• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರಿಯರ ಜೀವನಾನುಭವ ಯುವಜನತೆಗೆ ಪ್ರೇರಣೆ: ಶಾಸಕ ಎಚ್.ಆರ್.ಗವಿಯಪ್ಪ

Oct 11 2025, 12:03 AM IST
ಕಾಯಕ ನಿಷ್ಠೆ, ವೃತ್ತಿ ಧರ್ಮ ಪಾಲನೆ ಸೇರಿದಂತೆ ಅವರ ಜೀವನಾನುಭವಗಳು ಯುವಜನತೆಯಲ್ಲಿ ಪ್ರೇರಣೆ ಮೂಡಿಸಲಿವೆ

ಕಮಲಾಪುರ ಪಟ್ಟಣ ಅಭಿವೃದ್ದಿಗೆ ₹15 ಕೋಟಿ ಅನುದಾನ: ಶಾಸಕ ಗವಿಯಪ್ಪ

Oct 11 2025, 12:03 AM IST
ಕಮಲಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯ 21 ವಾರ್ಡ್ ಗಳಿಗೆ ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿಗೆ ₹15 ಕೋಟಿ ಬಿಡುಗಡೆ ಮಾಡಲಾಗಿದೆ

ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಕೆ.ಆರ್.ಸಾಗರ ಮುಖಂಡರು

Oct 11 2025, 12:02 AM IST
ಹಲವು ವರ್ಷಗಳಿಂದ ಶಾಸಕ ರಮೇಶ ಬಂಡಿಸಿದ್ದೇಗೌಡರ ಜೊತೆ ಕಟ್ಟಾ ಬೆಂಬಲಿಗನಾಗಿ ಕೆಲಸ ಮಾಡಿದ್ದು, ಅವರು ಯಾವ ಪಕ್ಷದಲ್ಲಿದ್ದರೂ ಗ್ರಾಮದಲ್ಲಿ ಅವರಿಗಾಗಿ ಕೆಲಸ ಮಾಡಿದ್ದೇನೆ. ಆದರೆ, ಶಾಸಕರು ಕೇವಲ ದ್ವೇಷದ ರಾಜಕಾರಣ ಮಾಡುತ್ತಿದ್ದು ಗ್ರಾಮದಲ್ಲಿ ಯಾವ ಮುಖಂಡರ ಸಮಸ್ಯೆಗಳಿಗೂ ಸ್ಪಂದನೆ ನೀಡುತ್ತಿಲ್ಲ.

ರಸ್ತೆ ಕಾಮಗಾರಿಗೆ ಶಾಸಕ ಸುರೇಶ್ ಚಾಲನೆ

Oct 11 2025, 12:02 AM IST
ಮಲೆನಾಡು ಭಾಗದ ದಬ್ಬೆ-ಕನ್ನಾಪುರ ಗ್ರಾಮದ ರು. ೧ ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿ ಮಾತನಾಡಿದ ಅವರು ಕಳೆದ ವರ್ಷ ಅತಿವೃಷ್ಟಿಯಿಂದ ಮಲೆನಾಡು ಭಾಗದ ರಸ್ತೆಗಳು ತೀವ್ರವಾಗಿ ಹದಗೆಟ್ಟಿತ್ತು. ಈ ಬಗ್ಗೆ ಖುದ್ದು ಪರಿಶೀಲನೆ ನಡೆಸಿ ಸಂಬಂಧ ಪಟ್ಟ ಲೋಕೋಪಯೋಗಿ ಮಂತ್ರಿಗಳಿಗೆ ಶೀಘ್ರವೇ ರಸ್ತೆ ಹಾಗೂ ಸೇತುವೆ ನಿರ್ಮಿಸಲು ಹೆಚ್ಚಿನ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಮಂತ್ರಿಗಳು ಕೂಡ ಸ್ಪಂದಿಸಿದ್ದು ಪಟ್ಟಣ ಹೊಳೆಬೀದಿಯ ಸೇತುವೆಗೆ ರು. ೩೭ ಕೋಟಿ ಅನುದಾನ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆದಿರುವುದು ತಾವು ಪಟ್ಟ ಶ್ರಮಕ್ಕೆ ಫಲ ದೊರಕಿದೆ ಎಂದರು.

ಪುರಾತನ ಕೆರೆಗಳನ್ನು ಸಂರಕ್ಷಣೆ ಮಾಡಿ: ಶಾಸಕ ಕೆ.ಎಂ.ಉದಯ್

Oct 11 2025, 12:02 AM IST
ಪ್ರತಿ ಊರಿಗೊಂದು ಕೆರೆ ಅವಶ್ಯಕತೆ ಇದೆ, ಗ್ರಾಮಸ್ಥರು ಕೆರೆಗಳನ್ನು ರಕ್ಷಣೆ ಮಾಡಬೇಕು. ನಾಲೆಗಳ ಮೂಲಕ ಹರಿದು ಬರುವ ನೀರನ್ನು ಕೆರೆಗಳಿಗೆ ತಲುಪಿಸುವುದರಿಂದ ನೀರಿನ ಸಂಗ್ರಹಣೆಯೊಂದಿಗೆ ಅಂತರ್ಜಲ ವೃದ್ಧಿಗೂ ಸಹಕಾರಿಯಾಗುತ್ತದೆ.

ಸಂಪನ್ಮೂಲ ಸರಿಯಾಗಿ ಸದ್ಬಳಕೆಯಾಗಲಿ: ಶಾಸಕ ಕೃಷ್ಣನಾಯ್ಕ

Oct 10 2025, 01:01 AM IST
ಗ್ರಾಮೀಣ ಪ್ರದೇಶದಲ್ಲಿ ಎಸ್‌ಆರ್‌ಎಂಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉತ್ತಮ ಶೈಕ್ಷಣಿಕ ವಾತಾವರಣ ಹೊಂದಿದೆ

19 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಬಾಲಕೃಷ್ಣ ಭೂಮಿಪೂಜೆ

Oct 10 2025, 01:00 AM IST
ರಾಮನಗರ: ಮಂಚನಾಯ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 19 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ. ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು.

ಅಂತರ್ಜಲ ಉಳಿಸಲು ಚಿಂತನೆ ನಡೆಯಬೇಕಿದೆ: ಶಾಸಕ ಜೆ. ಟಿ. ಪಾಟೀಲ

Oct 09 2025, 02:01 AM IST
ತಾಲೂಕಿನ ಸುನಗ ತಾಂಡಾ-೧ರಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೀಳಗಿ ತಾಲೂಕು, ಗ್ರಾಪಂ ಸುನಗ, ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಆಯೋಜಿಸಿದ್ದ ನಮ್ಮೂರು ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಜೆ.ಟಿ. ಪಾಟೀಲ ಕೆರೆಗೆ ಬಾಗಿನ ಅರ್ಪಿಸಿದರು.

ಜನ-ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುವೆ: ಶಾಸಕ ಶ್ರೀನಿವಾಸ್

Oct 09 2025, 02:01 AM IST
ಗ್ಯಾರಂಟಿ ಯೋಜನೆ ಸೇರಿದಂತೆ ಸರ್ಕಾರದ ಸವಲತ್ತುಗಳು ಜನತೆಗೆ ತಲುಪಿಸುವ ಉದ್ದೇಶವಿದೆ,

ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ; ಹಲವು ಸಾಮಾಜಿಕ ಕಾರ್ಯ

Oct 09 2025, 02:00 AM IST
ಪುತ್ರ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬದ ಪ್ರಯುಕ್ತ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬದ ದಿನದಂದೆ ದೆಹಲಿಯಲ್ಲಿನ ಸಭೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಕ್ಷೇತ್ರದಲ್ಲಿ ಲಭ್ಯರಿಲ್ಲ. ಇದಕ್ಕೆ ಕ್ಷಮೆ ಕೋರುತ್ತೇನೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved