಾಳ

Sep 30 2024, 01:22 AM IST
ಜನತೆಯ ಬೆಂಬಲ ನೋಡಿದ್ರೆ ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ನಾನೇ ಆಗ್ತೇನೆ. ರಾಜ್ಯದಲ್ಲಿ ಹಿಂದುಪರ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಅವಧಿಯಲ್ಲಿ ಮೇಲು-ಕೀಳು ಎನ್ನುವುದು ಇರೋದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ ಸ್ಮರಣಾರ್ಥ ಶಾಸಕ ದರ್ಶನ್ ರಿಂದ ರಂಗ ಮಂಟಪ ಉದ್ಘಾಟನೆ

Sep 30 2024, 01:21 AM IST
ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ, ಪ್ರೋತ್ಸಾಹ ದೊರಕಿದರೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ. ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚು ಬುದ್ಧಿವಂತರು ಮತ್ತು ಪ್ರತಿಭಾ ಸಂಪನ್ನರಾಗಿದ್ದಾರೆ. ಅದನ್ನು ಅನಾವರಣಗೊಳಿಸಲು ಶಿಕ್ಷಕರು ಮತ್ತು ಪೋಷಕರು ಸಹಕರಿಸಬೇಕು.

ಹೈಟೆಕ್ ಶೌಚಾಲಯ ಉದ್ಘಾಟಿಸಿದ ಶಾಸಕ ಶ್ರೀನಿವಾಸ

Sep 30 2024, 01:21 AM IST
ಬೃಹತ್ ಉದ್ದಿಮೆದಾರರು ತಮ್ಮ ಆದಾಯದ ಸ್ವಲ್ಪ ಭಾಗವನ್ನು ಕೆಲವು ಮೂಲಭೂತ ಸೌಕರ್ಯಗಳಿಲ್ಲದ ಸರ್ಕಾರಿ ಶಾಲೆಗಳನ್ನು ಗುರುತಿಸಿ, ಅಂತಹ ಶಾಲೆಗಳಿಗೆ ಶೌಚಾಲಯ ಮೊದಲಾದ ಸೌಲಭ್ಯಗಳನ್ನು ಒದಗಿಸುತ್ತಿರುವುದು ಸಮಾಜದಲ್ಲಿ ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ ಪ್ರಶಂಸಿದರು.

42 ದಿನದ ಅನಿರ್ದಿಷ್ಟ ಮುಷ್ಕರಕ್ಕ ಅಂತ್ಯ ಹಾಡಿದ ಹನೂರು ಶಾಸಕ

Sep 30 2024, 01:20 AM IST
ಚಾಮರಾಜನಗರ: ಕಬಿನಿ ಕಚೇರಿಯ ಮುಂಭಾಗ ನಾಲೆ ಹೂಳೆತ್ತಬೇಕು, ಅನಧಿಕೃತವಾಗಿ ಕೆರೆ ಅತಿಕ್ರಮಣ ಮಾಡಿರುವವರನ್ನು ತೆರವುಮಾಡಿಸಬೇಕು, ಗುಂಡಾಲ್‌ನಿಂದ ರೈತರಿಗೆ ಸಮರ್ಪಕವಾಗಿ ನೀರು ಬಿಡುಗಡೆ ಮಾಡಬೇಕು ಎಂಬಿತ್ಯಾಧಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುಂಡಾಲ್ ಅಚ್ಚುಕಟ್ಟು ಹಿತರಕ್ಷಣಾ ಸಮಿತಿಯ ರೈತರು ನಡೆಸುತ್ತಿದ್ದ 42ನೇ ದಿನದ ಅನಿರ್ದಿಷ್ಟ ಮುಷ್ಕರಕ್ಕೆ ಅಂತ್ಯ ಹಾಡುವಲ್ಲಿ ಹನೂರು ಶಾಸಕ ಮಂಜುನಾಥ್ ಯಶಸ್ವಿಯಾಗಿದ್ದಾರೆ.

ಕೊಳೆಗೇರಿಗಳ ಅಭಿವೃದ್ಧಿ ಅರಸು ಕೊಡುಗೆ ಎಂದ ಶಾಸಕ ಶಿವಲಿಂಗೇಗೌಡ

Sep 30 2024, 01:18 AM IST
ಹಾಸನ ರಸ್ತೆ ಎಡ ಮತ್ತು ಬಲಭಾಗ ಹಾಗೂ ಸರಸ್ವತಿಪುರಂ ಮತ್ತು ಇಂದಿರಾನಗರಗಳಲ್ಲಿನ ಕೊಳಚೆ ಪ್ರದೇಶ ನಿವಾಸಿಗಳು ಬಹಳ ವರ್ಷಗಳಿಂದ ಅನಧಿಕೃತವಾಗಿ ಊರು ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಇವರು ಅಭಿವೃದ್ಧಿ ಹೊಂದಲು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಚಿಂತನೆ ಕಾರಣವಾಗಿದೆ ಎಂದು ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆಎಂ ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 398
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved