• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಗಟಿ, ಸಿಂಗಟಗೆರೆ-ಪಂಚನಹಳ್ಳಿಯಲ್ಲಿ ಡಬಲ್‌ ರೋಡ್‌ ನಿರ್ಮಾಣ: ಶಾಸಕ ಕೆ.ಎಸ್.ಆನಂದ್

Oct 01 2024, 01:21 AM IST
ಕಡೂರುಮುಂದಿನ ದಿನಗಳಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಯಗಟಿ, ಸಿಂಗಟಗೆರೆ ಹಾಗೂ ಪಂಚನಹಳ್ಳಿ ಹೋಬಳಿ ಕೇಂದ್ರಗಳಲ್ಲಿ ಡಬಲ್ ರೋಡ್ ಮಾಡಿಸಿ ವಿದ್ಯುತ್ ದೀಪ ಅಳ‍ಡಿಸುವ ಮೂಲಕ ಪಟ್ಟಣಗಳಂತೆ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ರೈತರು ರಸ್ತೆಗೆ ಜಾಗ ನೀಡಿದರೆ ಉತ್ತಮ ಮಾರ್ಗ ನಿರ್ಮಾಣ: ಶಾಸಕ ಕೆ.ಎಸ್.ಆನಂದ್

Oct 01 2024, 01:20 AM IST
ಬೀರೂರು, ಬಿ.ಕೋಡಿಹಳ್ಳಿ, ಮುಂಡ್ರೆ ಮತ್ತಿತರ ಗ್ರಾಮಗಳಿಂದ ಬೀರೂರು ಕಡೆ ಧಾವಿಸುವ ವಾಹನ ಸವಾರರಿಗೆ ಕಿರಿದಾಗಿದ್ದ ರೈಲ್ವೆ ಬ್ರಿಡ್ಜ್ ನಡಿ ರಸ್ತೆಯಿಂದ ಸಂಚಾರ ಕಷ್ಟ ಸಾಧ್ಯವಾಗಿತ್ತು. ಇದನ್ನು ಸರಿಪಡಿಸುವ ಸಲುವಾಗಿ ಕೋಡಿಹಳ್ಳಿಯಿಂದ ಬೀರೂರು ಮಾರ್ಗಕ್ಕೆ ಬದಲಾಗಿ 710 ಮೀ. ಕಾಂಕ್ರೀಟ್ ರಸ್ತೆಗೆ ಸುಮಾರು ₹ 35ಲಕ್ಷ ಅನುದಾನ ನೀಡಲಾಗಿದ್ದು, ಸದ್ಯದಲ್ಲಿಯೇ ಈ ಕಾಮಗಾರಿ ಮುಕ್ತಾಯವಾಗಿ ಉತ್ತಮ ರಸ್ತೆ ಲಭಿಸಲಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಶಿವಾರ ಪಟ್ಟಣ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸಿ: ಶಾಸಕ ನಂಜೇಗೌಡ

Oct 01 2024, 01:19 AM IST
ಅಧಿಕಾರಿಗಳೂಂದಿಗಿನ ಸಭೆಯಲ್ಲಿ ಕೆಸಿ ವ್ಯಾಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಶಾಸಕರು, ಯೋಜನೆಯಡಿ ತಾಲೂಕಿನ ಶಿವಾರಪಟ್ಟಣ ಸೇರಿದಂತೆ ಈ ಭಾಗದ ೩ ಕೆರೆಗಳನ್ನು ಪೂರ್ಣವಾಗಿ ತುಂಬಿಸಿ ಈ ಭಾಗದ ಜನತೆಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು.

ಸದೃಢ ಸಮಾಜದ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಹಿರಿದು: ಶಾಸಕ ನಾಯಕ

Oct 01 2024, 01:19 AM IST
Role of teachers in building a strong society: MLA leader

ನಾಳೆ ಮಹಾಲಯ ಅಮವಾಸ್ಯೆ ದಿನ ಮಾಂಸ ಮಾರಾಟ ಇಲ್ಲ: ಶಾಸಕ ಎಚ್.ಡಿ.ರೇವಣ್ಣ

Oct 01 2024, 01:17 AM IST
ಬಡಜನರ ಮನೆ ನಿರ್ಮಾಣಕ್ಕೆ ನೀಡುವ ೧.೨೦ ಲಕ್ಷ ರು.ಗಳಲ್ಲಿ ಮನೆ ನಿರ್ಮಾಣ ಸಾಧ್ಯವಿಲ್ಲ, ಆದ್ದರಿಂದ ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ೫ ಲಕ್ಷ ರು.ಗಳಿಗೆ ಏರಿಕೆ ಮಾಡಿ, ಘೋಷಣೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ .

ಛಾಯಾಗ್ರಾಹಕರು ತಂತ್ರಜ್ಞಾನ ಬಳಸಿ ವೃತ್ತಿಗೆ ಚೈತನ್ಯ ತಂದುಕೊಳ್ಳಲಿ-ಶಾಸಕ ಮಾನೆ

Sep 30 2024, 01:37 AM IST
ಹಲವು ಸವಾಲುಗಳ ನಡುವೆ ಛಾಯಾಗ್ರಾಹಕರು, ವಿಡಿಯೋಗ್ರಾಫರ್ ವೃತ್ತಿ ಧರ್ಮದ ಜೊತೆಗೆ ಪ್ರವೃತ್ತಿಗೆ ಆದ್ಯತೆ ನೀಡುತ್ತಿರುವುದು ಇಂದಿನ ವಾಸ್ತವವಾಗಿದ್ದು, ಹೊಸ ತಂತ್ರಜ್ಞಾನ ಬಳಸಿ ಈಗ ವೃತ್ತಿಗೆ ಚೈತನ್ಯ ತಂದುಕೊಳ್ಳುವ ಅಗತ್ಯವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಹೈನುಗಾರಿಕೆ ಗ್ರಾಮಾಭಿವೃದ್ಧಿಗೆ ಪೂರಕ: ಶಾಸಕ ಎಚ್.ಟಿ.ಮಂಜು

Sep 30 2024, 01:27 AM IST
ಮಂಡ್ಯ ರಾಜ್ಯದಲ್ಲೇ ಅತಿ ಹೆಚ್ಚು ಹಾಲು ಸರಬರಾಜು ಮಾಡುವ ಜಿಲ್ಲೆಯಾಗಿದೆ. ಪ್ರತಿ ಮನೆಯಲ್ಲಿ ರಾಸುಗಳು ಇರುವುದು ಸ್ವಾವಲಂಭಿಗಳಾಗಿ ಬದುಕಲು ಸಹಕಾರಿಯಾಗಿದೆ. ವಿದ್ಯಾವಂತರು ಉದ್ಯೋಗ ಹರಸಿ ಪಟ್ಟಣಕ್ಕೆ ತೆರಳುವ ಬದಲು ಹೈನುಗಾರಿಕೆಯನ್ನೆ ಉದ್ಯಮವಾಗಿ ಸ್ವೀಕರಿಸಬೇಕು.

ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ: ಶಾಸಕ ಸತೀಶ ಸೈಲ್‌

Sep 30 2024, 01:26 AM IST
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸೆ. 27ರಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಮಳೆಹಾನಿ ಪ್ರದೇಶಗಳಿಗೆ ಶಾಸಕ ಯತ್ನಾಳ ಭೇಟಿ

Sep 30 2024, 01:22 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮನೆಗಳು ಹಾನಿಗೊಳಗಾದವರಿಗೆ ವೈಯಕ್ತಿಕ ಪರಿಹಾರ ನೀಡಿದ್ದಲ್ಲದೆ, ಸ್ಲಂ ಬೋರ್ಡ್‌ನಿಂದ ಶೀಘ್ರ ಪ್ರತಿಯೊಬ್ಬರಿಗೂ ಮನೆಗಳನ್ನು ನಿರ್ಮಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ನಾನೇ: ಶಾಸಕ ಬಸನಗೌಡ ಯತ್ನಾಳ

Sep 30 2024, 01:22 AM IST
ಜನತೆಯ ಬೆಂಬಲ ನೋಡಿದ್ರೆ ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ನಾನೇ ಆಗ್ತೇನೆ. ರಾಜ್ಯದಲ್ಲಿ ಹಿಂದುಪರ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಅವಧಿಯಲ್ಲಿ ಮೇಲು-ಕೀಳು ಎನ್ನುವುದು ಇರೋದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 400
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved