• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕ ಗಣೇಶೋತ್ಸವ ಅರ್ಥ ಕಳೆದುಕೊಳ್ಳದಿರಲಿ-ಶಾಸಕ ಮಾನೆ

Sep 17 2024, 12:50 AM IST
ಆ ದಿನಗಳಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕಿಚ್ಚು ಹಚ್ಚಿದ್ದ ಸಾರ್ವಜನಿಕ ಗಣೇಶೋತ್ಸವ ಈ ದಿನಗಳಲ್ಲಿ ಅರ್ಥ ಕಳೆದುಕೊಳ್ಳದಿರಲಿ ಎಂದು ಶಾಸಕ ಶ್ರೀನಿವಾಸ ಮಾನೆ ಆಶಯ ವ್ಯಕ್ತಪಡಿಸಿದರು.

ಹಾಲಿನ ದರ ಏರಿಕೆ : ಸಿಎಂ ಸಿದ್ದರಾಮಯ್ಯ ನೀಡಿರುವ ಮುನ್ಸೂಚನೆಗೆ ಬೆಂಬಲ - ಶಾಸಕ ನಂಜೇಗೌಡ

Sep 17 2024, 12:50 AM IST
ರಾಜ್ಯದಲ್ಲಿ ಹಾಲಿನ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿರುವ ಮುನ್ಸೂಚನೆಗೆ ಬೆಂಬಲ ವ್ಯಕ್ತಪಡಿಸಿರುವ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ, ಹಾಲು ಉತ್ಪಾದನಾ ವೆಚ್ಚ ಹೆಚ್ಚಳ ಹಾಗೂ ರೈತರ ಹಿತದೃಷ್ಟಿಯಿಂದ ದರ ಏರಿಕೆ ಅನಿವಾರ್ಯ ಎಂದಿದೆ.

ರಾಹುಲ್ ಗಾಂಧಿ ಅವರ ನಾಲಗೆ ಕತ್ತರಿಸಿದರೆ ಬಹುಮಾನ ನೀಡುವುದಾಗಿ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ

Sep 17 2024, 12:50 AM IST

ಮೀಸಲಾತಿ ರದ್ದುಪಡಿಸುವ ಕುರಿತು ಮಾತನಾಡಿದ ರಾಹುಲ್ ಗಾಂಧಿ ಅವರ ನಾಲಗೆ ಕತ್ತರಿಸಿದರೆ ಬಹುಮಾನ ನೀಡುವುದಾಗಿ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಆರ್ಥಿಕ ಸಂಕಷ್ಟದಲ್ಲೂ ಮೂಲಸೌಲಭ್ಯ ಕಲ್ಪಿಸುವ ಜವಾಬ್ದಾರಿಯಿದೆ-ಶಾಸಕ ಮಾನೆ

Sep 17 2024, 12:50 AM IST
ಆರ್ಥಿಕ ಸಂಕಷ್ಟ, ಸವಾಲಿನ ಮಧ್ಯೆಯೂ ಜನತೆಯ ನೆಮ್ಮದಿಯ ಜೀವನಕ್ಕೆ ಮೂಲಸೌಲಭ್ಯ ಕಲ್ಪಿಸುವ ಗುರುತರ ಜವಾಬ್ದಾರಿ ನಮ್ಮ ಮುಂದಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಭಾವೈಕ್ಯತೆ-ಸಾಮರಸ್ಯ ಸಾರುವ ಈದ್‌-ಮಿಲಾದ್‌: ಶಾಸಕ ಶರತ್ ಬಚ್ಚೇಗೌಡ

Sep 17 2024, 12:49 AM IST
ಹಿಂದೂ-ಮುಸ್ಲಿಂ ಯಾವುದೇ ಹಬ್ಬಗಳಲ್ಲಿ ಪ್ರತಿಯೊಬ್ಬರು ಧರ್ಮ, ಜಾತಿ ಬೇದಭಾವ ತೋರದೆ ಪರಸ್ಪರ ಭಾವೈಕ್ಯತೆ-ಸಾಮರಸ್ಯದಿಂದ ಹಬ್ಬ ಆಚರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಮಾತನಾಡಿದರು.

ಶಾಸಕ ಮುನಿರತ್ನ ವಜಾಗೊಳಿಸಿ

Sep 17 2024, 12:49 AM IST
ನೀಚ ಮನಸ್ಥಿತಿಯುಳ್ಳ ಮುನಿರತ್ನ ಅವರು ಶಾಸಕರಾಗಿ ಸಂವಿಧಾನಿಕ ಹುದ್ದೆಯಲ್ಲಿ ಇರಲಿಕ್ಕೆ ನಾಲಾಯಕ್ಕು,

ಮುನಿರತ್ನ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್‌, ಡಿಕೆಸು ಕೈವಾಡ : ಶಾಸಕ ರಮೇಶ ಜಾರಕಿಹೊಳಿ

Sep 17 2024, 12:48 AM IST
ಶಾಸಕ ಮುನಿರತ್ನ ಬಂಧನ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಹೋದರ ಡಿ.ಕೆ.ಸುರೇಶ ಮತ್ತು ಕುಸುಮಾ ಅವರ ಕೈವಾಡ ಇದೆ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದರು.

'ಶಾಸಕ ಮುನಿರತ್ನ ಸಂಭಾಷಣೆ ಧ್ವನಿ ಪರೀಕ್ಷೆಗೆ ರವಾನೆ : ತಪ್ಪು ಮಾಡಿದ್ದರೆ ಕಾನೂನು ಕ್ರಮ'

Sep 17 2024, 12:47 AM IST
ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕುಟುಂಬ, ಸಮಾಜ ಒತ್ತು ನೀಡ ಬೇಕು ಹಾಗೆ ಮಾಡಿದಲ್ಲಿ ನ್ಮ ಸಮಾಜದಲ್ಲಿನ ಮೌಢ್ಯವೂ ದೂರ ಸರಿಯುತ್ತದೆ. ಈಗ ಪ್ರತಿ ಮುಸ್ಲಿಂ ಕುಟುಂಬದವರೂ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಆಲೋಚನೆ ಮಾಡಬೇಕು ಮತ್ತು ಗುಣಮಟ್ಟದ ಶಿಕ್ಷಣ ಕೊಡಿಸಬೇಕ

ರಾಮನಗರದಲ್ಲಿ ಕ್ರಿಟಿಕಲ್‌ ಕೇರ್ ಸೆಂಟರ್ ಕಾಮಗಾರಿಗೆ ಶಾಸಕ ಇಕ್ಬಾಲ್‌ ಹುಸೇನ್ ಶಂಕುಸ್ಥಾಪನೆ

Sep 17 2024, 12:46 AM IST
ಸ್ಕ್ಯಾನಿಂಗ್, ತುರ್ತು ಶಸ್ತ್ರ ಚಿಕಿತ್ಸೆ, ಐಸಿಯು ವಿಭಾಗಗಳು ಸೇರಿದಂತೆ ಹಲವು ಆರೋಗ್ಯ ಸೇವೆಗಳನ್ನು ಒಳಗೊಂಡಿರುವ ಕ್ರಿಟಿಕಲ್‌ ಕೇರ್ ಸೆಂಟರ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುತ್ತಿರುವುದು ನನ್ನ ಪುಣ್ಯ ಎಂದು ಶಾಸಕ ಇಕ್ಬಾಲ್‌ ಹುಸೇನ್ ಹೇಳಿದರು. ರಾಮನಗರದಲ್ಲಿ ಮೂರು ಅಂತಸ್ತಿನ ಕ್ರಿಟಿಕಲ್‌ ಕೇರ್ ಸೆಂಟರ್ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶಾಸಕ ಮುನಿರತ್ನಂ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕುರಿತು ತನಿಖೆ ಆಗಬೇಕು : ಯತ್ನಾಳ

Sep 16 2024, 01:55 AM IST

 ಶಾಸಕ ಮುನಿರತ್ನಂ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕುರಿತು ತನಿಖೆ ಆಗಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. 

  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 400
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved