• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರೇಟರ್ ಬೆಂಗಳೂರು ಅವಶ್ಯ. ಆದರೆ ಮೇಯರ್ ಒಬ್ಬರೇ ಇರಲಿ : ಶಾಸಕ ಎಸ್.ಮುನಿರಾಜು ಆಗ್ರಹ

Mar 13 2025, 01:46 AM IST
ಅಂತಾರಾಷ್ಟೀಯ ಮಟ್ಟದಲ್ಲಿ ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಗ್ರೇಟರ್ ಬೆಂಗಳೂರು ಅವಶ್ಯ. ಆದರೆ ಮೇಯರ್ ಒಬ್ಬರೇ ಇರಲಿ ಎಂದು ಶಾಸಕ ಎಸ್.ಮುನಿರಾಜು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮಾತೋಶ್ರೀ ಕಾಲೋನಿಯ ಸೌಲಭ್ಯಗಳಿಗೆ ಸ್ಪಂದಿಸಿದ ಶಾಸಕ ಸೇಠ

Mar 13 2025, 12:50 AM IST
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಹೂನಗರ ಪ್ರದೇಶದ ಸಂಗಮ ಗಲ್ಲಿ ಮಾತೋಶ್ರೀ ಕಾಲೋನಿಯಲ್ಲಿ ಕಳೆದ 25 ವರ್ಷಗಳಿಂದ ನಿವಾಸಿಗಳು ಮೂಲಭೂತ ಸೌಲಭ್ಯಗಳಿಗಾಗಿ ಹಂಬಲಿಸುತ್ತಿದ್ದರು. ರಸ್ತೆ, ಚರಂಡಿ ಮತ್ತು ನೀರಿನ ಸರಬರಾಜು ಸಮಸ್ಯೆಗಳು ಈ ಪ್ರದೇಶದ ನಾಗರಿಕರಿಗೆ ದೀರ್ಘಕಾಲದಿಂದ ತೊಂದರೆಯಾಗಿದ್ದವು. ಈ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ನಾಯಕ ಸಂದೇಶ್ ರಾಜಮಾನೆ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ಬೆಳಗಾವಿ ಉತ್ತರ ಶಾಸಕ ಆಸೀಫ್‌ ಸೇಠ ಅವರನ್ನು ಭೇಟಿಯಾಗಿ ತಮ್ಮ ತೊಂದರೆಗಳನ್ನು ಗಮನಕ್ಕೆ ತಂದಿದ್ದರು.

ಪ್ರತಿಪಕ್ಷಗಳಿಂದ ತೆವಲಿಗಾಗಿ ಪ್ರತಿಭಟನೆ: ಶಾಸಕ ಕೆ.ಎಂ.ಉದಯ್ ವ್ಯಂಗ್ಯ

Mar 13 2025, 12:47 AM IST
ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗ್ಯಾರೆಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ರಾಜ್ಯ, ಜಿಲ್ಲೆ ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಿತಿ ರಚಿಸುವ ಬಗ್ಗೆ ಪ್ರಕಟಿಸಿದ್ದರು. ಅಂದಿನಿಂದ ಕಂಡು ಕಾಣದಂತಿದ್ದ ವಿಪಕ್ಷಗಳ ನಾಯಕರು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿದಾಗ ಜ್ಞಾನೋದಯಗೊಂಡು ಪ್ರತಿಭಟನೆಗಿಳಿದಿದ್ದಾರೆ.

ಸಮಾಜಮುಖಿ ಸೇವೆ ಸಲ್ಲಿಸಿದ ಮಾಜಿ ಶಾಸಕ ಟಿ.ಎಚ್.ಶಿವಶಂಕರಪ್ಪ: ಟಿ.ಎಸ್.ರಮೇಶ್

Mar 12 2025, 12:50 AM IST
ತರೀಕೆರೆ, ಜನಪ್ರಿಯ ಮಾಜಿ ಶಾಸಕ ಟಿ.ಎಚ್.ಶಿವಶಂಕರಪ್ಪ ಸಮಾಜಮುಖಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಶ್ರೀ ಗುರು ರೇವಣಸಿದ್ದೇಶ್ವರ ಕುರುಬ ಸಮಾಜದ ಅಧ್ಯಕ್ಷ ಟಿ.ಎಸ್.ರಮೇಶ್ ಹೇಳಿದ್ದಾರೆ.

ಹಣ, ಅಧಿಕಾರ ಶಾಶ್ವತವಲ್ಲ: ಶಾಸಕ ಯಾಸೀರ ಅಹ್ಮದಖಾನ ಪಠಾಣ

Mar 12 2025, 12:50 AM IST
ದೇಶಾದ್ಯಂತ ಶಿವಶರಣ ವಚನಗಳು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸದೃಢ ನಾಡು ನಿರ್ಮಾಣ ಮಾಡುತ್ತಿವೆ.

ಇ- ಖಾತಾ ಮಾಡಿಸಲು ಮಧ್ಯವರ್ತಿಗಳ ಮೊರೆ ಹೋಗಬೇಡಿ: ಶಾಸಕ ಶ್ರೀನಿವಾಸ ಮಾನೆ

Mar 12 2025, 12:46 AM IST
ನಗರ ವ್ಯಾಪ್ತಿಯಲ್ಲಿ ನಿವೇಶನ, ಮನೆಯ ಆಸ್ತಿಗಳನ್ನು ಹೊಂದಿರುವರು ದಾಖಲೆ ಸಮೇತ ಪುರಸಭೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೂಡಲೇ ಇ- ಖಾತಾ ಮಾಡಿಕೊಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಚಿನ್ನ ಹೋಗಿದ್ದೆಲ್ಲಿಗೆ? ಸದಾಶಿವನಗರಕ್ಕೋ? ಚಾಮರಾಜಪೇಟೆಗೋ?: ಶಾಸಕ ಸುನೀಲ್‌

Mar 12 2025, 12:45 AM IST
ನಟಿ ರನ್ಯಾರಾವ್‌ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಸರ್ಕಾರ ಅಥವಾ ಸಚಿವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದರ ಹಿಂದೆ ಯಾರ್‍ಯಾರು ಇದ್ದಾರೆ ಎಂಬುದು ಬಹಿರಂಗವಾಗಬೇಕು ಎಂದು ಬಿಜೆಪಿ ಶಾಸಕ ವಿ.ಸುನೀಲ್‌ ಕುಮಾರ್‌ ಆಗ್ರಹಿಸಿದ್ದಾರೆ.

ಪ್ರಜಾಸೌಧ ನಿರ್ಮಾಣಕ್ಕೆ ಸದ್ಯದಲ್ಲಿಯೇ ಚಾಲನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 11 2025, 12:52 AM IST
ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸ್ಥಳ ನಿಗದಿಯಾಗಿದೆ. ಸರ್ಕಾರಿ ಶಾಲೆ ಹಳೆ ಕಟ್ಟಡವನ್ನು ತೆರವುಗೊಳಿಸಿ ಒಂದೇಸೂರಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಗುವಂತೆ ಮಾಡುವ ಉದ್ದೇಶದಿಂದ ಪ್ರಜಾಸೌಧ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ.

ಅಭಿವೃದ್ಧಿ ಕೆಲಸ ಮಾಡದಿದ್ದರೆ ಮತ ಕೇಳಲ್ಲ: ಶಾಸಕ ಎಚ್.ಸಿ. ಬಾಲಕೃಷ್ಣ

Mar 11 2025, 12:50 AM IST
ನಾನು ಕೂಟಗಲ್ ಹೋಬಳಿಯ ಎಲ್ಲ ಗ್ರಾಮಗಳನ್ನು ಅಭಿವೃದ್ಧಿ ಜೊತೆಗೆ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ.

ಕಾಂಗ್ರೆಸ್ ಬಜೆಟ್ ಹಾಳೆಗೆ ಸೀಮಿತ: ಮಾಜಿ ಶಾಸಕ ಪರಣ್ಣ ಮನವಳ್ಳಿ

Mar 11 2025, 12:49 AM IST
ಕಾಂಗ್ರೆಸ್ ಸರ್ಕಾರದ ಬಜೆಟ್ ಬರೀ ಹಾಳೆಗೆ ಸೀಮಿತವಾಗಿರುವುದೋ ಹೊರೆತು ಕಾರ್ಯ ರೂಪಕ್ಕೆ ಬರುವುದಲ್ಲ ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪರಣ್ಣ ಮನವಳ್ಳಿ ಆರೋಪಿಸಿದರು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved