• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವೇಗೌಡ್ರು, ಕುಮಾರಸ್ವಾಮಿ ಲಾಟರಿ ಪಿಎಂ, ಸಿಎಂ ಆಗಿದ್ರ: ಶಾಸಕ ಕೆ.ಎಂ.ಉದಯ್

Jul 07 2025, 11:48 PM IST
ಮದ್ದೂರು ಕ್ಷೇತ್ರದಲ್ಲಿ 1300 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ತಾಲೂಕಿನ ನೀರಾವರಿ ಯೋಜನೆಗೆ ಸುಮಾರು 600 ಕೋಟಿಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ರೈತರ ಕಲ್ಯಾಣಕ್ಕೆ ಶ್ರಮಿಸುತ್ತಿದ್ದೇನೆ. ನನ್ನ ಅಭಿವೃದ್ಧಿ ಸಹಿಸದೆ ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ, ಯಾವುದೇ ಟೀಕೆಗಳಿಗೆ ನಾನು ಹೆದರುವುದಿಲ್ಲ.

ಶಿಕ್ಷಕ ದಿ.ಗುರುಪಾದ ನಡೆನುಡಿ ಆದರ್ಶಪ್ರಾಯ: ಶಾಸಕ ಸವದಿ

Jul 07 2025, 11:48 PM IST
ಸಮಾಜಕ್ಕೆ ಮಾದರಿಯಾಗುವ ಮೂಲಕ ಅಪಾರ ಶಿಷ್ಯಂದಿರನ್ನು ಹೊಂದಿರುವ ದಿ.ಗುರುಪಾದ ಹಿಪ್ಪರಗಿಯವರು ಆದರ್ಶ ನಡೆ-ನುಡಿ ಎಲ್ಲರಿಗೂ ಮಾದರಿ ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ರೋಟರಿಯಿಂದ ಅತಿ ಹೆಚ್ಚು ದೇಣಿಗೆ: ಶಾಸಕ ಜಿ.ಎಚ್.ಶ್ರೀನಿವಾಸ್

Jul 07 2025, 11:47 PM IST
ತರೀಕೆರೆಪ್ರಪಂಚದಾದ್ಯಂತ ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಅತಿ ಹೆಚ್ಚು ದೇಣಿಗೆಯನ್ನು ರೋಟರಿ ಕ್ಲಬ್ ನೀಡುತ್ತಿದೆ ಎಂದು ಶಾಸಕ ಜಿ.ಹೆಚ್.ಶ್ರೀನಿವಾಸ್ ಹೇಳಿದ್ದಾರೆ.

ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿ ಸಂತಸ ತಂದಿದೆ : ಶಾಸಕ

Jul 07 2025, 01:33 AM IST
ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿಯಾಗಿದ್ದು ಸಂತಸ ತಂದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಪ್ರಾಕೃತಿಕ ಹಾನಿ ವರದಿ ಒಂದು ವಾರದಲ್ಲಿ ಸಲ್ಲಿಕೆಗೆ ಶಾಸಕ ಸೂಚನೆ

Jul 07 2025, 12:34 AM IST
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಬಡವರ ಪರ: ಶಾಸಕ ಪಠಾಣ

Jul 07 2025, 12:34 AM IST
ಕೇಂದ್ರ ಸರ್ಕಾರದಿಂದ ಬಂಕಾಪುರ ರಾಷ್ಟ್ರೀಯ ಹೆದ್ದಾರಿಯಿಂದ ಮುಂಡಗೋಡ, ಯಲ್ಲಾಪುರ, ಕಾರವಾರ ಮಾರ್ಗವಾಗಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಜೋಡಣೆ, ವರದಾ- ಬೇಡ್ತಿ ನದಿಗಳ ಜೋಡಣೆ ಮಾಡಿ ಅನುಕೂಲ ಕಲ್ಪಿಸಬೇಕು.

ಸೇವೆ, ತ್ಯಾಗದ ಸಂದೇಶ ನೀಡಿದ ಬಾಬೂಜಿ: ಶಾಸಕ ಕೆ.ಎಸ್.ಬಸವಂತಪ್ಪ

Jul 07 2025, 12:17 AM IST
ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು ಜಗಜೀವನರಾಂ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಉತ್ತಮ ಚಿಕಿತ್ಸೆ ನೀಡುವುದೇ ವೈದ್ಯರ ಮಹತ್ವದ ಜವಾಬ್ದಾರಿ-ಶಾಸಕ ಡಾ. ಲಮಾಣಿ

Jul 06 2025, 11:48 PM IST
ಬಡವರ ಧ್ವನಿಯಾಗಿ ಮತ್ತು ಆರೋಗ್ಯವಂತ ದೇಶದ ನಿರ್ಮಾಣ ಮಾಡುವಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದೆ. ವೈದ್ಯವೃತ್ತಿಯನ್ನು ದೇವರ ಸೇವೆ ಎಂದು ಭಾವಿಸಬೇಕು. ಸದ್ಯದ ಸ್ಥಿತಿಗತಿ ಅವಲೋಕಿಸಿದಲ್ಲಿ ವೈದ್ಯರ ಸೇವೆ ಅತ್ಯಂತ ಪ್ರಮುಖ. ಆದರೆ, ಪ್ರಸ್ತುತ ಕಾಲಘಟ್ಟದಲ್ಲಿ ಸೇವಾ ಮನೋಭಾವ ಮರೀಚಿಕೆಯಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಕಳವಳ ವ್ಯಕ್ತಪಡಿಸಿದರು.

ವಿವಿಧ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ: ಶಾಸಕ ಗವಿಯಪ್ಪ

Jul 06 2025, 11:48 PM IST
ರೈತರ ಜಮೀನುಗಳ ದಾಖಲೆಗಳ ಸುರಕ್ಷತೆಗಾಗಿ ಭೂ ಸುರಕ್ಷಾ ಯೋಜನೆ ಅಡಿಯಲ್ಲಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ.

ಮಹಿಳೆಯರು ಸ್ವ-ಸಹಾಯ ಗುಂಪುಗಳ ಮೂಲಕ ಸಂಘಟಿತರಾಗಿ-ಶಾಸಕ ಸಿ.ಸಿ. ಪಾಟೀಲ

Jul 06 2025, 11:48 PM IST
ಗ್ರಾಮೀಣ ಮಹಿಳೆಯರು ಸ್ವ-ಸಹಾಯ ಗುಂಪುಗಳ ಮೂಲಕ ಸಂಘಟಿತರಾಗಿ, ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಮಾಡುತ್ತಿರುವುದು ಮತ್ತು ತಮ್ಮ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಹೊಂದಲು ಬ್ರಾಂಡಿಂಗ್, ಪ್ಯಾಕಿಂಗ್ ವ್ಯವಸ್ಥೆ ಕೈಗೊಂಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 459
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved