• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಗಬಾಳ ಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿಸುವೆ: ಶಾಸಕ ಶರತ್ ಬಚ್ಚೆಗೌಡ

Dec 09 2024, 12:45 AM IST
ಪ್ರವಾಸಿ ತಾಣವಾಗಿ ಅಭಿವೃದ್ಧಿ: ಶ್ರೀ ಕ್ಷೇತ್ರ ಮುಗಬಾಳ ಗ್ರಾಮವು ಶ್ರೀ ವೀರಭದ್ರಸ್ವಾಮಿ ದೇವಾಲಯದಿಂದ ಆಧ್ಯಾತ್ಮಿಕ ಕೇಂದ್ರವಾಗಿ ರೂಪುಗೊಂಡಿದ್ದು, ಜೊತೆಗೆ ಸೋಮೇಶ್ವರ ದೇವಾಲಯವೂ ಇದೆ. ದೇವಾಲಯದ ಪಕ್ಕದಲ್ಲಿನ ಕೆರೆಯೂ ಸುಂದರವಾಗಿದ್ದು ಬೋಟಿಂಗ್ ವ್ಯವಸ್ಥೆ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸುವುದರ ಮೂಲಕ ಶ್ರೀ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು.

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧಕರಾಗಿ: ಶಾಸಕ ಸಿ.ಪಿ. ಯೋಗೇಶ್ವರ್

Dec 09 2024, 12:45 AM IST
ಗ್ರಾಮೀಣ ಮತ್ತು ನಗರ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಲುವಾಗಿ ಈ ಸಂಸ್ಥೆಯು ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೇಕಾಗಿರುವ ಅಗತ್ಯ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಈ ವಿದ್ಯಾಸಂಸ್ಥೆಯು ಹೆಮ್ಮರವಾಗಿ ಬೆಳೆದು ನಿಂತು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ.

ಕ್ಷಯ ಮುಕ್ತ ಭಾರತಕ್ಕೆ ಜನರ ಸಹಕಾರ ಅಗತ್ಯ : ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ- ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 08 2024, 01:20 AM IST

ಕ್ಷಯ ರೋಗದ ಗುಣಲಕ್ಷಣಗಳು ಕಂಡುಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ ಕಾರ್ಯ ನಡೆಸಲಿದ್ದಾರೆ. ಜನರಿಂದ ಕಫ ಪಡೆದು ತಪಾಸಣೆ ನಡೆಸಿ ರೋಗಪತ್ತೆ ಹಚ್ಚುವ ಕೆಲಸ ಮಾಡಲಿದ್ದಾರೆ.  

ತಾಕತ್ತಿದ್ದರೆ ಹೇಮಾವತಿ ನೀರು ತೆಗೆದುಕೊಂಡು ಹೋಗಿ : ಶಾಸಕ ಎಂ ಟಿ ಕೃಷ್ಣಪ್ಪ ಡಿಸಿಎಂ ಡಿಕೆಶಿ ವಿರುದ್ಧ ಕಿಡಿ

Dec 08 2024, 01:20 AM IST
ತುಮಕೂರು ಜಿಲ್ಲೆಯಲ್ಲಿ ಇರುವುದು ಗಂಡುಗಲಿಗಳು ಎನ್ನುವುದನ್ನು ತಾವು ಮರೆಯಬಾರದು ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ ಟಿ ಕೃಷ್ಣಪ್ಪ ಡಿಸಿಎಂ ಡಿಕೆಶಿ ವಿರುದ್ಧ ಕಿಡಿ ಕಾರಿದರು.

ಸಿಎಂ ಸಿದ್ದರಾಮಯ್ಯರಿಗೆ ತಾಲೂಕಿನ ಸಮಸ್ಯೆ ಪರಿಹಾರಕ್ಕಾಗಿ ಶಾಸಕ ಎಚ್.ಟಿ.ಮಂಜು ಮನವಿ

Dec 08 2024, 01:18 AM IST
ತಾಲೂಕಿನ ರೈತ ಸಮುದಾಯದ ಅನುಕೂಲಕ್ಕಾಗಿ ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ರೈತ ಭವನ ನಿರ್ಮಾಣ, ತಾಲೂಕಿನ 30ಕ್ಕೂ ಹೆಚ್ಚಿನ ಕೆರೆಗಳನ್ನು ಹೇಮಾವತಿ ನೀರಿನಿಂದ ತುಂಬಿಸುವ ಗೂಡೇಹೊಸಹಳ್ಳಿ ಏತ ನೀರಾವರಿ ಯೋಜನೆ ಹಣಕಾಸಿನ ಕೊರತೆಯಿಂದ ಅರ್ಧಕ್ಕೆ ನಿಂತಿದ್ದು, ಅಗತ್ಯ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಅಧಿಕಾರಿಗಳ ನಿಸ್ವಾರ್ಥ ಆಡಳಿತದಿಂದ ಕ್ಷೇತ್ರಾಭಿವೃದ್ಧಿ ಸಾಧ್ಯ: ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್‌

Dec 08 2024, 01:17 AM IST
ಹುಮನಾಬಾದ್ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಶಾಸಕ ಡಾ.ಸಿದ್ದು ಪಾಟೀಲ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಸಭೆ ಶನಿವಾರ ಜರುಗಿತು.

ಸ್ವಾಮಿನಾಥನ್ ವರದಿ ಜಾರಿಗಾಗಿ ದೊಡ್ಡ ಮಟ್ಟದ ಹೋರಾಟ ಅಗತ್ಯ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 08 2024, 01:17 AM IST
ಇಂದಿನ ರಾಜಕೀಯ ಸಂಸ್ಕೃತಿ ರೈತರಿಗೆ ವಿರುದ್ಧವಾಗಿದೆ. ಇದಕ್ಕೆ ಯುವಕರಿಗೆ ಮೌಲ್ಯಗಳಿಗಿಂತ ಇತರ ವಿಚಾರಗಳ ಬಗ್ಗೆ ಆಸಕ್ತಿ ಹೆಚ್ಚುತ್ತಿರುವುದು. ರೈತನಿಗೆ ಜಾತಿ, ಧರ್ಮವಿಲ್ಲ. ಉಳುವವರೆಲ್ಲರೂ ರೈತ ಕುಲಕ್ಕೆ ಸೇರಿದವರು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲಾ ರಾಜಕೀಯ ಪಕ್ಷಗಳು ರೈತ ಸಮುದಾಯಕ್ಕೆ ವಿರುದ್ಧವಾಗಿವೆ.

ಕೃಷ್ಣಾ ಮೇಲ್ದಂಡೆಗಾಗಿ ಸಿಎಂ ಮನೆ ಮುಂದೆ ಧರಣಿ ಮಾಡೋಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ

Dec 08 2024, 01:16 AM IST
ಯಾವುದೇ ಕಾರಣಕ್ಕೂ ಹಿಂಜರಿಯಬಾರದು. ಸಿಎಂ ಸಿದ್ದರಾಮಯ್ಯ ಮನೆ ಎದುರು ಧರಣಿ ಮಾಡಿಯಾದರೂ ಹೋರಾಟ ಮಾಡೋಣ. ಇದಕ್ಕೆ ಯಾರೂ ಹಿಂಜರಿಯುವ ಅಗತ್ಯವಿಲ್ಲ.

ರೈತರು ದಾಳಿಂಬೆ ಬೆಳೆ ಕೈ ಬಿಡದಂತೆ ನೋಡಿಕೊಳ್ಳಿ: ಶಾಸಕ ಜೆ.ಟಿ.ಪಾಟೀಲ

Dec 08 2024, 01:16 AM IST
ಇಸ್ರೇಲಿಗೆ ಹೋದರೆ ಬೆಳೆಗಳಿಗೆ ರೋಗ ಬಾಧೆಯ ಸಮಸ್ಯೆ ಇರಲ್ಲ. ಅಲ್ಲಿಯ ಪದ್ಧತಿಯನ್ನು ತೋವಿವಿ ಅಧ್ಯಯನ ಮಾಡಬೇಕು.

ಗೃಹಲಕ್ಷ್ಮೀ ಯೋಜನೆಯಿಂದ ಶೇ.90ರಷ್ಟು ಮಹಿಳೆಯರಿಗೆ ಅನುಕೂಲ: ಶಾಸಕ ವಿಶ್ವಾಸ ವೈದ್ಯ

Dec 08 2024, 01:16 AM IST
ಸವದತ್ತಿ ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯಿಂದ ಶೇ.90ರಷ್ಟು ಮಹಿಳೆಯರಿಗೆ ಅನುಕೂಲವಾಗಿದ್ದು, ಬಾಕಿ ಉಳಿದಂತ ಶೇ.10ರಷ್ಟು ಮಹಿಳೆಯರಿಗೂ ಸಹ ಯೋಜನೆಯ ಲಾಭ ತಲುಪುವಂತೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕೆಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 467
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved