• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾರಕ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಅನಿಲ್ ಚಿಕ್ಕಮಾದು

Sep 07 2024, 01:33 AM IST
ವಿಶ್ವ ಬ್ಯಾಂಕ್ ನೆರವಿನ ಡಿಆರ್.ಐಪಿ 2 ಅಡಿಯಲ್ಲಿ ಕರ್ನಾಟಕ ರಾಜ್ಯ ತಾರಕ ಜಲಾಶಯದ ಪುನಶ್ಚೇತ

ನುಡಿದಂತೆ ನಡೆದ ಸರ್ಕಾರ ನಮ್ಮದು: ಶಾಸಕ ಗೋಪಾಲಕೃಷ್ಣ

Sep 07 2024, 01:33 AM IST
ಚುನಾವಣೆಗೂ ಮುನ್ನಾ ನೀಡಿದ ಭರವಸೆಯಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಉಪಯೋಗವಾಗುತ್ತಿದ್ದು, ಯೋಜನೆಗಳನ್ನು ಫಲಾನುಭವಿಗೆ ತಲುಪಿಸುವಲ್ಲಿ ಮೊಳಕಾಲ್ಮುರು ತಾಲೂಕು ಶೇ.90 ರಷ್ಟು ಪ್ರಗತಿ ಸಾಧಿಸಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.

ಪಾಸ್ ಪೋರ್ಟ್ ಸೇವಾ ಕೇಂದ್ರ ಮಂಡ್ಯಕ್ಕೆ ಸ್ಥಳಾಂತರ: ಎಚ್ಡಿಕೆಗೆ ಶಾಸಕ ಉದಯ್‌ ಎಚ್ಚರಿಕೆ

Sep 07 2024, 01:32 AM IST
ಒಂದು ವೇಳೆ ಪಾಸ್‌ಪೋರ್ಟ್ ಸೇವಾ ಕೇಂದ್ರ ಸ್ಥಳಾಂತರ ಮಾಡುವ ಬದಲು ಮಂಡ್ಯದಲ್ಲೇ ಇನ್ನೊಂದು ಉಪ ಕೇಂದ್ರ ತೆರೆಯುವ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಿ. ಇದಕ್ಕೆ ನಮ್ಮ ಅಭಿಯಂತರವಿಲ್ಲ. ಅದನ್ನು ಬಿಟ್ಟು ಇಡೀ ಕೇಂದ್ರವನ್ನೇ ಸ್ಥಳಾಂತರ ಮಾಡುವುದರ ವಿರುದ್ಧ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಚಳವಳಿ ನಡೆಸಬೇಕಾದಿತು.

ಶಿಕ್ಷಣದ ಮೌಲ್ಯದಿಂದ ಸಮಾಜೋದ್ಧಾರ: ಶಾಸಕ

Sep 06 2024, 01:13 AM IST
ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಿಕ್ಷಕರ ದಿನಾಚರಣೆ ಸಾಂಗವಾಗಿ ಜರುಗಿತು. ಇದೇ ವೇಳೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಶೈಕ್ಷಣಿಕ ಕೊಡುಗೆಗಳನ್ನು ಸ್ಮರಿಸಲಾಯಿತು.

ಶಿಕ್ಷಕರ ಕೈಯಲ್ಲಿ ದೇಶದ ಅಭಿವೃದ್ಧಿ ಪಥ: ಶಾಸಕ ನಾರಾ ಭರತ್ ರೆಡ್ಡಿ

Sep 06 2024, 01:12 AM IST
ಮಕ್ಕಳನ್ನು ಸರಿದಾರಿಗೆ ನಡೆಸಿ, ಅವರ ಭವಿಷ್ಯ ಕಟ್ಟಿಕೊಡುವ ಶಿಕ್ಷಕರ ಪಾತ್ರ ಅತ್ಯಮೂಲ್ಯವಾದದ್ದು.

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿ-ಶಾಸಕ ಲಮಾಣಿ

Sep 06 2024, 01:11 AM IST
ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಗ್ಯಾರಂಟಿಗಳ ನಡುವೆ ಏಳನ ವೇತನ ಆಯೋಗ ಜಾರಿ: ಶಾಸಕ ಪಿ. ರವಿಕುಮಾರ್

Sep 06 2024, 01:09 AM IST
ಉದ್ಯೋಗದಲ್ಲಿ ಈಗ ಪ್ಯಾಕೆಜ್ ಸಂಸ್ಕೃತಿ ದೇಶದಲ್ಲಿ ಬಂದಿದೆ. ವರ್ಷಕ್ಕೆ ಎಷ್ಟು ಪ್ಯಾಕೇಜ್ ಕೊಡುತ್ತಾರೆ ಎಂಬುದರ ಮೇಲೆ ಉದ್ಯೋಗ ಸೃಷ್ಟಿಯಾಗುತ್ತಿದ್ದು. ಮುಂದಿನ ಐದು ವರ್ಷದಲ್ಲಿ ಕರ್ನಾಟಕದ ಮೆಡಿಕಲ್ ಹಾಗೂ ಎಂಜಿನಿಯರ್ ಸೀಟುಗಳು ಉತ್ತರ ಭಾರತದ ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶದ ಪಾಲಾಗುವುದು ಗ್ಯಾರಂಟಿ.

ವ್ಯಕ್ತಿಯ ಜೀವನ ಪರಿಪೂರ್ಣವಾಗಿಸುವ ಶಿಕ್ಷಕರು: ಶಾಸಕ ಜಿ.ಎಚ್.ಶ್ರೀನಿವಾಸ್

Sep 06 2024, 01:08 AM IST
ತರೀಕೆರೆ, ಶಿಕ್ಷಣಕ್ಕೆ ಪರಿವರ್ತನೆ ಶಕ್ತಿ ಇದೆ. ಅದರಂತೆ ಶಿಕ್ಷಕರು ವ್ಯಕ್ತಿಯ ಜೀವನವನ್ನು ಪರಿಪೂರ್ಣವಾಗಿಸುತ್ತಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

ವಿವಿಧ ಕ್ಷೇತ್ರಗಳ ಸಾಧಕರು ರೋಲ್ ಮಾಡೆಲ್ ಆಗಬೇಕು: ಶಾಸಕ ಎಚ್.ಟಿ.ಮಂಜು

Sep 06 2024, 01:08 AM IST
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಆದರ್ಶಗಳನ್ನು ಶಿಕ್ಷಕರು ಮೈಗೂಡಿಸಿಕೊಳ್ಳಬೇಕು. ಇಂದು ಮಕ್ಕಳು ದಾರಿತಪ್ಪದಂತೆ ದಂಡಿಸುವ ಪದ್ಧತಿ ಈಗ ಇಲ್ಲ. ಕನಿಷ್ಠ ದಂಡನೆಯಿಲ್ಲದೆ ಶಿಸ್ತಿನ ಕಲಿಕೆ ಸಾಧ್ಯವಿಲ್ಲ.

ಮಕ್ಕಳನ್ನುಉತ್ತಮ ಪ್ರಜೆಗಳಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಶಾಸಕ ರಾಜೇಶ್ ನಾಯ್ಕ್

Sep 06 2024, 01:07 AM IST
ಸಭಾ ಕಾರ್ಯಕ್ರಮಕ್ಕೆ ಮುನ್ನ ಬಂಟ್ಚಾಳ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದ ಶಿಕ್ಷಕ ವೃಂದದ ಗಮನಸೆಳೆಯಿತು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 400
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved