• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ನಾಡಗೌಡ ಮನೆ ಮುತ್ತಿಗೆ ಯತ್ನ ವಿಫಲ

Nov 26 2024, 12:48 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರೀಂ ಕೋರ್ಟ್‌ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಸೋಮವಾರ ದಲಿತ ಸಂಘಟನೆಗಳ ಮುಖಂಡರು ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡರ ಹುಡ್ಕೋ ಬಡಾವಣೆಯಲ್ಲಿನ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ದೊಡ್ಡಮಣ್ಣುಗುಡ್ಡೆ ರೈತರಿಗೆ ಶೀಘ್ರದಲ್ಲಿಯೇ ಹಕ್ಕು ಪತ್ರ: ಶಾಸಕ ಇಕ್ಬಾಲ್ ಹುಸೇನ್

Nov 26 2024, 12:47 AM IST
ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯವರಾದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಅವಕಾಶಗಳಿವೆ. ನಿಮ್ಮ ಪ್ರಗತಿಗೆ ಮತ್ತಷ್ಟು ನೆರವಾಗುವ ಕೆಲಸವಾಗುತ್ತದೆ.

ವೈದ್ಯರು ವೃತ್ತಿ ಪಾವಿತ್ರ್ಯ ಕಾಪಾಡಲಿ: ಶಾಸಕ ಆರ್.ವಿ. ದೇಶಪಾಂಡೆ

Nov 26 2024, 12:45 AM IST
ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವುದರ ಜತೆಗೆ ವೃತ್ತಿ ಪಾವಿತ್ರ್ಯತೆಯನ್ನು ಉಳಿಸಿ ಬೆಳೆಸಿಕೊಳ್ಳುವ ಮಹತ್ತರ ಜವಾಬ್ದಾರಿಯು ವೈದ್ಯರ ಮೇಲಿದೆ.

ಜಾನುವಾರುಗಳನ್ನು ಪ್ರೀತಿಯಿಂದ ಕಾಣಿ: ಶಾಸಕ ದೇಶಪಾಂಡೆ

Nov 26 2024, 12:45 AM IST
ಜಾನುವಾರುಗಳಿಗೆ ಮಾತನಾಡಲು ಬರುವುದಿಲ್ಲ. ಆದರೆ ನಮ್ಮ ಭಾಷೆಯನ್ನು ಅರಿಯುವ ಶಕ್ತಿ ಅವುಗಳಿಗಿದೆ. ಆದರೆ ಜಾನುವಾರುಗಳನ್ನು ಅರಿಯುವ ಶಕ್ತಿ ನಮಗಿಲ್ಲ.

ಶಿಕ್ಷಣದಿಂದ ಸಮಾಜವನ್ನು ಬದಲಿಸಬಹುದು ಎಂದ ಶಾಸಕ ಮಂಜು

Nov 26 2024, 12:45 AM IST
ದೇಶದ ಬದಲಾವಣೆ ವಿದ್ಯಾಭ್ಯಾಸದಿಂದ ಮಾತ್ರ ಸಾಧ್ಯ. ಆದ್ದರಿಂದ ರೈತರು ತಮ್ಮ ಮಕ್ಕಳನ್ನು ವಿದ್ಯಾವಂತರಾಗಿ, ಬುದ್ಧಿವಂತರನ್ನಾಗಿ, ಮಾಡಬೇಕು ಎಂದು ಶಾಸಕ ಎ.ಮಂಜು ಮನವಿ ಮಾಡಿದರು. ಎಲ್ಲಾ ಪೋಷಕರೂ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸಿ ಅವರಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ ಸಮಾಜದಲ್ಲಿ ಉತ್ತಮ ನಾಗರಿಕರಾಗಿ, ಸುಸಂಸ್ಕೃತರಾಗಿ ಬಾಳುವಂತೆ ಮಾಡಬೇಕು ಎಂದರು. ಕುಂಚಿಟಿಗರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 11ನೇ ವರ್ಷದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಕೇಂದ್ರ ಒಬಿಸಿ ಮೀಸಲು ಹಕ್ಕೊತ್ತಾಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಹುಲಿಕೆರೆ ಕೆರೆ ತುಂಬಿ ಸಂಕಷ್ಟ, ನೊಂದ ಕುಟುಂಬಗಳಿಗೆ ಪರಿಹಾರ ಶೀಘ್ರ: ಶಾಸಕ ಶ್ರೀನಿವಾಸ

Nov 25 2024, 01:05 AM IST
ಸ್ಥಳೀಯ ಆಡಳಿತ ಶಾಸಕರು ನಿರಾಶ್ರಿತರಿಗೆ ಸೂಕ್ತ ನೆರವು ನೀಡಿಲ್ಲ ಎಂದು ಕನ್ನಡಪ್ರಭ ವಿಶೇಷ ವರದಿ ಪ್ರಕಟಿಸಿತ್ತು.

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಶಾಸಕ ದಿನಕರ ಶೆಟ್ಟಿ

Nov 25 2024, 01:04 AM IST
ಕ್ರೀಡೆಯು ನಮ್ಮನ್ನು ಸದೃಢವಾಗಿ ಮಾಡುತ್ತದೆ. ವಿದ್ಯಾರ್ಥಿಗಳು ಉನ್ನತವಾದ ಸಾಧನೆ ಮಾಡಲು ಪಂದ್ಯಾವಳಿ ಸಹಕಾರಿಯಾಗಿದೆ.

ಯಕ್ಷಗಾನ ಉಳಿಸಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಲಿ: ಶಾಸಕ ಭೀಮಣ್ಣ ನಾಯ್ಕ

Nov 25 2024, 01:04 AM IST
ಯಕ್ಷಗಾನ ಕಲೆ ಮೈಗೂಡಿಸಿಕೊಳ್ಳುವ ಕಲೆ ಉಳಿಸಿ ಬೆಳೆಸಿಕೊಳ್ಳಬೇಕು. ಯಕ್ಷಗಾನದ ಮೂಲಕ ಪುರಾಣ ತಿಳಿಸುವ ನಡೆಯುತ್ತಿದೆ. ಕಲೆಯನ್ನು ಅರಿತು ಮುನ್ನಡೆಸಬೇಕು.

ಊರಿನ ಗೌರವ ಕಾಪಾಡುವಲ್ಲಿ ಆಟೋಚಾಲಕರ ಪಾತ್ರ ಪ್ರಮುಖ: ಶಾಸಕ ಕೆ.ಎಸ್.ಆನಂದ್

Nov 25 2024, 01:03 AM IST
ಬೀರೂರು ನಾಡಿನ ನೆಲ, ಜಲ, ಭಾಷೆ ಸಂರಕ್ಷಣೆ ವಿಷಯದಲ್ಲಿ ಡಾ.ರಾಜಕುಮಾರ್ ನಂತರ ಉಂಟಾದ ನಾಯಕತ್ವದ ಕೊರತೆ ತುಂಬುವಲ್ಲಿ ಹಲವು ಕನ್ನಡಪರ ಸಂಘಟನೆಗಳು ಮತ್ತು ಆಟೋ ಚಾಲಕರು, ಮಾಲೀಕರ ಸಂಘಗಳು ಶ್ರಮಿಸುತ್ತಿವೆ ಎಂದು ಶಾಸಕ ಕೆ.ಎಸ್.ಆನಂದ್ ಪ್ರಶಂಸಿದರು.

ಗ್ರಾಮೀಣ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ: ಶಾಸಕ ಭೀಮಣ್ಣ ನಾಯ್ಕ

Nov 25 2024, 01:01 AM IST
ರೈತನಿಗೆ ಬೇಕಾದ ಸೌಕರ್ಯಗಳು ಸಿಕ್ಕಾಗ ಮಾತ್ರ ರೈತರು ನೆಮ್ಮದಿಯಿಂದ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ಸಾಧ್ಯ.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 468
  • next >

More Trending News

Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved