• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಹೆಬ್ಬಾರ್, ಸೋಮಶೇಖರ ಉಚ್ಛಾಟಿಸಲು ವರದಿ: ಲಿಂಗರಾಜ ಪಾಟೀಲ

Mar 15 2025, 01:05 AM IST
ಶಾಸಕರ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಮಂಡಳ ಅಧ್ಯಕ್ಷರ ಮತ್ತು ಜಿಲ್ಲಾ ಘಟಕದ ಅಧ್ಯಕ್ಷರ ವರದಿಯಾಧರಿಸಿ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರನ್ನು ಉಚ್ಛಾಟಿಸಲು ವರದಿ ನೀಡಲಾಗಿದೆ.

ಎಸ್ಸೆಸ್ಸೆಂ ವಿರುದ್ಧ ಹರಿಹರ ಶಾಸಕ ಹರೀಶ್‌ ಸಲ್ಲದ ಟೀಕೆ

Mar 15 2025, 01:05 AM IST
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ವೈಯಕ್ತಿಕವಾಗಿ ಟೀಕೆ ಮಾಡುವುದನ್ನು ಶಾಸಕ ಬಿ.ಪಿ. ಹರೀಶ್ ನಿಲ್ಲಿಸಬೇಕು. ಒಬ್ಬ ಜವಾಬ್ದಾರಿಯುತ ಶಾಸಕರಾಗಿ ಅವರು ವರ್ತಿಸಬೇಕು ಎಂದು ಮಾಜಿ ಶಾಸಕ ಎಸ್.ರಾಮಪ್ಪ ಎಚ್ಚರಿಸಿದ್ದಾರೆ.

ನಾಳೆ ಹುಬ್ಬಳ್ಳಿ ಜಗ್ಗಲಗಿ ಹಬ್ಬ: ಶಾಸಕ ಮಹೇಶ ಟೆಂಗಿನಕಾಯಿ

Mar 15 2025, 01:04 AM IST
ಕಳೆದ 13 ವರ್ಷಗಳಿಂದ ಜಗ್ಗಲಗಿ ಹಬ್ಬ ಆಚರಣೆ ಮಾಡುತ್ತ ಬರಲಾಗಿದೆ. ಅದರಂತೆ ಈ ಬಾರಿಯೂ ಚರ್ಮ ವಾದ್ಯ, ಜಗ್ಗಲಗಿಗಳಿಗೆ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ಈ ಹಬ್ಬ ಆಚರಣೆ ಮಾಡಲಾಗಿದೆ ಎಂದರು.

ರಸ್ತೆಗಳ ಅಭಿವೃದ್ಧಿಯಿಂದ ಜಮೀನು, ನಿವೇಶನಗಳ ಮೌಲ್ಯ ದ್ವಿಗುಣ: ಶಾಸಕ ಉದಯ್

Mar 15 2025, 01:01 AM IST
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಹೊಂದಿದ್ದರೆ ಗ್ರಾಮಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ. ರಸ್ತೆ, ಚರಂಡಿಗಳು ಅಭಿವೃದ್ಧಿ ಹೊಂದುವುದರ ಜತೆಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಲು ಸಾಧ್ಯ

ಹುನಗುಂದ ಕ್ಷೇತ್ರದಲ್ಲಿ ತಾಂಡವವಾಡುತ್ತಿದೆ ಭ್ರಷ್ಟಾಚಾರ: ಶಾಸಕ ದೊಡ್ಡನಗೌಡ

Mar 14 2025, 01:33 AM IST
ಹುನಗುಂದ ಕ್ಷೇತ್ರದ ಜನತೆಗೆ ಅನ್ಯಾಯವಾದರೆ ಆ ಕ್ಷೇತ್ರದ ಜನಪ್ರತಿನಿಧಿಯಾದ ಶಾಸಕರ ಬಳಿಗೆ ಹೋಗಿ ತಮಗಾದ ಅನ್ಯಾಯದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ತತ್ವ. ಆದರೆ, ಹುನಗುಂದ ಕ್ಷೇತ್ರದಲ್ಲಿ ಶಾಸಕರ ಬಳಿ ಹೋದರೆ ನ್ಯಾಯ ಸಿಗುವುದಿಲ್ಲ ಎಂಬುದನ್ನು ಅರಿತು ಅನಾಮಧೇಯನೊಬ್ಬ ಮಾಜಿ ಶಾಸಕರಾದ ನನಗೆ ಪತ್ರ ಬರೆದು ಅಳಲು ತೋಡಿಕೊಂಡಿರುವುದು ಕ್ಷೇತ್ರದ ಶಾಸಕರ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ.ಪಾಟೀಲ ಆರೋಪಿಸಿದರು.

ಶಾಸಕ ವಿನಯ ಕುಲಕರ್ಣಿ ಪತ್ನಿಗೆ ಪವರ್‌ ಆಫ್‌ ಅಟಾರ್ನಿ ಕೊಟ್ಟಿದ್ದಾರೆಯೇ?

Mar 14 2025, 01:33 AM IST
ಕೇಂದ್ರ, ರಾಜ್ಯ ಸರ್ಕಾರದ ಅನುದಾನದ ಕಾಮಗಾರಿಗಳನ್ನು ಶಿವಲೀಲಾ ಕುಲಕರ್ಣಿ ಭೂಮಿಪೂಜೆ ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಉದ್ಘಾಟಿಸುತ್ತಿರುವ ಬಗ್ಗೆ ತಾವು ಪ್ರತಿಭಟನೆ ಮಾಡಿದ್ದೇವು

ಮಾಧುರಿ ದೀಕ್ಷಿತ್‌ 2 ನೇ ದರ್ಜೆ ನಟಿ : ಕಾಂಗ್ರೆಸ್‌ ಶಾಸಕ ಟಿಕಾರಾಮ್ ಕೀಳು ಹೇಳಿಕೆ

Mar 14 2025, 01:32 AM IST
ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದಿದ್ದ ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಶಾಸಕ ಟಿಕಾರಾಮ್ ಜುಲ್ಲೆ ‘ನಟಿ ಮಾಧುರಿ ದೀಕ್ಷಿತ್‌ ಅವರನ್ನು ಎರಡನೇ ದರ್ಜೆ ಗ್ರೇಡ್‌ ನಟಿ’ ಎಂದು ಕರೆದು ವಿವಾದ ಸೃಷ್ಟಿಸಿದ್ದಾರೆ.

ಆರೋಗ್ಯ ಸುಧಾರಣೆಗೆ ಶ್ರಮಿಸಿ: ಶಾಸಕ ಇಕ್ಬಾಲ್

Mar 14 2025, 01:31 AM IST
ರಾಮನಗರ: ಸರ್ಕಾರಿ ಆಸ್ಪತ್ರೆಗಳ ಸ್ವಚ್ಛತೆ, ನಿರ್ವಹಣೆ, ಆರೋಗ್ಯ ಸೇವೆಗಳ‌ ಮೇಲೆ‌ ನಿಗಾವಹಿಸಲು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಆಸ್ಪತ್ರೆಗಳಿಗೆ ಆಗಾಗ್ಗೆ ಭೇಟಿ ನೀಡಬೇಕು. ಆಸ್ಪತ್ರೆಗೆ ಬರುವವರಿಗೆ ಉತ್ತಮ ವಾತಾವರಣ, ಆರೋಗ್ಯ ಸೇವೆ ನೀಡಲು ಸಮಿತಿಯ ಎಲ್ಲ ಸದಸ್ಯರು ಶ್ರಮಿಸುವಂತೆ ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.

ಶಾಸಕ ಬಾಲಕೃಷ್ಣ ಭವಿಷ್ಯದ ನಾಯಕ: ಪರಮೇಶ್ವರ್

Mar 14 2025, 12:36 AM IST
ಮಾಗಡಿ: ಶಾಸಕ ಎಚ್.ಸಿ.ಬಾಲಕೃಷ್ಣ ಭವಿಷ್ಯದ ನಾಯಕ ಆಗ್ತಾರೆ, ಇದನ್ನ ನಾನು ಹೇಳುತ್ತಿಲ್ಲ, ತಾಯಿ ಮುಳ್ಳುಕಟ್ಟಮ್ಮ ಹೇಳಿಸಿದ್ದಾಳೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ವಿದ್ಯುತ್ ಪರಿವರ್ತಕ ಪರೀಕ್ಷಾ ಕೇಂದ್ರದಿಂದ ಶಾಶ್ವತ ಪರಿಹಾರ: ಶಾಸಕ ಬಣಕಾರ

Mar 14 2025, 12:31 AM IST
ವಿದ್ಯುತ್ ಪರಿವರ್ತಕ ಪರೀಕ್ಷಾ ಕೇಂದ್ರದಿಂದ ತಾಲೂಕಿನ ರೈತರಿಗೆ ಉತ್ತಮ ಸೇವೆ ಕಲ್ಪಿಸಲು ಮತ್ತಷ್ಟು ಅನುಕೂಲವಾಗಿದೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved