• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆನಿಕೆರೆಗೆ ಶಾಸಕ ಶ್ರೀನಿವಾಸ ಮಾನೆ ಬಾಗಿನ

Aug 26 2025, 01:04 AM IST
ಈ ಬಾರಿ ಉತ್ತಮ ಮಳೆ ಸುರಿದಿದ್ದು, ತಾಲೂಕಿನ ಕೆರೆ, ಕಟ್ಟೆಗಳೆಲ್ಲ ಭರ್ತಿಯಾಗಿವೆ. ತಾಲೂಕಿನ ರೈತರ ಜೀವನಾಡಿ ಮಳಗಿ ಧರ್ಮಾ ಜಲಾಶಯ ಅವಧಿಗೆ ಮೊದಲೇ ಭರ್ತಿಯಾಗಿ ಕೋಡಿ ಬಿದ್ದಿದ್ದು ಅಚ್ಚುಕಟ್ಟು ಪ್ರದೇಶದ ಕೆರೆಗಳೆಲ್ಲವೂ ಭರ್ತಿಯಾಗಿವೆ.

ಕಾಂಪೌಂಡ್‌ ಹಾರಿ ಪರಾರಿ ಆಗ್ತಿದ್ದ ಟಿಎಂಸಿ ಶಾಸಕ ಸೆರೆ

Aug 26 2025, 01:03 AM IST

 ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ಮಾಡಿರುವುದುತಿಳಿಯುತ್ತಿದ್ದಂತೆ ಟಿಎಂಸಿ ಶಾಸಕ ಜಿಬನ್‌ ಕೃಷ್ಣ ಸಾಹ ಮನೆಯ ಕಾಂಪೌಂಡ್‌ ಹಾರಿ ಪರಾರಿಯಾದ ಘಟನೆ ಸೋಮವಾರ ಮುರ್ಷಿದಾಬಾದ್‌ನಲ್ಲಿ ನಡೆದಿದೆ. ಬಳಿಕ ಗದ್ದೆಯೊಂದರಲ್ಲಿ ಮೈತುಂಬಾ ಮಣ್ಣು ಮೆತ್ತಿಕೊಂಡ ಸ್ಥಿತಿಯಲ್ಲಿದ್ದ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಕಾಮಚೇಷ್ಟೆ ಆರೋಪಿ ಕೇರಳ ಶಾಸಕ ಕಾಂಗ್ರೆಸ್ಸಿಂದ ಸಸ್ಪೆಂಡ್‌

Aug 26 2025, 01:03 AM IST
ಲೈಂಗಿಕ ದೌರ್ಜನ್ಯದ ಹಲವಾರು ಆರೋಪಗಳನ್ನು ಎದುರಿಸುತ್ತಿರುವ ಕೇರಳ ಕಾಂಗ್ರೆಸ್ ಶಾಸಕ ರಾಹುಲ್ ಮಮಕೂಟತಿಲ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಸೋಮವಾರ ಅಮಾನತು ಮಾಡಲಾಗಿದೆ.

ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆ ವಿರೋಧಿಸಿ ಪ್ರತಿಭಟನೆ

Aug 26 2025, 01:03 AM IST
ಸಹಕಾರಿ ಕ್ಷೇತ್ರದಲ್ಲಿ ಪರಿಶಿಷ್ಟರಿಗೆ ನಾಮಿನಿ ಮೀಸಲಾತಿ ನೀಡಿದರೆ ಸಹಕಾರಿ ಸಂಸ್ಥೆಗಳನ್ನು ಮುಚ್ಚ ಬೇಕಾಗುತ್ತದೆ ಎಂದು ಹೇಳಿಕೆ ನೀಡಿರುವ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ ವಿರೋಧಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರಿಂದ ಪ್ರತಿಭಟನೆ.

ಪಬ್ಲಿಕ್ ಸ್ಕೂಲ್‌ ಅಭಿವೃದ್ಧಿಗೆ ₹40 ಲಕ್ಷ: ಶಾಸಕ ಟಿ.ಡಿ.ರಾಜೇಗೌಡ

Aug 26 2025, 01:02 AM IST
ಕರ್ನಾಟಕ ಪಬ್ಲಿಕ್ ಸ್ಕೂಲಿನ ರಂಗ ಮಂದಿರದ ಅಭಿವೃದ್ಧಿಗಾಗಿ 40 ಲಕ್ಷ ರುಪಾಯಿ ಮಂಜೂರು ಮಾಡಿಸಿದ್ದೇನೆ ಎಂದು ಶಾಸಕ ಹಾಗೂ ರಾಜ್ಯ ನವೀಕರಿಸಬಹುದಾದ ಇಂದನ ಅಭಿವೃದ್ದಿ ನಿಮಗದ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.

ಸದನದಲ್ಲಿ ಆಡಿದ ಮಾತಿಗೆ ಕ್ಷಮೆ ಕೇಳಿದ ಶಾಸಕ ಶಿವಲಿಂಗೇಗೌಡ

Aug 26 2025, 01:02 AM IST
ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ವಿಧಾನಸಭಾ ಸದನದ ವೇಳೆ ಮಾತನಾಡಿದ ಕೆಲವು ಮಾತುಗಳು ಸಭಾಪತಿ ರುದ್ರಪ್ಪ ಲಮಾಣಿ ಮತ್ತು ಹಿಂದುಳಿದ ವರ್ಗದ ಜನತೆಯಲ್ಲಿ ಮನಸ್ತಾಪಕ್ಕೆ ಕಾರಣವಾಗಿರಬಹುದೆಂದು ವಿಷಾದ ವ್ಯಕ್ತಪಡಿದರು. ವಿಧಾನಮಂಡಲವೇ ಪ್ರತಿಪಕ್ಷಗಳಿಗೂ, ಎಲ್ಲ ಸಮುದಾಯಗಳಿಗೂ, ಎಲ್ಲ ಧ್ವನಿಗೂ ಸಮಾನ ವೇದಿಕೆಯಾಗಬೇಕು. ಸದನದ ಶಿಸ್ತಿಗೆ ನಾನು ಸದಾ ಬದ್ಧನಾಗಿದ್ದೇನೆ. ಯಾವುದೇ ರೀತಿಯ ಮಾತುಗಳಿಂದ ಸಂಘಟಿತ ಸಮಾಜದಲ್ಲಿ ಭೇದ ಸೃಷ್ಟಿಯಾಗಬಾರದು ಎಂಬ ನಿಲುವು ನನ್ನದು ಎಂದರು.

ಪೌರಕಾರ್ಮಿಕರಿಗೆ ಬಾಗಿನ ನೀಡಿದ ಶಾಸಕ ಶಿವಲಿಂಗೇಗೌಡ

Aug 26 2025, 01:02 AM IST
ಈ ವರ್ಷದಿಂದ ಪೌರಕಾರ್ಮಿಕರಿಗೆ ಗೌರಿಗಣೇಶ ಹಬ್ಬದ ನಿಮಿತ್ತ ಬಾಗಿನ ನೀಡುವ ಹವ್ಯಾಸವನ್ನು ಪ್ರಾರಂಭಿಸಿದ್ದು, ಮುಂದಿನ ವರ್ಷಗಳಲ್ಲೂ ಇದನ್ನು ಮುಂದುವರಿಸಲಾಗುವುದು. ಈ ಮೂಲಕ ಅವರ ಸೇವೆಗೆ ಸರ್ಕಾರ ಹಾಗೂ ನಾಗರಿಕರಿಂದ ಗೌರವ ವ್ಯಕ್ತಪಡಿಸಬಹುದು ಎಂದು ಹೇಳಿದರು. ಪೌರಕಾರ್ಮಿಕರು ತಮ್ಮ ಶ್ರಮದಿಂದ ನಗರಕ್ಕೆ ಸ್ವಚ್ಛತೆಯ ರೂಪ ನೀಡುತ್ತಿರುವುದನ್ನು ಸಮಾಜ ಗೌರವದಿಂದ ನೋಡುವ ದೃಷ್ಟಿಕೋನ ಬೆಳೆಯಬೇಕು ಎಂದು ಅವರು ಅಭಿಪ್ರಾಯಪಟ್ಟರು. ಇವರು ಮಡಿಲಲ್ಲಿ ದೇವರು ಇದ್ದರೂ ಕಾಣದಂತೆ ತೋರುವ ಶ್ರಮಿಕರು. ನಾವು ಎಲ್ಲರೂ ಅವರ ಸೇವೆಗೆ ಕೃತಜ್ಞರಾಗಿರಬೇಕು ಎಂದು ಹೇಳಿದರು.

ಶಾಸಕ ಶಿವಲಿಂಗೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ

Aug 26 2025, 01:02 AM IST
ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ ಮತ್ತು ಸಾರ್ವಜನಿಕ ಹಿತದ ವಿರುದ್ಧ ನಡೆದುಕೊಂಡಿದ್ದಾರೆ ಎಂದು ಜೆಡಿಎಸ್‌ನ ಮುಖಂಡ ಎನ್.ಆರ್‌. ಸಂತೋಷ್ ಆರೋಪಿಸಿದ್ದಾರೆ. ಬಾಣಾವರ ಗ್ರಾಮಪಂಚಾಯಿತಿಯಲ್ಲಿ ಕೇಂದ್ರದ ಪ್ರಧಾನಮಂತ್ರಿ ಆವಾಸ್‌ ಯೋಜನೆಡಿಯಲ್ಲಿ ಗಂಭೀರ ಅವ್ಯವಹಾರ ನಡೆದಿದೆ. ನಕಲಿ ಪಟ್ಟಿ ಆಧಾರದಲ್ಲಿ 90 ಜನರಿಗೆ ತಲಾ ₹30,000 ರಂತೆ ₹27 ಲಕ್ಷ ಹಣ ಬಿಡುಗಡೆಯಾಗಿದೆ, ಇದರಿಂದ ಒಟ್ಟು ₹1.5 ಕೋಟಿ ತನಕ ಹಣ ದುರ್ಬಳಕೆಯಾಗಿರುವ ಸಾಧ್ಯತೆಯಿದೆ ಎಂದು ಅರೋಪಿಸಿದರು.

ಗ್ರಾಮಾಭಿವೃದ್ಧಿಗೆ ₹80 ಲಕ್ಷ ಅನುದಾನ ಮೀಸಲು: ಶಾಸಕ ಎಚ್.ಡಿ.ತಮ್ಮಯ್ಯ

Aug 26 2025, 01:02 AM IST
ಇಂದಾವರ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕಾಂಕ್ರೀಟ್ ರಸ್ತೆ, ಬಡಾವಣೆ ಹಾಗೂ ದೇವಾಲಯ ಅಭಿವೃದ್ಧಿಗೆ 80 ಲಕ್ಷ ರು. ಅನುದಾನವನ್ನು ಮೀಸಲಿಟ್ಟಿದ್ದು, ಮಳೆಗಾಲದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಆರ್‌ಎಸ್‌ಎಸ್ ಗೀತೆ ಹಾಡಿದ ಕೈ ಶಾಸಕ ಡಾ। ರಂಗನಾಥ್‌

Aug 25 2025, 06:31 AM IST

ವಿಧಾನಸಭೆ ಅಧಿವೇಶನದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿ ಎಲ್ಲರ ಗಮನ ಸೆಳೆದಿದ್ದ ಬೆನ್ನಲ್ಲೇ ಅವರ ಷಡ್ಡಕರೂ ಆಗಿರುವ ಕುಣಿಗಲ್‌ ಕಾಂಗ್ರೆಸ್‌ ಶಾಸಕ ಡಾ.ರಂಗನಾಥ್ ಕೂಡ ಅದೇ ಗೀತೆಯನ್ನು ಹಾಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 490
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved