• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಯಲ್ಲಿ ಸ್ಪರ್ಧಾ ಮನೋಭಾವದಿಂದ ಸಾಧನೆ ಮಾಡಬೇಕು-ಶಾಸಕ ಬಣಕಾರ

Sep 11 2024, 01:06 AM IST
ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಸ್ಪರ್ಧಾಮನೋಭಾವದಿಂದ ಪಾಲ್ಗೊಂಡು ಕ್ರೀಡೆಯಲ್ಲಿ ಸಾಧನೆ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ವಿವಿಧ ಅಭಿವೃದ್ಧಿಗೆ ಶಾಸಕ ವೆಂಕಟೇಶ ಚಾಲನೆ

Sep 11 2024, 01:05 AM IST
ವಿವಿಧ ಅಭಿವೃದ್ಧಿಗೆ ಶಾಸಕ ವೆಂಕಟೇಶ ಚಾಲನೆ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ‘ನಮ್ಮ ಶಾಲೆ, ನಮ್ಮ ಕೊಡುಗೆ’ ಕಾರ್ಯಕ್ರಮ: ಶಾಸಕ ನರೇಂದ್ರಸ್ವಾಮಿ

Sep 11 2024, 01:04 AM IST
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸುತ್ತಿದೆ. ಶಿಕ್ಷಣ ಇಲಾಖೆ ಹೊಸ ಅಲೋಚನೆಯ ಯಶ್ವಸಿಗೆ ಎಲ್ಲರೂ ಮುಂದಾಗಬೇಕು. ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ‘ನಮ್ಮ ಶಾಲೆ ನಮ್ಮ ಕೊಡುಗೆ’ ಕಾರ್ಯಕ್ರಮದಲ್ಲಿ ತಾಲೂಕಿನ ಇಬ್ಬರಿಗೆ ಅವಕಾಶ ಸಿಗಲಿದೆ.

ಹೊಸ ಆವಿಷ್ಕಾರಗಳಿಂದ ರೈತರಿಗೆ ಹಲವು ಅನುಕೂಲ: ಶಾಸಕ ಕೆ.ಎಂ.ಉದಯ್

Sep 11 2024, 01:03 AM IST
ಕೂಲಿ ಆಳುಗಳ ಸಮಸ್ಯೆಯಿಂದ ರೈತರಿಗೆ ಬೇಸಾಯಕ್ಕೆ ಸಮಸ್ಯೆಯಾಗಿದೆ. ನಾಟಿ ಮಾಡುವ ಯಂತ್ರದಿಂದ ರೈತರಿಗೆ ಒಂದು ರೀತಿಯಲ್ಲಿ ವರದಾನವಾಗಿದೆ. ಇದರಿಂದ ಕೂಲಿ ಕಾರ್ಮಿಕರ ಸಮಸ್ಯೆ ದೂರವಾಗುತ್ತದೆ. ಹೆಚ್ಚು ಬಂಡವಾಳದ ಸಮಸ್ಯೆ ಇಲ್ಲ. ಸರಿಯಾದ ಸಮಯಕ್ಕೆ ನಾಟಿ ಮಾಡಬಹುದು.

‘ಮಕ್ಕಳ ಮನೆ’ಗೆ ಉತ್ತಮ ಪ್ರತಿಕ್ರಿಯೆ: ಶಾಸಕ ಎ.ಮಂಜು

Sep 11 2024, 01:02 AM IST
ಅಂಗನವಾಡಿ ಹಾಗೂ ಇತರೆ ಮಕ್ಕಳಿಗೆಂದೇ ವಿನೂತನವಾಗಿ ಆರಂಭಿಸಿದ ‘ಮಕ್ಕಳ ಮನೆ’ ಯಶಸ್ವಿಯಾಗಿ ಹೊರಹೊಮ್ಮಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಶಾಸಕ ಎ.ಮಂಜು ಹರ್ಷ ವ್ಯಕ್ತಪಡಿಸಿದರು. ಅರಕಲಗೂಡಿನಲ್ಲಿ ‘ಮಕ್ಕಳ ಮನೆ’ ರೂಪುರೇಷೆ ಸಭೆಯಲ್ಲಿ ಮಾತನಾಡಿದರು.

ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ: ಶಾಸಕ ವೈದ್ಯ ಹರ್ಷ

Sep 11 2024, 01:01 AM IST
ಸವದತ್ತಿ: ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿರುವುದು ದೇವಸ್ಥಾನದ ಅಭಿವೃದ್ಧಿಗೆ ನಾಂದಿಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ಜೆಸಿ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಖಂಡನೀಯ: ಶಾಸಕ ಆರಗ ಜ್ಞಾನೇಂದ್ರ

Sep 11 2024, 01:01 AM IST
ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವೈದ್ಯರ ಸಂಘಟನೆ ಕಾರ್ಯಕರ್ತರು ಶಾಸಕ ಆರಗ ಜ್ಞಾನೇಂದ್ರರಿಗೆ ಮನವಿ ಸಲ್ಲಿಸಿದರು.

ಕಾಗೋಡು ತಿಮ್ಮಪ್ಪನವರು ವ್ಯಕ್ತಿಯಲ್ಲ ಶಕ್ತಿ: ಶಾಸಕ ಬೇಳೂರು ಬಣ್ಣನೆ

Sep 11 2024, 01:01 AM IST
ಸಾಗರ ಪಟ್ಟಣದ ಗಾಂಧಿ ಮಂದಿರದಲ್ಲಿ ಜನ್ಮದಿನದ ಅಂಗವಾಗಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು.

ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಶ್ರಮಿಸೋಣ: ಶಾಸಕ ಬಾಲಚಂದ್ರ ಜಾರಕಿಹೊಳಿ

Sep 11 2024, 01:01 AM IST
ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸವಿದ್ದು, ಈ ಮಠಕ್ಕೆ ಭವ್ಯ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಗ್ರಾಮೀಣ ಕಾಲೇಜುಗಳಿಗೆ ಮಕ್ಳಳನ್ನು ಸೇರಿಸಿ: ಶಾಸಕ ಕೆ.ಎಸ್.ಆನಂದ್

Sep 10 2024, 01:48 AM IST
ಕಡೂರು, ಗ್ರಾಮೀಣ ಕಾಲೇಜುಗಳು ವಿದ್ಯಾರ್ಥಿಗಳ ಕೊರತೆಯಿಂದ ನಲುಗುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಗ್ರಾಮೀಣ ಭಾಗದ ಕಾಲೇಜುಗಳಿಗೆ ಸೇರಿಸುವ ಮೂಲಕ ಕಾಲೇಜನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 400
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved