• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂರುವರೆ ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ :ಬದಲಾವಣೆಯ ಚರ್ಚೆ ನಡೆದಿಲ್ಲ - ಶಾಸಕ ರಾಜು ಕಾಗೆ

Sep 14 2024, 01:51 AM IST

ಕಾಂಗ್ರೆಸ್‌ನ 135 ಜನ ಶಾಸಕರಿದ್ದೇವೆ. ಎಲ್ಲ ಶಾಸಕರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ಆದರೆ, ಅದು ಸಾಧ್ಯವಾಗದ ಮಾತು. ಪಕ್ಷದಲ್ಲಿ ಸಿಎಂ ಬದಲಾವಣೆಯ ಚರ್ಚೆ ನಡೆದಿಲ್ಲ.  

ವಿವಿಧ ಕಾಮಗಾರಿಗಳಿಗೆ ಶಾಸಕ ಆರ್. ಬಸನಗೌಡರಿಂದ ಭೂಮಿ ಪೂಜೆ

Sep 14 2024, 01:50 AM IST
ಮಸ್ಕಿ ತಾಲೂಕಿನ ಹೂವಿನಭಾವಿ, ಅಂಕುಶದೊಡ್ಡಿ ಮುಂತಾದ ಗ್ರಾಮಗಳಲ್ಲಿ ಶುಕ್ರವಾರ ಶಾಲಾ ಕೊಠಡಿ , ಸಿಸಿ ರಸ್ತೆ, ಬಿಸಿಯೂಟ ಕೊಠಡಿ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ

ಬ್ಯಾಂಕ್ ಅಭಿವೃದ್ಧಿಯಲ್ಲಿ ಷೇರುದಾರರ ಸಹಕಾರ ಮುಖ್ಯ: ಶಾಸಕ ನಾಯಕ

Sep 14 2024, 01:48 AM IST
Shareholder cooperation important in bank development: MLA Leader

ತೆಂಗಿನ ಮರಗಳಿಗೆ ಕಪ್ಪುತಲೆ ಹುಳು ನಿಯಂತ್ರಣಕ್ಕೆ ಅಗತ್ಯ ಕ್ರಮ: ಶಾಸಕ ಕೆ.ಎಂ.ಉದಯ್

Sep 14 2024, 01:45 AM IST
ಮದ್ದೂರು ತಾಲೂಕಿಗೆ ಶೀಘ್ರ ತೋಟಗಾರಿಕೆ ಸಚಿವರನ್ನು ಕರೆಸಿ ಅವರಿಗೆ ತೆಂಗಿನ ಮರಗಳಿಗೆ ಬಂದಿರುವ ಕಪ್ಪು ತಲೆ ಹುಳು ಬಾಧೆಯಿಂದ ರೈತರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಅವರ ಗಮನಕ್ಕೆ ತಂದು ರೋಗ ನಿಯಂತ್ರಣ ಮಾಡಲು ಸರ್ಕಾರ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ತೆಂಗು ಬೆಳೆಗಾರರು ಆತಂಕ ಪಡದೆ ಮುಂಜಾಗ್ರತೆ ವಹಿಸಬೇಕು.

ಸಹಕಾರ ಸಂಘದಿಂದ ಸ್ವಾವಲಂಬಿ: ಶಾಸಕ ಎ.ಆರ್.ಕೃಷ್ಣಮೂರ್ತಿ

Sep 14 2024, 01:45 AM IST
ಸಹಕಾರ ಸಂಘಗಳಿಂದ ಇದರ ಸದಸ್ಯರು ಇದರಿಂದ ಲಭಿಸುವ ಸೌಲಭ್ಯಗಳನ್ನು ಪಡೆದು ಸ್ವ ಉದ್ಯೋಗಕ್ಕೆ ಬಳಸಿಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಿ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಸಲಹೆ ನೀಡಿದರು. ಯಳಂದೂರಿನಲ್ಲಿ ಕೃಷಿ ಸಹಕಾರ ಸಂಘ ಉದ್ಘಾಟಿಸಿ ಮಾತನಾಡಿದರು.

ಸೆ.14 ಜಲಪಾತೋತ್ಸವಕ್ಕೆ ಬರುವ ಸಿಎಂಗೆ ಕಪ್ಪುಬಾವುಟ ಪ್ರದರ್ಶನ: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Sep 13 2024, 01:40 AM IST
ಜನಪ್ರತಿನಿಧಿಗಳು ಜನ ಸಾಮಾನ್ಯರ ಕಷ್ಟವನ್ನು ಆಲಿಸಬೇಕು. ಅದನ್ನು ಬಿಟ್ಟು ಉತ್ಸವ ನಡೆಸುವುದು ಎಷ್ಟು ಸರಿ. ಸೆ.14ರಂದು ಕಪ್ಪುಬಟ್ಟೆ ಧರಿಸಿ ನಾವು ಪ್ರತಿಭಟನೆ ನಡೆಸುತ್ತಿವೆ. ನಮ್ಮ ಪ್ರತಿಭಟನೆ ಸಿದ್ದರಾಮಯ್ಯ, ನರೇಂದ್ರಸ್ವಾಮಿ ವಿರುದ್ಧವಲ್ಲ. ನಮ್ಮ ಸಮಸ್ಯೆಯನ್ನು ಮುಂದಿಟ್ಟು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ.

ಕಳ್ಳತನವಾಗಿದ್ದ ಮನೆಗೆ ಶಾಸಕ, ಮಾಜಿ ಶಾಸಕ ಭೇಟಿ

Sep 13 2024, 01:39 AM IST
ಬಾಗಿಲು ಮುರಿದು ಚಿನ್ನಾಭರಣ ನಗದು ಕಳ್ಳತನವಾಗಿದ್ದ ಚಿನ್ನದೊರೆ ಮನೆಗೆ ಶಾಸಕ ಎಂ.ಆರ್. ಮಂಜುನಾಥ್ ಹಾಗೂ ಮಾಜಿ ಶಾಸಕ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಗುರು-ಶಿಷ್ಯರ ಸಂಬಂಧ ಕಾಪಾಡಿಕೊಳ್ಳಿ: ಶಾಸಕ ಇಕ್ಬಾಲ್‌

Sep 13 2024, 01:38 AM IST
ರಾಮನಗರ: ಗುರು-ಶಿಷ್ಯರ ಸಂಬಂಧ ಭಕ್ತ-ಭಗವಂತ ಹಾಗೂ ತಂದೆ-ಮಗನ ಸಂಬಂಧ ಇದ್ದಂತೆ. ಈ ಪವಿತ್ರ ಸಂಬಂಧವನ್ನು ಕಾಪಾಡಿಕೊಳ್ಳುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಶಾಸಕಾಂಗ, ಕಾರ್ಯಾಂಗ ಒಟ್ಟಾದರೆ ಅಭಿವೃದ್ಧಿ ಸಾಧ್ಯ: ಶಾಸಕ ಗೋಪಾಲಕೃಷ್ಣ ಬೇಳೂರು

Sep 13 2024, 01:38 AM IST
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯ ನೂತನ ಕಟ್ಟಡವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿ, ಅಭಿವೃದ್ಧಿಗೆ ಶಾಸಕಾಂಗ ಮತ್ತು ಕಾರ್ಯಾಂಗ ಹೇಗೆ ಪೂರಕ ಎಂದು ತಿಳಿಸಿದರು,

ನಾಗಮಂಗಲದಲ್ಲಿ ನಡೆದಿರುವುದು ಸಣ್ಣ ಘಟನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Sep 13 2024, 01:35 AM IST
ಗಣೇಶಮೂರ್ತಿ ಮೆರವಣಿಗೆ ವೇಳೆ ವೈಯಕ್ತಿಕ ವಿಚಾರವಾಗಿ ನಡೆದ ಒಂದು ಸಣ್ಣ ಘಟನೆ. ಕೆಲವೊಂದು ಪ್ರಚೋದನಕಾರಿ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಕೆಲವರು ಮುಂದಾಗುತ್ತಿದ್ದಾರೆ. ಲಾಂಗು, ಮಚ್ಚು ಸೇರಿ ಮತ್ತೊಂದು ಬಗ್ಗೆ ಮಾತನಾಡಿದ್ದಾರೆ.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 400
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved