• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಎಸ್. ಎನ್. ನಾರಾಯಣಸ್ವಾಮಿ ಮತ್ತು ತಹಸೀಲ್ದಾರ್ ವೆಂಕಟೇಶಪ್ಪ ನಡುವೆ ಶೀತಲ ಸಮರ

Nov 30 2024, 12:47 AM IST

ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮತ್ತು ತಹಸೀಲ್ದಾರ್ ವೆಂಕಟೇಶಪ್ಪ ನಡುವೆ ಹೊಂದಾಣಿಕೆ ಇಲ್ಲದೆ ಇಬ್ಬರ ನಡುವೆ ಶೀತಲ ಸಮರ ನಡೆಯುತ್ತಿದ್ದು, ತಹಸೀಲ್ದಾರ್‌ರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಲು ಕಾಣದ ಕೈಗಳು ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿರುವುದಾಗಿ ತಿಳಿದು ಬಂದಿದೆ.

ನಿಜಗುಣರು ಕರುನಾಡು ನಾಡು ಕಂಡ ಶ್ರೇಷ್ಠ ತತ್ವಜ್ಞಾನಿ: ಶಾಸಕ ಸಿದ್ದು ಸವದಿ

Nov 30 2024, 12:46 AM IST
ಯಾವ ಕಾಲಕ್ಕೂ ಎಲ್ಲರಿಗಿಂತಲೂ ಗುರು ದೊಡ್ಡವನು. ಹರ ಮುನಿದರೆ ಗುರು ಕಾಯುವನು. ಗುರು ಮುನಿದರೆ ಹರ ಕಾಯಲಾರ, ಗುರುವಿನ ಉಪದೇಶ ಆಲಿಸಬೇಕು.

ನಮ್ಮ ಇಡೀ ಗುಂಪು ಕರೆದರೆ ಮಾತ್ರ ದೆಹಲಿಗೆ ಹೋಗುವೆ ಎಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ

Nov 30 2024, 12:46 AM IST
ಯಾರೇ ರಾಜ್ಯಕ್ಕೆ ಭೇಟಿ ನೀಡಿದರು ನಾನು ಯಾರಿಗೂ ಭೇಟಿಯಾಗಲ್ಲ ಎಂದು ಖಡಕ್‌ ಸಂದೇಶ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ

ಮುಖೇಶ ಪತಂಗೆ ಮನೆಗೆ ಶಾಸಕ ಕಂದಕೂರ ಭೇಟಿ, ಸಾಂತ್ವನ

Nov 30 2024, 12:45 AM IST
MLA Kandakur visits Mukesh Patange's house, consoles him

ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ: ಶಾಸಕ ವಿನಯ ಕುಲಕರ್ಣಿ

Nov 30 2024, 12:45 AM IST
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕೂಗು ಹೆಚ್ಚಿದೆ. ಈ ನಿಟ್ಟಿನಲ್ಲಿ ಸಮರ್ಥರಿಗೆ ಕ್ಯಾಬಿನೆಟ್‌ ವಿಸ್ತರಣೆಯಲ್ಲಿ ಸ್ಥಾನಮಾನ ಸಿಗುವ ನಿರೀಕ್ಷೆ ಇದೆ. ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.

ಚಿಕ್ಕತಿರುಪತಿಯಲ್ಲಿ ಅಭಿವೃದ್ಧಿ ಪರ್ವ: ಶಾಸಕ

Nov 30 2024, 12:45 AM IST
ಸರ್ಕಾರದಿಂದ ಮಂಜೂರಾತಿ ಪಡೆದು ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಿಸಲಾಗುವುದು. ಭಕ್ತಾಧಿಗಳು ನೀಡಿರುವ ಹುಂಡಿ ಹಣದಿಂದ ನಡೆಯುವ ಈ ಕಾಮಗಾರಿ ಜೊತೆಯಲ್ಲಿ ದೇವಾಲಯದಲ್ಲಿ ಅವಶ್ಯವಾಗಿರುವ ಯಾತ್ರಿಕರಿಗಾಗಿ ಮೂಲಭೂತ ಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ.

ಕೃಷಿ ಯಂತ್ರೋಪಕರಣ ಸದುಪಯೋಗ ಪಡಿಸಿ: ಶಾಸಕ ಪೊನ್ನಣ್ಣ ಕರೆ

Nov 29 2024, 01:04 AM IST
ಕೊಡಗು ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಆಶ್ರಯದಲ್ಲಿ ನಗರದ ಕೃಷಿ ಭವನ ಕಚೇರಿಯ ಆವರಣದಲ್ಲಿ 2024-25ನೇ ಸಾಲಿನ ವಿವಿಧ ಕೃಷಿ ಯೋಜನೆಗಳಡಿ ಸಹಾಯಧನ, ಸವಲತ್ತು ವಿತರಣೆ ಸಮಾರಂಭ ನಡೆಯಿತು. ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡರು.

ನೇಕಾರರ ಸ್ವಾವಲಂಬನೆ ಬದುಕಿಗೆ ಆದ್ಯತೆ: ಶಾಸಕ ಸಿದ್ದು ಸವದಿ

Nov 29 2024, 01:00 AM IST
ಸೌಜನ್ಯ ನೇಕಾರರ ಬಡಾವಣೆಯಲ್ಲಿ ರಾಜೀವ ಗಾಂಧಿ ವಸತಿ ನಿಗಮದ ಮೂಲಭೂತ ಸೌಕರ್ಯ ಕಲ್ಪಿಸುವ ಅನುದಾನದಡಿ ₹79.50 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಭೂಮಿಪೂಜೆ

ಕ್ಷೇತ್ರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಸಕ್ರಿಯ: ವಸಂತಕುಮಾರ್

Nov 29 2024, 01:00 AM IST
ತರೀಕೆರೆ, ಶಾಸಕ ಜಿ.ಎಚ್.ಶ್ರೀನಿವಾಸ್ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.

ಅಭಿವೃದ್ಧಿಪರ ಜನಪ್ರತಿನಿಧಿಗಳನ್ನೇ ಪ್ರಜೆಗಳು ಆಯ್ಕೆ ಮಾಡಲಿ: ಶಾಸಕ ಆರ್.ವಿ. ದೇಶಪಾಂಡೆ

Nov 28 2024, 12:36 AM IST
ಶಿಲಾನ್ಯಾಸ ಮಾಡಿದ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ನಡೆಯಬೇಕು. ನಿಗದಿತ ಅವಧಿಯಲ್ಲಿ ಮುಕ್ತಾಯಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಾಕೀತು ಮಾಡಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 467
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved