• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ, ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭ: ಶಾಸಕ ಬೇಳೂರು

Mar 19 2025, 12:34 AM IST
ಈ ಭಾಗದ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಕೋಗಾರು, ಭಾನುಕುಳಿ ಗ್ರಾಮದ ರೈತರ ಸಮಕ್ಷಮದಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಜಂಟಿ ಸರ್ವೆ ನಂತರ ರೈತರು, ಅರಣ್ಯ ಇಲಾಖೆ ನಡುವೆ ಇರುವ ಅನಗತ್ಯ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಮುಂದೆ ಗುರಿ ಹಿಂದೆ ಗುರು ಇದ್ದರೆ ಸಾಧನೆ ಸಾಧ್ಯ: ಶಾಸಕ ಶಿವರಾಮ ಹೆಬ್ಬಾರ

Mar 19 2025, 12:33 AM IST
ಗುರುವಿನ ಮಾರ್ಗದರ್ಶನವಿಲ್ಲದೇ ಏನನ್ನೂ ಸಾಧಿಸಲಾಗುವುದಿಲ್ಲ.

ಸಿದ್ದಿ ಸಮುದಾಯ ಮುಖ್ಯವಾಹಿನಿಗೆ ಬರಲಿ: ಶಾಸಕ ಶಿವರಾಮ ಹೆಬ್ಬಾರ

Mar 19 2025, 12:32 AM IST
ಇಂದಿನ ಪೀಳಿಗೆಯ ಮಕ್ಕಳಲ್ಲಿಯ ಶಿಕ್ಷಣ ಪ್ರೇಮ ಹಾಗೂ ಕ್ರೀಡಾ ಸ್ಫೂರ್ತಿ ಇವೆಲ್ಲವೂ ಸಿದ್ದಿ ಸಮುದಾಯ ಮುಖ್ಯವಾಹಿನಿಗೆ ಬರುವ ಲಕ್ಷಣಗಳನ್ನು ಹೊಂದಿವೆ

ರೈತ ಪರ ಕೆಲಸ ನನ್ನ ಕರ್ತವ್ಯ: ಶಾಸಕ ಎನ್.ಶ್ರೀನಿವಾಸ್

Mar 19 2025, 12:32 AM IST
ಬಿಜೆಪಿಯ ಶಾಸಕರು ಇರುವ ಕ್ಷೇತ್ರಗಳಿಗೆ ಬೇಕಾಗಿರುವ ಶುದ್ಧೀಕರಿಸಿರುವ ವೃಷಾಭಾವತಿ ನೀರು ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಕ್ಕೆ ಏಕೆ ಬೇಡ, ರೈತರಿಗೆ ಒಳಿತು ಮಾಡಿದರೆ ಕಾಂಗ್ರೆಸ್ ಪರವಾಗಿರುತ್ತಾರೆ ಎಂಬ ಭಾವನೆಯಿಂದ ವಿರೋಧ ಮಾಡುವವರಿಗೆ ಉತ್ತರಿಸುವ ಅಗತ್ಯವಿಲ್ಲ, ರೈತಪರ ಕೆಲಸ ಮಾಡುವುದು ಮಾತ್ರ ನನ್ನ ಕರ್ತವ್ಯ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಲ್ಯಾಂಡ್ ಜಿಹಾದ್ ಗೆ ಬಿಜೆಪಿ ಶಾಸಕ ಬೆಂಬಲ

Mar 19 2025, 12:31 AM IST
ಹತ್ತಾರು ವರ್ಷಗಳಿಂದ ದೇವಾಲಯವಿದ್ದ ಜಾಗ, ತರಕಾರಿ, ಹೂವು, ಹಣ್ಣು ಮಾರಾಟಗಾರಿಗೆ ಆಶ್ರಯವಾಗಿದ್ದ ಸಿದ್ಧಿವಿನಾಯಕ ಮಾರುಕಟ್ಟೆ ಜಾಗವನ್ನು ಮಂಗಳೂರಿನ ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟ್‌ ಗೆ ಸೇರಿದ ವ್ಯಕ್ತಿಗಳಿಗೆ ಮಾಲ್ ಕಟ್ಟಲು ಗುತ್ತಿಗೆ ನೀಡುವ ಮೂಲಕ ತುಮಕೂರು ನಗರದಲ್ಲಿ ಲ್ಯಾಂಡ್ ಜಿಹಾದ್‌ಗೆ ಬಿಜೆಪಿ ಶಾಸಕರು ಬೆಂಬಲವಾಗಿ ನಿಂತಿದ್ದಾರೆ ಎಂದು ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಶಾಸಕ ಪ್ರದೀಪ್‌ ಈಶ್ವರ್‌ ಕೈ ಬಲಪಡಿಸಬೇಕು

Mar 19 2025, 12:30 AM IST
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕೈವಾರ ತಾತಯ್ಯನವರ ಜಯಂತಿಯಲ್ಲಿ ಬಾಗವಹಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಆಗಲಿ ಸಂಸದ ಪಿ.ಸಿ.ಮೋಹನ್ ಆಗಲಿ ಕಲಹಕ್ಕೆ ಮುಂದಾಗಿರಲಿಲ್ಲ. ಆದರೆ ಮೋಹನ್ ಶಿಷ್ಯ ಎಂದು ಹೇಳಿಕೊಳ್ಳುವ ವ್ಯಕ್ತಿ ಸುರೇಶ್ ಎಂಬಾತ ಇಷ್ಟಕ್ಕೆಲ್ಲ ಕಾರಣ. ವಾಸ್ತವವಾಗಿ ಸಂಸದರಾಗಲಿ ಶಾಸಕರಾಗಲಿ ಇಬ್ಬರೂ ಜನಾಂಗದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ

ಪುನೀತ್ ರಾಜಕುಮಾರ್‌ ಜನ್ಮದಿನವನ್ನು ಸ್ಫೂರ್ತಿದಿನ ಎಂದು ಆಚರಣೆ: ಶಾಸಕ ಕೆ.ಹರೀಶ್ ಗೌಡ

Mar 18 2025, 12:30 AM IST
ಪುನೀತ್ ಸಾವಿಗೂ ಮೊದಲು ರಾಜ್ಯದ ಬಹಳಷ್ಟು ಜನತೆಗೆ ಅವರು ಮಾಡಿದ್ದ ಸಾಮಾಜಿಕ ಸೇವೆ ಗೊತ್ತಿರಲಿಲ್ಲ. ಬಲಗೈಯಲ್ಲಿ ಮಾಡಿದ ದಾನ ಎಡಗೈಗೆ ತಿಳಿಯಬಾರದು ಎಂಬ ರೀತಿಯಲ್ಲಿ ಅಸಹಾಯಕರ ನೆರವಿಗೆ ನಿಂತಿದ್ದರು. ಚಿತ್ರಗಳು ಹಾಗೂ ಸಾಮಾಜಿಕ ಸೇವೆ ಮೂಲಕ ಮುಗಿಲೆತ್ತ ರಕ್ಕೆ ಬೆಳೆದು ನಿಂತಿದ್ದರು. ಪುನೀತ್ ಜನ್ಮದಿನವನ್ನು ಸ್ಫೂರ್ತಿದಿನ ಎಂದು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ.

ಮಲ್ಪೆ ಬಂದರು ಅಭಿವೃದ್ಧಿ: ಶಾಸಕ ಯಶ್ಪಾಲ್ ಸುವರ್ಣ ಸಭೆ

Mar 17 2025, 01:31 AM IST
ಮಲ್ಪೆ ಮೀನುಗಾರರ ಸಂಘದ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಮೀನುಗಾರಿಕಾ ಬಂದರಿನ ಸಮರ್ಪಕ ನಿರ್ವಹಣೆ ಹಾಗೂ ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.

ಮದ್ದೂರು ಕ್ಷೇತ್ರದಲ್ಲಿ ಬಾಕಿ ಕಾಮಗಾರಿ ಶೀಘ್ರದಲ್ಲೇ ಚಾಲನೆ: ಶಾಸಕ ಕೆ.ಎಂ.ಉದಯ್ ಭರವಸೆ

Mar 17 2025, 12:35 AM IST
ವಿಧಾನಸಭಾ ಅಧಿವೇಶನ ಮುಂದಿನ ಐದು ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ಆನಂತರ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು. ಮುಂದಿನ ಎರಡು ತಿಂಗಳಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗುವುದು.

ಸಾರ್ವಜನಿಕರ ಬೇಡಿಕೆಯಂತೆ ಕತ್ತೆ ಮಾರ್ಗ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್

Mar 17 2025, 12:32 AM IST
ಮದ್ದೂರು ತಾಲೂಕಿನ ಸವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕತ್ತೆ ಮಾರ್ಗದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಚಂದೂಪುರ ಗ್ರಾಮದವರೆಗೂ ಹಂತ ಹಂತವಾಗಿ ರಸ್ತೆ ಅಗಲೀಕರಣಗೊಳಿಸಿ ಉತ್ತಮ ಗುಣ ಮಟ್ಟದಲ್ಲಿ ರಸ್ತೆ ಅಭಿವೃದ್ಧಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಒಳಪಡಿಸಲಾಗುವುದು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved