• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಗವಂತ ನಮಗೆಲ್ಲ ಜವಾಬ್ದಾರಿ, ಕೆಲಸ ಒಪ್ಪಿಸಿದ್ದಾನೆ: ಶಾಸಕ ಶ್ರೀನಿವಾಸ ಮಾನೆ

Feb 10 2025, 01:48 AM IST
ಭಗವಂತ ನಮಗೆಲ್ಲ ಜವಾಬ್ದಾರಿ, ಕೆಲಸ ಒಪ್ಪಿಸಿದ್ದಾನೆ. ಅದನ್ನು ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಮಾಡಬೇಕಿದೆ. ಒಪ್ಪಿಸಿದ ಜವಾಬ್ದಾರಿ, ಕೆಲಸ ಬಿಟ್ಟು, ದಾರಿ ತಪ್ಪಿ ಬೇರೆಲ್ಲವನ್ನೂ ಮಾಡುತ್ತಿರುವ ಪರಿಣಾಮದಿಂದ ಸಂಕಷ್ಟ ಎದುರಿಸಬೇಕಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶಾಲೆ ವಾತಾವರಣ ವಿದ್ಯಾರ್ಥಿ ಜೀವನ ರೂಪಿಸುವಲ್ಲಿ ನಿರ್ಣಾಯಕ ಪಾತ್ರ-ಶಾಸಕ ಶಿವಣ್ಣನವರ

Feb 10 2025, 01:48 AM IST
ಶಾಲಾ ವಾತಾವರಣವು ವಿದ್ಯಾರ್ಥಿಯ ಜೀವನ ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಪ್ರಾಥಮಿಕ ಹಂತದಲ್ಲಿ ಕಲಿತದ್ದೇ ಬದುಕಿನ ಅಂತಿಮ ದಿನಗಳವರೆಗೂ ಉಳಿಯಲಿದೆ. ಹೀಗಾಗಿ ಶಾಲೆಗಳಲ್ಲಿನ ಭೌತಿಕ ಪರಿಸರವು ದೈಹಿಕವಾಗಿ, ಸಾಮಾಜಿಕವಾಗಿ ಪೋಷಿಸುವ ಮತ್ತು ಭಾವನಾತ್ಮಕವಾಗಿ ಬೆಂಬಲ ನೀಡುವ ವಾತಾವರಣ ಸೃಷ್ಟಿಸುವುದು ಇಂದಿನ ಅಗತ್ಯಗಳಲ್ಲಿ ಒಂದಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಹಳೇಹುಬ್ಬಳ್ಳಿ ಸರ್ಕಾರಿ ಶಾಲೆ ಕಟ್ಟಡಕ್ಕೆ ₹ 3 ಕೋಟಿ: ಶಾಸಕ ಪ್ರಸಾದ ಅಬ್ಬಯ್ಯ

Feb 10 2025, 01:48 AM IST
ಶಿಕ್ಷಣದಿಂದ ಮಾತ್ರ ಬಡವರು, ಶೋಷಿತರ ಬದುಕು ಹಸನಾಗಲು ಸಾಧ್ಯ. ಇಂಥ ಮಕ್ಕಳೇ ಹೆಚ್ಚಾಗಿ ಓದುವ ಸರ್ಕಾರಿ ಶಾಲೆಗಳು ಸದೃಢವಾದಷ್ಟು ಇಡೀ ಸಮಾಜ ಬಲಿಷ್ಠವಾಗುತ್ತದೆ.

ಶಾಸಕ ಸಿ.ಪುಟ್ಟರಂಗಶೆಟ್ಟಿ ಮೇಲೆ ಆರೋಪ ನೂರಕ್ಕೆ ನೂರು ಸುಳ್ಳು

Feb 10 2025, 01:46 AM IST
2019ರಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಅಂದಿನ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕ ಮೋಹನ್ ಕುಮಾರ್ ಬಳಿ ಪೊಲೀಸರು ಹಣ ವಶಪಡಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕೋರ್ಟ್ ಮರು ತನಿಖೆಗೆ ಆದೇಶಿಸಿದೆ.

ಕನ್ನಡದ ಮನಸ್ಸುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸುತ್ತೇನೆ-ಶಾಸಕ ಯಾಸೀರ ಅಹ್ಮದಖಾನ ಪಠಾಣ

Feb 10 2025, 01:46 AM IST
ಪಟ್ಟಣದಲ್ಲಿ ಫೆ.೧೧ರಂದು ೫ನೇ ಶಿಗ್ಗಾಂವಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದ್ದು, ಕನ್ನಡ ಭಾಷೆ ಮತ್ತು ನಾಡಿನಬಗ್ಗೆ ಅಭಿಮಾನ ಹೊಂದಿದವರಾಗಿ ಶಿಗ್ಗಾಂವಿ-ಸವಣೂರ ಕ್ಷೇತ್ರವನ್ನೂ ಸೇರಿದಂತೆ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಆಶಿಸುತ್ತ ಕನ್ನಡದ ಮನಸ್ಸುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸುತ್ತೇನೆ ಎಂದು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ, ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು.

ಸರ್ಕಾರದ ಅನುದಾನಕ್ಕೆ ಕಾಯದೆ ಇರುವ ಸಂಪನ್ಮೂಲ ಬಳಸಿಕೊಳ್ಳಿ: ಶಾಸಕ ಎಚ್.ಟಿ.ಮಂಜು

Feb 10 2025, 01:45 AM IST
ಗ್ರಾಮದಲ್ಲಿ 20 ಲಕ್ಷ ರು. ವೆಚ್ದದಲ್ಲಿ ನರೇಗಾ ಹಾಗೂ ಇಲಾಖಾ ವಿವಿಧ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ. ಗ್ರಾಮದ ಪಟೇಲ್‌ ಈರೇಗೌಡ ಕಟ್ಟಡ ನಿರ್ಮಾಣಕ್ಕೆ ಭೂಮಿ ದಾನ ಮಾಡಿರುವುದು ಮಾದರಿಯಾಗಿದೆ. ಇಂತಹ ವ್ಯಕ್ತಿಗಳನ್ನು ಗೌರವಿಸುವ ಕೆಲಸ ಮೊದಲು ಆಗಬೇಕಿದೆ.

ಪ್ರಧಾನಿ ನರೇಂದ್ರ ಮೋದಿ ಹೆಸರೇಳಲು ನಾಲಿಗೆ ಬಿದ್ದು ಹೋಗಿತ್ತೇ? ಮಾಜಿ ಶಾಸಕ ಎ.ಎಸ್.ಪಾಟೀಲ ಕಿಡಿ

Feb 09 2025, 01:32 AM IST

ಪಟ್ಟಣದಲ್ಲಿ ಪ್ರಾರಂಭಗೊಂಡಿರುವ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಕಾಮಗಾರಿ ಯೋಜನೆಯೂ ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆ. ಉದ್ಘಾಟನೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಬಳಸಿ ಅಭಿನಂದನೆ ಸಲ್ಲಿಸಬೇಕಿತ್ತು.

ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕಾರ ಅಗತ್ಯ: ಶಾಸಕ ದೊಡ್ಡನಗೌಡ ಪಾಟೀಲ್‌

Feb 09 2025, 01:31 AM IST
ಕುಷ್ಟಗಿ ತಾಲೂಕಿನ ಹೂಲಗೇರಾ ಗ್ರಾಮದಲ್ಲಿ ಫೆ. 15ರಂದು ಕುಷ್ಟಗಿ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ನಿರಾಣಿ ಸಿಎಂ ಆದ್ರೆ ಸಂಪೂರ್ಣ ಬೆಂಬಲ: ಶಾಸಕ ಜೆಟಿಪಾ

Feb 09 2025, 01:30 AM IST
ಕನ್ನಡಪ್ರಭ ವಾರ್ತೆ ಬೀಳಗಿ ಈ ಹಿಂದೆ ಚುನಾವಣೆ ಸಮಯದಲ್ಲಿ ಮುಂದಿನ ಮುಖ್ಯಮಂತ್ರಿ ನಾನೇ ಎಂದು ನಿರಾಣಿಯವರು ಪ್ರಚಾರ ಮಾಡಿದ್ದರು. ಆಗ ಜನರ ನಿರ್ಣಯ ಬೇರೆ ಆಯ್ತು. ಇವತ್ತೂ ಮುಂದೆ ನಾನೇ ಶಾಸಕ ಆಗ್ತೀನಿ, ಮುಖ್ಯಮಂತ್ರಿ ಆಗ್ತಿನಿ ಎಂದು ಅವರೇ ಹೇಳಿದ್ದಾರೆ. ಅವರ ಪಕ್ಷ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದರೆ ನಾನು ಸ್ವಾಗತಿಸುತ್ತೇನೆ. ಮುಂಬರುವ ಚುನಾವಣೆಯಲ್ಲಿ ಅವರಿಗೆ ವೈಯಕ್ತಿಕವಾಗಿ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಚಿನ್ನದ ಗಣಿ ನಿಗಮ ಅಧ್ಯಕ್ಷ, ಶಾಸಕ ಜೆ.ಟಿ. ಪಾಟೀಲ್ ಹೇಳಿದರು.

ಗ್ರಾಮದಲ್ಲಿ ಒಗ್ಗಟ್ಟಿದ್ದರೆ ಅಭಿವೃದ್ಧಿ ಸಾಧ್ಯ: ಶಾಸಕ ಎಸ್. ಆರ್. ಶ್ರೀನಿವಾಸ್

Feb 09 2025, 01:18 AM IST
ಗ್ರಾಮಸ್ಥರು 1.5 ಕೋಟಿ ವೆಚ್ಚದಲ್ಲಿ ಇಷ್ಟು ದೊಡ್ಡದಾದ ದೇವಾಲಯ ನಿರ್ಮಾಣ ಮಾಡಿರುವುದು ನಿಜವಾಗಿಯೂ ಮಾದರಿ ಎನಿಸುತ್ತದೆ, ಸಮುದಾಯ ಭವನ ನಿರ್ಮಿಸಲು ನನ್ನಿಂದ ಎಲ್ಲ ಸಹಕಾರ ಹಾಗೂ ಸರ್ಕಾರರಿಂದ ಅನುದಾನವನ್ನೂ ನೀಡುತ್ತೇನೆ ಎಂದು ತಿಳಿಸಿದರು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved