• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಚ್ಛತೆಯಲ್ಲಿ ಜನಸಾಮಾನ್ಯರ ಜವಾಬ್ದಾರಿ ಪಾತ್ರ ಮಹತ್ವದ್ದು: ಶಾಸಕ ಶ್ರೀನಿವಾಸ ಮಾನೆ

Sep 19 2024, 02:04 AM IST

ಸ್ವಚ್ಛತೆ ಸರ್ಕಾರದ ಜವಾಬ್ದಾರಿ ಎಂಬ ಮನೋಭಾವ ಬದಲಾಗಬೇಕೆಂದು ಹಾಗೂ ಪ್ರತಿಯೊಬ್ಬ ನಾಗರಿಕರು ಸ್ವಚ್ಛತೆಯಲ್ಲಿ ಕೈಜೋಡಿಸಬೇಕೆಂದು ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದ್ದಾರೆ. 

ರೈತರ ಅಹೋರಾತ್ರಿ ಪ್ರತಿಭಟನಾ ಸ್ಥಳಕ್ಕೆ ಶಾಸಕ ಭೇಟಿ

Sep 19 2024, 01:56 AM IST
ಗುಂಡ್ಲುಪೇಟೆಯಲ್ಲಿ ರೈತಸಂಘದಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭೇಟಿ ನೀಡಿದರು.

ಶಿಕ್ಷಕರು ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಲಿ: ಶಾಸಕ ಡಿ.ರವಿಶಂಕರ್

Sep 19 2024, 01:55 AM IST
ಶಿಕ್ಷಣ ಕ್ಷೇತ್ರ ಪವಿತ್ರವಾದುದಾಗಿದ್ದು ಇದನ್ನು ಅರಿತು ಬಲಿಷ್ಠ ಮತ್ತು ಶಕ್ತಿಯುತ ಸಮಾಜ ನಿರ್ಮಾಣಕ್ಕೆ ಕಂಕಣಬದ್ದರಾಗಿ ಕೆಲಸ ಮಾಡಿ ವಿದ್ಯಾರ್ಥಿಗಳು ಎಂತಹ ಸಂಕಷ್ಟ ಬಂದರು ಜಗ್ಗದೆ ಕುಗ್ಗದೆ ಶಕ್ತಿಯುತವಾಗಿ ರೂಪುಗೊಳ್ಳುವಂತೆ ಮಾಡಬೇಕು.

ಮಡಿಕೇರಿ ದಸರಾ: ಸಿದ್ಧತೆ ಪರಿಶೀಲಿಸಿದ ಶಾಸಕ ಮಂತರ್ ಗೌಡ

Sep 19 2024, 01:50 AM IST
ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಪೂರ್ವ ಸಿದ್ಧತೆ ಪರಿಶೀಲನೆಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮುಂದಾಗಿದ್ದಾರೆ. ಬುಧವಾರ ದಸರಾ ಹಾಗೂ ದಶಮಂಟಪ ಸಮಿತಿಗಳೊಂದಿಗೆ ಪ್ರತಿ ದೇವಾಲಯಗಳಿಗೆ ಭೇಟಿ ನೀಡಿದ ಶಾಸಕ ಸಿದ್ಧತೆಗಳನ್ನು ವೀಕ್ಷಿಸಿ ಅಗತ್ಯ ಸಲಹೆ ಸೂಚನೆ ನೀಡಿದರು.

ಶಾಸಕ ಮುನಿರತ್ನ ಗಡೀಪಾರಿಗೆ ಆಗ್ರಹ

Sep 19 2024, 01:49 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಬಿಜೆಪಿ ಶಾಸಕ ಮುನಿರತ್ನ ನಾಯ್ಡು ದಲಿತರ ಜಾತಿ ನಿಂದನೆ ಮಾಡಿದ್ದು, ಅವರನ್ನು ಬಿಜೆಪಿ ವರಿಷ್ಠರು ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಜೊತೆಗೆ ಶಾಸಕನ ಆಸ್ತಿ ಪಾಸ್ತಿ ಸರ್ಕಾರ ಸ್ವಾಧೀನಪಡಿಸಿಕೊಂಡು ರಾಜ್ಯದಿಂದ ಗಡೀಪಾರು ಮಾಡಬೇಕು ಎಂದು ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿದವು.

ಹೆಣ್ಣುಮಕ್ಕಳ ಬಗ್ಗೆ ಹೀನಾಯವಾಗಿ ಮಾತನಾಡಿದ್ದ ಶಾಸಕ ಮುನಿರತ್ನ ನಾಯ್ಡುರನ್ನು ಉಚ್ಚಾಟಿಸಲಿ

Sep 19 2024, 01:49 AM IST
ಸದಾ ವೈಯಕ್ತಿಕ ಟೀಕೆಗಳಿಗೆ ಇಳಿಯುವ ಬಿಜೆಪಿಯವರು ಶಾಸಕ ಪ್ರದೀಪ್‌ ಈಶ್ವರ್‌ ಅವರ ತಂದೆ-ತಾಯಿ ಸಾವಿನ ಕುರಿತು ಸುದ್ದಿಗೋಷ್ಠಿಯಲ್ಲಿ ಟೀಕೆ ಮಾಡಲು ಇವರಿಗೆ ಯಾವ ನೈತಿಕತೆಯೂ ಇಲ್ಲ. ವೈಯಕ್ತಿಕ ನಿಂದನೆಗಳನ್ನು ಬಿಡಬೇಕು. ಅಭಿವೃದ್ಧಿ ವಿಚಾರವಾಗಿ ಮಾತನಾಡಲಿ.

ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹ : ಬಂಗಾರಪೇಟೆಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ

Sep 19 2024, 01:49 AM IST

ದಲಿತರ ವಿರುದ್ಧ ಜಾತಿನಿಂದನೆ ಮಾಡಿ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಬೆಂಗಳೂರಿನ ಆರ್.ಆರ್.ನಗರದ ಶಾಸಕ ಮುನಿರತ್ನ ನಾಯ್ಡು ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ

ಅಗಲಿದ ಮಾಜಿ ಶಾಸಕ ಮುದ್ನಾಳ್‌ಗೆ ಕಣ್ಣೀರ ವಿದಾಯ

Sep 19 2024, 01:45 AM IST
ಸರ್ಕಾರಿ ಗೌರವಗಳೊಂದಿಗೆ ವೆಂಕಟರೆಡ್ಡಿ ಅಂತ್ಯಕ್ರಿಯೆ, ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಪ್ರತಿಧ್ವನಿಸಿದ ‘ಯಾದಗಿರಿ ಹುಲಿ’ ಝೇಂಕಾರ. ವಿವಿಧ ಗಣ್ಯರು ಭಾಗಿ, ಸಕಲ ಸರ್ಕಾರಿ ಗೌರವದೊಂದೊಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು.

ಜಗತ್ತು ಸುಂದರವಾಗಿ ಕಾಣಲು ವಿಶ್ವಕರ್ಮ ಜನಾಂಗವೇ ಕಾರಣ: ಶಾಸಕ ಕೃಷ್ಣನಾಯ್ಕ

Sep 18 2024, 02:05 AM IST
ಹೂವಿನಹಡಗಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ಶಾಸಕ ಮುನಿರತ್ನ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ

Sep 18 2024, 02:02 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆ ಪ್ರಕರಣ ಹಾಗೂ ದಲಿತರ ಮಾನಹಾನಿ, ಚೆಲುವರಾಜ್ ಅವರನ್ನು ಕೊಲೆ ಬೆದರಿಕೆ ಹಾಕಿರುವ ಶಾಸಕರ ಮೇಲೆ ಕಠಿಣ ಕ್ರಮ ಹಾಗೂ ಮಹಿಳೆಯರ ಬಗ್ಗೆ ನಿಂದಿಸಿರುವ ಮುನಿರತ್ನ ಅವರನ್ನು ಬಿಜೆಪಿ ಪಕ್ಷ ಉಚ್ಛಾಟನೆ ಮಾಡಬೇಕು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 400
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved