• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಶೇಖರ ಕೋಟಿ ಅವರ ವ್ಯಕ್ತಿತ್ವ ಘನವಾದದ್ದು: ಶಾಸಕ ಕೆ.ಹರೀಶ್‌ಗೌಡ

Feb 21 2025, 12:50 AM IST
ವಿಶ್ವಮಾನವ ಹೆಸರಿಗೆ ಚ್ಯುತಿ ಬರದಂತೆ ವಿಶ್ವಮಾನವ ಮೈಸೂರು ವಿಶ್ವ ವಿದ್ಯಾನಿಲಯದ ನೌಕರರ ವೇದಿಕೆ ಕಾರ್ಯನಿರ್ವಹಿಸುತ್ತಿವೆ. ಮೈಸೂರು ವಿವಿ ಇರುವವರೆಗೂ ವೇದಿಕೆ ಅಸ್ತಿತ್ವದಲ್ಲಿದ್ದು, ಸಮಾಜ ಮುಖಿ ಕೆಲಸ ಮಾಡಬೇಕು. ಕೋಟಿ ಅವರ ವ್ಯಕ್ತಿತ್ವ ಘನವಾದದ್ದು. ಅವರ ಬಗ್ಗೆ ಅಪಾರ ಗೌರವವಿದೆ. ಇಂದು ನಾನು ಅಲ್ಪಸ್ವಲ್ಪ ವಿದ್ಯಾವಂತನಾಗಿದ್ದೇನೆ ಎಂದರೆ ಅದಕ್ಕೆ ಕೋಟಿ ಅವರ ಚಿಕ್ಕ ಸೋದರಿ ಅವರೇ ಕಾರಣ.

ಜೊಂಡಲಗಟ್ಟಿ ಗ್ರಾಮದ ಸಮಸ್ಯೆ ಪರಿಹಾರಕ್ಕೆ ಕ್ರಮ: ಶಾಸಕ ಪಠಾಣ

Feb 21 2025, 12:49 AM IST
ಅತಿಕ್ರಮಣ ಜಮೀನುದಾರರಿಗೆ ಪಟ್ಟಾ ನೀಡಲು ಕ್ರಮ ಕೈಗೊಳ್ಳಲಾಗುವುದು. ಕಾಡುಪ್ರಾಣಿಗಳ ಹಾವಳಿ ತಡೆಗೆ ಅರಣ್ಯ ಇಲಾಖೆಯವರಿಗೆ ಸೂಚಿಸಲಾಗುವುದು ಎಂದು ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ ತಿಳಿಸಿದರು.

ಸಿದ್ದರಾಮಯ್ಯ ಅವರಂಥ ಅದೃಷ್ಟ ರಾಜಕಾರಣಿ ಇನ್ನೊಬ್ಬರಿಲ್ಲ : ಶಾಸಕ ಜಿ. ಟಿ. ದೇವೇಗೌಡ

Feb 21 2025, 12:49 AM IST

ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ನೀಡಿರುವ ವಿಚಾರವಾಗಿ ಸಿದ್ದರಾಮಯ್ಯ ಅವರ ಪರವಾಗಿ ಮತ್ತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಬ್ಯಾಟಿಂಗ್‌ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ 14 ಸೈಟ್ ಯಾಕೆ ವಾಪಸ್ ಕೊಟ್ಟರು?: ಶಾಸಕ ಟಿ.ಎಸ್‌.ಶ್ರೀವತ್ಸ

Feb 21 2025, 12:48 AM IST
ಲೋಕಾಯುಕ್ತ ಇದೇ ರೀತಿ ವರದಿ ಕೊಡುತ್ತದೆ ಎಂದು ನನಗೆ ಗೊತ್ತಿತ್ತು. ಲೋಕಾಯುಕ್ತಕ್ಕೆ ಎಲ್ಲ ದಾಖಲೆ ಕೊಟ್ಟಿದ್ದೇವೆ. ಆದರೂ ಈ ರೀತಿ ವರದಿ ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಮುಗ್ದರು, ಏನೂ ತಪ್ಪು ಮಾಡಿಲ್ಲ ಎಂಬುದಾದರೆ.

ಅಸಮರ್ಪಕ ಮಾಹಿತಿ: ಅಧಿಕಾರಿಗಳ ವಿರುದ್ಧ ಶಾಸಕ ಶ್ರೀನಿವಾಸ್ ಮಾನೆ ಗರಂ

Feb 21 2025, 12:46 AM IST
ಆರೋಗ್ಯ ಇಲಾಖೆಯ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದ ಸಂದರ್ಭದಲ್ಲಿ ಅಸಮರ್ಪಕ ಉತ್ತರ ನೀಡಲು ಮುಂದಾದ ಟಿಎಚ್ಒ ಡಾ. ಲಿಂಗರಾಜ ಅವರೂ ಶಾಸಕರ ಕೆಂಗಣ್ಣಿಗೆ ಗುರಿಯಾದರು.

ವಕೀಲರ ಕಲ್ಯಾಣ ನಿಧಿ ಟ್ರಸ್ಟ್‌ಗೆ ಪ್ರತಿವರ್ಷ ₹5 ಲಕ್ಷ ಅನುದಾನ: ಶಾಸಕ ಶಿವಣ್ಣನವರ ಭರವಸೆ

Feb 20 2025, 12:48 AM IST
ಬ್ಯಾಡಗಿ ನ್ಯಾಯವಾದಿಗಳ ಸಂಘವು ಪಟ್ಟಣದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿದೆ. ಸಾರ್ವತ್ರಿಕ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಕಳಕಳಿ ಹೊಂದಿದೆ

ಕಲಾಲ ಖಾಟಿಕ್‌ ಸಮಾಜದ ಸಭಾಭವನಕ್ಕೆ ₹50 ಲಕ್ಷ: ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಭರವಸೆ

Feb 20 2025, 12:48 AM IST
ಸಣ್ಣ ಸಣ್ಣ ಸಮಾಜಗಳೆಂದು ಕೂತರೆ ಸಾಲದು. ಚಾಣಾಕ್ಷತನ, ಚಾಕಚಕ್ಯತೆಯಿಂದ ಮುಂದೆ ಬರಬೇಕಿದೆ.

ಶಿವಾಜಿ ತ್ಯಾಗ ಬಲಿದಾನ ಸ್ಮರಣೀಯ: ಶಾಸಕ ವೇದವ್ಯಾಸ ಕಾಮತ್‌

Feb 20 2025, 12:48 AM IST
ದ.ಕ. ಜಿಲ್ಲಾಡಳಿತ, ದ.ಕ. ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ (ಕೆಕೆಎಂಪಿ) ದ.ಕ. ಜಿಲ್ಲಾ ವಿಭಾಗ, ಆರ್ಯ ಯಾನೆ ಮರಾಠ ಸಮಾಜ ಸಂಘದ ಆಶ್ರಯದಲ್ಲಿ ಬುಧವಾರ ಮಂಗಳೂರು ಪುರಭವನದಲ್ಲಿ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತಿ ಕಾರ್ಯಕ್ರಮ ನೆರವೇರಿತು.

ಶಾಸಕ ಎಚ್‌.ಟಿ. ಮಂಜು ವಿರುದ್ಧ ಅವಹೇಳನಕಾರಿ ಮಾತು: ಜೆಡಿಎಸ್‌ ಖಂಡನೆ

Feb 20 2025, 12:48 AM IST
ಸಾರ್ವಜನಿಕ ವೇದಿಕೆಗಳಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ವಿರುದ್ಧ ಮನ್ಮುಲ್ ನೂತನ ನಿರ್ದೇಶಕರಾದ ಡಾಲು ರವಿ ಮತ್ತು ಎಂ.ಬಿ.ಹರೀಶ್ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ಕೆ.ಆರ್.ಪೇಟೆ ತಾಲೂಕು ಜೆಡಿಎಸ್ ಕಾರ್ಯಕರ್ತರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ಅಧಿಕ ಸಾಮರ್ಥ್ಯದ ವಿದ್ಯುತ್‌ ಪರಿವರ್ತಕ ಅಳವಡಿಸಿ: ಶಾಸಕ ಮಾನೆ

Feb 20 2025, 12:47 AM IST
ಹೆಚ್ಚಿನ ಲೋಡ್ ಕಾರಣದಿಂದ ವಿದ್ಯುತ್ ಪರಿವರ್ತಕಗಳು ಸುಡುತ್ತಿವೆ. ಹಾಗಾಗಿ ಪರಿವರ್ತಕಗಳ ಸಾಮರ್ಥ್ಯವನ್ನು 25 ಕೆವಿಎನಿಂದ 63 ಕೆವಿಎಗೆ ಹೆಚ್ಚಿಸುವಂತೆ ಮಾಡಿರುವ ಮನವಿಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಸಹ ಒಪ್ಪಿದ್ದಾರೆ.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved