• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಕ್ತದಾನ ಮಾಡಿ ಪ್ರಾಣ ಉಳಿಸಿ ಎಂದ ಶಾಸಕ ಸಿಮೆಂಟ್ ಮಂಜು

Oct 09 2025, 02:00 AM IST
ಸಮಯಕ್ಕೆ ಸರಿಯಾಗಿ ರಕ್ತ ಸಿಗದ ಕಾರಣ ಪ್ರತಿವರ್ಷ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಆ ಜೀವಗಳನ್ನು ಉಳಿಸಲು ರಕ್ತದಾನವನ್ನು ಪ್ರೋತ್ಸಾಹಿಸಬೇಕಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಷ್ಟೆ ಮುಂದುವರಿದರೂ, ರಕ್ತಕ್ಕೆ ಪರ್ಯಾಯವಿಲ್ಲ. ರಕ್ತವನ್ನು ಕೃತಕವಾಗಿ ತಯಾರಿಸಲು ಅಸಾಧ್ಯ. ಮನುಷ್ಯ ಮಾತ್ರ ಮತ್ತೊಬ್ಬ ಮನುಷ್ಯನಿಗೆ ರಕ್ತದಾನವನ್ನು ಮಾಡಿ ಜೀವ ಉಳಿಸಬಹುದು. ರಕ್ತದಾನ ಮಾಡುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ನಿಯಮಿತ ರಕ್ತದಾನವು ದೇಹದಲ್ಲಿ ಕೊಬ್ಬಿನ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಕ್ತದ ಹರಿವನ್ನು ಹೆಚ್ಚಿಸುತ್ತದೆ ಎಂದರು.

ಸದೃಡ ಸಮಾಜ ನಿರ್ಮಿಸುವ ಶಕ್ತಿ ಯುವಜನಾಂಗಕ್ಕೆ ಬರಲಿ: ಶಾಸಕ ಬೇಳೂರು

Oct 09 2025, 02:00 AM IST
ಕ್ರೀಡೆಗಳು ನಮ್ಮ ನವೋಲ್ಲಾಸವನ್ನು ಹೆಚ್ಚಿಸುವ ಮೂಲಕ ಆರೋಗ್ಯ ಪೂರ್ಣ ಶರೀರ ಸದೃಡವಾಗುವುದಕ್ಕೆ ಸಹಕಾರಿಯಾಗುವುದೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಆಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಗ್ರಾಮೀಣ ಭಾಗದಲ್ಲಿ ಮೂಲಸೌಕರ್‍ಯ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎಸ್.ಆನಂದ್

Oct 09 2025, 02:00 AM IST
ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅನೇಕ ಮೂಲಭೂತ ಸೌಕರ್ಯಗಳು ಇನ್ನು ತಲುಪಿಲ್ಲ. ಮುಂದಿನ ದಿನಗಳಲ್ಲಿ ಅವುಗಳನ್ನು ಪೂರೈಸಲು ಆದ್ಯತೆ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದ ಜನರ ಅಭಿವೃದ್ದಿಗಾಗಿ ಸದಾ ಬದ್ಧ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಪೌರಕಾರ್ಮಿಕರಿಗೆ ಬಿಡದಿಯಲ್ಲಿ ನಿವೇಶನ ಕಲ್ಪಿಸಿ ಕೊಡುವೆ: ಶಾಸಕ ಎಚ್.ಸಿ. ಬಾಲಕೃಷ್ಣ

Oct 09 2025, 02:00 AM IST
ಪೌರ ಕಾರ್ಮಿಕರ ನಿವೇಶನ ಬೇಡಿಕೆ ಈಡೇರಿಸಲಾಗದಿರುವುದು ನನಗೂ ಬೇಸರ ತರಿಸಿದೆ. ಪುರಸಭೆ ಸದಸ್ಯರು ಉಪ ತಹಸೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳೊಂದಿಗೆ ಪುರಸಭೆ ವ್ಯಾಪ್ತಿಯಲ್ಲಿಯೇ 3 ರಿಂದ 4 ಎಕರೆ ಜಾಗ ಗುರುತಿಸಿದರೆ ಪ್ರತಿ ಪೌರನೌಕರನಿಗೆ 30 -40 ಅಳತೆಯ ನಿವೇಶನ ನೀಡುವುದಾಗಿ ಹೇಳಿದರು.

ಮಿಡಿಕೇಶಿ ಇತಿಹಾಸ ಸೃಷ್ಟಿಸಿದ ನೆಲ: ಶಾಸಕ ರಾಜಣ್ಣ

Oct 09 2025, 02:00 AM IST
ಮಿಡಿಗೇಶಿ ನೆಲದಲ್ಲಿ ಈ ಹಿಂದೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾಗ ನನ್ನ ಮನವಿಗೆ ಸ್ಪಂದಿಸಿ ಸರ್ಕಾರಿ ಶಾಲೆಯ ಮಕ್ಕಳಿಗೆ ಶೂ ಭಾಗ್ಯ ಘೋಷಿಸಿದ್ದರು. ಅದು ಮುಂದುವರಿದು ಇಡೀ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ವರವಾಯಿತು ಇದು ಮಿಡಿಗೇಶಿ ನೆಲದ ಗುಣ ಎಂದು ಶಾಸಕ ಕೆ.ಎನ್.ರಾಜಣ್ಣ ನೆನಪಿಸಿದರು.

ಬಿಜೆಪಿಯ ಮತ ಕಳವು ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಎಚ್.ಡಿ.ತಮ್ಮಯ್ಯ

Oct 09 2025, 02:00 AM IST
ಈಗಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರ ದುರ್ಬಕೆ ಮಾಡಿಕೊಂಡಷ್ಟು ಯಾವ ಸರ್ಕಾರಗಳು ಮಾಡಿಕೊಂಡಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಿಬಿಐ, ಇಡಿ ಮತ್ತಿತರೆ ಅನೇಕ ಸ್ವಾಯತ್ತ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಶಾಸಕ ಎಚ್‌.ಡಿ.ತಮ್ಮಯ್ಯ ಕಿಡಿಕಾರಿದರು.

ಪಶ್ಚಿಮಘಟ್ಟ ಪರಿಸರ ಪೂರ್ವಿಕರ ಉಡುಗೊರೆ: ಶಾಸಕ ಎಚ್.ಡಿ.ತಮ್ಮಯ್ಯ

Oct 09 2025, 02:00 AM IST
ಪೂರ್ವಿಕರು ನಮ್ಮ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿರುವ ಸುಂದರವಾದ ಪರಿಸರವನ್ನು ನಮಗೆ ಉಡುಗೊರೆಯಾಗಿ ಉಳಿಸಿಕೊಟ್ಟಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು.

ಮಹರ್ಷಿ ವಾಲ್ಮೀಕಿ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ಜೆ.ಟಿ. ಪಾಟೀಲ

Oct 08 2025, 01:01 AM IST
ಬೀಳಗಿ ತಾಲೂಕು ಆಡಳಿತ, ತಾಪಂ, ಪಪಂ, ಸಮಾಜ ಕಲ್ಯಾಣ ಇಲಾಖೆ ಬೀಳಗಿ ಇವರ ಸಂಯುಕ್ತ ಆಶ್ರಯದಲ್ಲಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಾರಂಭವನ್ನು ಶಾಸಕ ಜೆ.ಟಿ. ಪಾಟೀಲ ಉದ್ಘಾಟಿಸಿದರು.

ಕಾರ್ಮಿಕರ ಬಾಳು ಹಸನಾಗಲಿ: ಶಾಸಕ ಎ.ಎಸ್ ಪೊನ್ನಣ್ಣ

Oct 08 2025, 01:01 AM IST
18ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮ ಖಾಸಗಿ ಬಸ್‌ ನಿಲ್ದಾಣದ ವೇದಿಕೆಯಲ್ಲಿ ನಡೆಯಿತು.

ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ ಗ್ಯಾರಂಟಿ ಯೋಜನೆ: ಶಾಸಕ ಜಿ.ಎಸ್. ಪಾಟೀಲ

Oct 08 2025, 01:01 AM IST
ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ಯಾರಿಗೂ ಲಂಚ ಕೊಡದೆ ನೇರವಾಗಿ ಜಾತಿ, ಮತ, ಪಂಥ ಎನ್ನದೆ ಎಲ್ಲರಿಗೂ ನೇರವಾಗಿ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved