• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಎಸ್‌ವೈ ರಾಜಕೀಯ ನಿವೃತ್ತಿ ಪಡೆಯಲಿ: ಶಾಸಕ ಜೆ.ಟಿ.ಪಾಟೀಲ

Nov 27 2024, 01:02 AM IST
ರಾಜ್ಯದಲ್ಲಿ ನಡೆದಿರುವ ಮೂರು ಉಪ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲವು ಸಾಧಿಸಿ ಶಾಸಕರಿಗೆ, ಜನರಿಗೆ ಬೂಸ್ಟರ್ ಡೋಸ್ ನೀಡಿದ ಫಲಿತಾಂಶ ಇದಾಗಿದೆ.

ಸಂವಿಧಾನವನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕಿದೆ: ಶಾಸಕ ಸಿಮೆಂಟ್ ಮಂಜು

Nov 27 2024, 01:01 AM IST
ಭಾರತದ ಸಂವಿಧಾನ ಪ್ರಪಂಚದಲ್ಲೇ ವಿಶೇಷ ಸ್ಥಾನಮಾನ ಹೊಂದಿರುವ ಸಂವಿಧಾನವಾಗಿದೆ. ವಿವಿಧ ಜಾತಿ, ಧರ್ಮಗಳನ್ನು ಹೊಂದಿರುವ ಭಾರತ ದೇಶದಲ್ಲಿ ಎಲ್ಲರನ್ನು ಓಲೈಕೆ ಮಾಡಿ ಸಂವಿಧಾನ ರಚಿಸುವುದು ಬಹಳ ಕಷ್ಟಕರ.

ಸಿಎಂಕ್ಕೆ ರಾಜ್ಯದ ಜನ ಬೆಂಬಲ: ಶಾಸಕ ಶ್ರೀನಿವಾಸ

Nov 27 2024, 01:01 AM IST
ಬಡವರ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ರಾಜ್ಯದ ಬಹುಸಂಖ್ಯಾತ ಜನತೆ ಒಪ್ಪಿಕೊಂಡು ಆಶೀರ್ವದಿಸಿದ್ದಾರೆ.

ಪರಸ್ಪರ ಸಹಕಾರದಿಂದ ಸರ್ವರ ಅಭಿವೃದ್ಧಿ ಸಾಧ್ಯ: ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ

Nov 27 2024, 01:00 AM IST
ನಮ್ಮಲ್ಲಿಯೇ ಒಗ್ಗಟ್ಟಿನಿಂದ ಸಹಕಾರ ದೊರೆತಾಗ, ಸರ್ವರೂ ಸಮನಾಗಿ ಆರ್ಥಿಕ, ಶೈಕ್ಷಣಿಕವಾಗಿ ಬೆಳೆಯಲು ಸಾಧ್ಯ ಎಂಬುದನ್ನು ಸಹಕಾರ ತತ್ವ ತೋರಿಸಿಕೊಟ್ಟಿದೆ.

ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಿದ ಸಂವಿಧಾನ: ಶಾಸಕ ಸಿ. ಪುಟ್ಟರಂಗಶೆಟ್ಟಿ

Nov 27 2024, 01:00 AM IST
ಅಂಬೇಡ್ಕರ್ ಅವರು ಸಂವಿಧಾನ ಮೂಲಕ ದೇಶದ ಪ್ರತಿ ನಾಗರಿಕರು ಬದುಕುವ ಸಮಾನ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಶಾಸಕರು ತಿಳಿಸಿದರು.

ಮಕ್ಕಳ ಪ್ರತಿಭೆ ಪ್ರೋತ್ಸಾಹಿಸುವ ಕಾರ್ಯವಾಗಲಿ: ಶಾಸಕ ಜೆ.ಟಿ.ಪಾಟೀಲ

Nov 26 2024, 12:51 AM IST
ಎಕ್ಸಪರ್ಟ್‌ ಇಂಟರ್ ನ್ಯಾಷನಲ್ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರವನ್ನು ಶಾಸಕ ಜೆ.ಟಿ.ಪಾಟೀಲ ಉದ್ಘಾಟಿಸಿದರು.

ಸ್ವಚ್ಛತಾ ಪ್ರಜ್ಞೆ ನಮ್ಮೆಲ್ಲರಲ್ಲೂ ಮೂಡಬೇಕು: ಶಾಸಕ ಸಿ.ಪುಟ್ಟರಂಗಶೆಟ್ಟಿ

Nov 26 2024, 12:51 AM IST
ನಗರ ಸ್ವಚ್ಚತೆಗೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ನಮ್ಮ ಮನೆ, ನಮ್ಮ ಬೀದಿ, ನಮ್ಮ ನಗರ ಎನ್ನುವ ಸಾಮೂಹಿಕ ಸ್ವಚ್ಚತಾ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಮೂಡಬೇಕು. ಆಗಮಾತ್ರ ನಗರ, ಪಟ್ಟಣಗಳು ಸ್ವಚ್ಛ, ಸುಂದರ ನಗರಗಳಾಗಲು ಸಾಧ್ಯವಾಗಲಿದೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ಚಾಮರಾಜನಗರದಲ್ಲಿ ತ್ಯಾಜ್ಯ ವಿಂಗಡಣೆ ಮಾಡಿಕೊಡಲು ಹಸಿಕಸ, ಒಣಕಸದ ಡಸ್ಟ್ ಬಿನ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮ ಸಮಾಜದ ಕನಸು ಗ್ಯಾರಂಟಿಯಿಂದ ನನಸಾಗುತ್ತಿದೆ : ಶಾಸಕ ಕೆ . ರಾಘವೇಂದ್ರ ಹಿಟ್ನಾಳ

Nov 26 2024, 12:51 AM IST
ಗ್ಯಾರಂಟಿ ಯೋಜನೆಗಳು ಯಾವುದೇ ಜಾತಿ, ಧರ್ಮ, ಲಿಂಗ ಬೇಧವಿಲ್ಲದೆ ಎಲ್ಲಾ ವರ್ಗಗಳ ಜನರನ್ನು ಸಮಾನವಾಗಿ ತಲುಪುತ್ತಿವೆ.

ರೈತರೇ ತಮ್ಮ ಉತ್ಪನ್ನ ರಫ್ತು ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಲಿ: ಶಾಸಕ ಮಹೇಶ ಟೆಂಗಿನಕಾಯಿ

Nov 26 2024, 12:51 AM IST
ರೈತರ ಮಕ್ಕಳೂ ಇದೀಗ ಸುಶಿಕ್ಷಿತರಾಗಿದ್ದಾರೆ. ರಪ್ತು ವ್ಯಾಪಾರದ ಬಗ್ಗೆ ಸಮಗ್ರ ಮಾಹಿತಿ ನೀಡಿದರೆ ಅವರೂ ಉತ್ತಮ ಆದಾಯ ಗಳಿಸಿ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗಲಿದೆ.

ವಸತಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಮಾಡದಿರಿ: ಶಾಸಕ ದೇಶಪಾಂಡೆ

Nov 26 2024, 12:50 AM IST
ವಸತಿ ಯೋಜನೆಯು ಬಡವರ ಯೋಜನೆಯಾಗಿದೆ. ಈ ಯೋಜನೆಯಲ್ಲಿ ನಿರ್ಲಕ್ಷ್ಯ, ವಿಳಂಬ ಧೋರಣೆ ಸಲ್ಲದು ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 468
  • next >

More Trending News

Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved