• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದಲ್ಲಿ ಶೇ.35ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ : ಶಾಸಕ ಶರತ್ ಬಚ್ಚೇಗೌಡ

Nov 28 2024, 12:35 AM IST

 ದೇಶದಲ್ಲಿ ಶೇ.35ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಆರೋಗ್ಯವಂತರನ್ನಾಗಿ ಮಾಡಲು ಶಾಲೆಗಳಲ್ಲಿ ಮೊಟ್ಟೆ, ಚಿಕ್ಕಿ, ಬಿಸಿಯೂಟ, ಹಾಲು ಸೇರಿದಂತೆ ನ್ಯೂಟ್ರಿಷಿಯನ್ ಆಹಾರ ಪದಾರ್ಥ ವಿತರಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಶಾಸಕ ಪುಟ್ಟಸ್ವಾಮಿ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ

Nov 28 2024, 12:34 AM IST
ನಗರಗೆರೆ ಹೋಬಳಿಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿ ಕೆಲಸಗಳನ್ನು ನಾನು ಬಗೆಹರಿಸಿದ್ದೇನೆ, ಇನ್ನಷ್ಟು ಕಾಮಗಾರಿಗಳನ್ನು ಪೂರೈಸಲು ಬದ್ಧನಾಗಿದ್ದೇನೆ .

ವಿಕಲಚೇತನರನ್ನು ಸ್ವಾವಲಂಬಿಗೊಳಿಸೋಣ: ಶಾಸಕ ಗವಿಯಪ್ಪ

Nov 28 2024, 12:33 AM IST
ವಿಕಲಚೇತನರಿಗೆ ಸಮಾನ ಹಕ್ಕುಗಳು, ಸೌಕರ್ಯಗಳು ಮತ್ತು ಅವಕಾಶಗಳನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಕೆಂಚಾಂಬ ದೇವಸ್ಥಾನದ ಕಲ್ಯಾಣಿ ಸ್ವಚ್ಛಗೊಳಿಸಲು ಶಾಸಕ ಮಂಜು ಸಂಕಲ್ಪ

Nov 28 2024, 12:33 AM IST
ಬಿಜೆಪಿ ಕಾರ್ಯಕರ್ತರೆಲ್ಲರೂ ಒಂದು ದಿನ ಶ್ರೀ ಕೆಂಚಾಂಬದೇವಿ ಕಲ್ಯಾಣಿಯನ್ನು ಸ್ವಚ್ಛಗೊಳಿಸಲು ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದ್ದಾರೆ ಎಂದು ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್. ಡಿ. ಗೋಪಾಲ್ ತಿಳಿಸಿದರು. ಶಾಸಕರು ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಲ್ಯಾಣಿಯಲ್ಲಿ ಕೊಳಕು ನಿರ್ಮಾಣವಾಗಿರುವುದನ್ನು ಗಮನಿಸಿ, ಪಕ್ಷದ ಎಲ್ಲ ಕಾರ್ಯಕರ್ತರು ಒಂದು ದಿನ ಕಲ್ಯಾಣಿಯನ್ನು ಶುಚಿಗೊಳಿಸೋಣ ಎಂದು ಕರೆ ನೀಡಿದರು.

ಮಕ್ಕಳು ಅಧ್ಯಯನ, ತರಬೇತಿ ಕೇಂದ್ರದ ಅನುಕೂಲ ಪಡೆಯಿರಿ: ಶಾಸಕ ಗಣೇಶ್‌ ಪ್ರಸಾದ್‌

Nov 28 2024, 12:33 AM IST
ಪಟ್ಟಣದಲ್ಲಿ ಮಹಾಮನೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಅಧ್ಯಯನ ಕೇಂದ್ರ ಆರಂಭವಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಿ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಸಲಹೆ ನೀಡಿದರು. ಗುಂಡ್ಲುಪೇಟೆಯಲ್ಲಿ ಸಾಧನ ಪಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ಉಚಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದಲ್ಲಿ ಇಲ್ಲದ ವಕ್ಫನ್ನು ಕಿತ್ತೊಗೆಯುತ್ತೇವೆ: ಶಾಸಕ ಯತ್ನಾಳ್‌ ಆಕ್ರೋಶ

Nov 28 2024, 12:31 AM IST
ರಾಯಚೂರಿನ ಅತ್ತನೂರು ಫಂಕ್ಷನ್ ಹಾಲ್‌ನಲ್ಲಿ ಜರುಗಿದ ವಕ್ಫ್ ಭೂ ಕಬಳಿಕೆ ವಿರೋಧಿ ಜನಜಾಗೃತಿ ಹೋರಾಟ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಕ್ಫ್‌ ಮಂಡಳಿ ವಿರುದ್ಧ ಹರಿಹಾಯ್ದರು.

ಸ್ಮಾರ್ಟ್ ಕ್ಲಾಸ್‍ಗೆ ಶಾಸಕ ಜೆ.ಟಿ.ಪಾಟೀಲ ಚಾಲನೆ

Nov 28 2024, 12:31 AM IST
ಬಸಪ್ಪ ಎಂ.ತೋಟದ ಅವರು ತಮ್ಮ ಸ್ವಂತದ ಒಂದು ಲಕ್ಷಕ್ಕೂ ಹೆಚ್ಚು ಹಣ ನೀಡಿ ಸ್ಮಾರ್ಟ್ ಕ್ಲಾಸ್‍ ವ್ಯವಸ್ಥೆ ಮಾಡಿಸಿಕೊಟ್ಟಿರುವುದು ಅನುಕರಣೀಯ

ರಸ್ತೆ ಅಭಿವೃದ್ಧಿಗೆ ಅನುದಾನ ನೀಡಲು ಶಾಸಕ ಹಿಟ್ನಾಳ ಮನವಿ

Nov 28 2024, 12:31 AM IST
ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿರುವ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಚರ್ಚೆ ನಡೆಸಿ, ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ವಿದ್ಯುತ್ ಉನ್ನತೀಕರಣಕ್ಕೆ 208 ಕೋಟಿ ಅನುದಾನ: ಶಾಸಕ ಪೊನ್ನಣ್ಣ

Nov 28 2024, 12:31 AM IST
ಕೊಡಗು ಜಿಲ್ಲೆಯ ಬಹುಕಾಲದ ವಿದ್ಯುತ್ ಸಮಸ್ಯೆ ಸರಿಪಡಿಸಲು ವಿದ್ಯುತ್ ಉನ್ನತಿಕರಣಕ್ಕೆ ಸರ್ಕಾರದಿಂದ 208 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ. ಕೊಡಗಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಇಷ್ಟೊಂದು ದೊಡ್ಡ ಮೊತ್ತದ ಅನುದಾನವನ್ನು ವಿದ್ಯುತ್ ಕ್ಷೇತ್ರಕ್ಕೆ ತರಲಾಗಿದೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.

ಒಂದು ಪಕ್ಷಕ್ಕೆ ಶ್ರೀಗಳ ಸೀಮಿತ ಹೋರಾಟ: ಶಾಸಕ ಕಾಶಪ್ಪನವರ

Nov 28 2024, 12:30 AM IST
ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 467
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved