• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧ ಕಾಮಗಾರಿಗಳಿಗೆ ಶಾಸಕ ಗುದ್ದಲಿಪೂಜೆ

Feb 07 2025, 12:30 AM IST
ಹುಸೇನ್ ಪುರ, ಶಿರಿಯೂರು ಮತ್ತು ರಾಯನಹಳ್ಳಿ ನಾಲೆಗಳ ಅಭಿವೃದ್ಧಿಗಾಗಿ ತಲಾ ಒಂದು ಕೋಟಿ ರು. ಗಳ ವೆಚ್ಚದಡಿ (ಒಟ್ಟು 3 ಕೋಟಿ ರು. ಗಳು) ಅಭಿವೃದ್ಧಿ ಕಾಮಗಾರಿ

ಶಾಸಕ ಮಂಜುರಿಂದ ಸಂಜೀವಿನಿ ಶೆಡ್ ಲೋಕಾರ್ಪಣೆ

Feb 06 2025, 11:49 PM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಹೊಡೆತದಿಂದ ಅಭಿವೃದ್ಧಿ ಕೆಲಸಗಳು ಸೊರಗುತ್ತಿವೆ. ಮ- ನರೇಗಾ ಯೋಜನೆಯಡಿ ಸುಮಾರು 40ಕ್ಕೂ ಅಧಿಕ ಕಾಮಗಾರಿಗಳನ್ನು ಕೈಗೊಳ್ಳಬಹುದು.

ಸದೃಢ ಸಂಘಟನೆಯಿಂದ ಪ್ರಗತಿ: ಶಾಸಕ ಶಿವರಾಮ ಹೆಬ್ಬಾರ

Feb 06 2025, 11:48 PM IST
ಶ್ರದ್ಧೆಯಿಂದ ಸಮಾಜದ ಸಂಘಟನೆ ನಡೆಯಬೇಕಾದರೆ ಮುಂದೆ ಗುರಿ ಮತ್ತು ಹಿಂದೆ ಗುರು ಇದ್ದರೆ ಮಾತ್ರ ಗುರಿ ಮುಟ್ಟಲು ಸಾಧ್ಯವಾಗುತ್ತದೆ. ಅಲ್ಲದೇ ಸಾಮಾಜಿಕ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು.

ಮಲ್ಲಿಗೆನಾಡಿಗೆ ನರೇಗಾ ಪ್ರಶಸ್ತಿ ಖುಷಿ ತಂದಿದೆ: ಶಾಸಕ ಕೃಷ್ಣನಾಯ್ಕ

Feb 06 2025, 11:48 PM IST
ರಾಜ್ಯದ 8 ತಾಲೂಕು ಪಂಚಾಯಿತಿಗಳಲ್ಲಿ ಹೂವಿನಹಡಗಲಿ ಒಂದಾಗಿದೆ.

ಇತಿಮಿತಿಯೊಳಗೆ ಸಾಲ ಪಡೆದು ತೀರಿಸಿ: ಶಾಸಕ ಬಸವಂತಪ್ಪ

Feb 06 2025, 11:47 PM IST
'ಹಾಸಿಗೆ ಇದ್ದಷ್ಟು ಕಾಲು ಚಾಚು' ಎಂಬ ಗಾದೆ ಮಾತಿನಂತೆ ಗ್ರಾಮಸ್ಥರು ಸ್ವಸಹಾಯ ಸಂಘಗಳು ಅಥವಾ ಮೈಕ್ರೋ ಫೈನಾನ್ಸ್‌ಗಳಲ್ಲಿ ಆರ್ಥಿಕ ಸ್ಥಿತಿಗೆ ಅನುಗುಣವಾಗಿ ಸಾಲ ಪಡೆದುಕೊಳ್ಳಬೇಕು. ಅಲ್ಲದೆ, ಸಕಾಲದಲ್ಲಿ ಸಾಲ ತೀರಿಸಬೇಕು. ಸಾಲ ತೀರಿಸಲು ಆಗದೇ ಅಮೂಲ್ಯ ಜೀವವನ್ನು ಕಳೆದುಕೊಳ್ಳಬೇಡಿ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಉನ್ನತವಾದ ಗುರಿ ಇರಲಿ: ಶಾಸಕ ಸುರೇಶ್‌ಗೌಡ

Feb 06 2025, 11:46 PM IST
ವಿದ್ಯಾರ್ಥಿಗಳು ಮೊಬೈಲ್ ಮೋಹಕ್ಕೆ ಬೀಳದೆ, ಉನ್ನತ ಗುರಿ ಇಟ್ಟುಕೊಂಡು, ಛಲದಿಂದ ಗುರಿ ಸಾಧಿಸುವತ್ತ ಗಮನ ಹರಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎದುರಾಗುವ ಎಲ್ಲಾಸ್ಪರ್ಧೆಗಳನ್ನೂ ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಶಾಸಕ ಬಿ.ಸುರೇಶ್‌ಗೌಡರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಶ್ರೀ ಕಾಲಭೈರವೇಶ್ವರ ಪುಣ್ಯಕ್ಷೇತ್ರಕ್ಕೆ ಶಾಸಕ ನರೇಂದ್ರಸ್ವಾಮಿ ಭೇಟಿ

Feb 06 2025, 11:46 PM IST
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹುದ್ದೆಯನ್ನು ಹಿರಿತನ ಮತ್ತು ನಿಷ್ಠೆ ಹಿನ್ನೆಲೆ ತಮಗೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಪಕ್ಷದ ಕೇಂದ್ರ ಮತ್ತು ರಾಜ್ಯ ವರಿಷ್ಠರಿಗೆ ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಚ್ಯುತಿ ಬಾರದಂತೆ ದಕ್ಷತೆಯಿಂದ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.

ಮಾತೆ ಶ್ಯಾಮೀದಬಿ ಅಮ್ಮನವರ ಕಾರ್ಯ ಶ್ಲಾಘನೀಯ: ಶಾಸಕ

Feb 06 2025, 11:46 PM IST
ಮಾತೆ ಶ್ಯಾಮೀದಬಿ ಅಮ್ಮನವರು ಇಸ್ಲಾಂ ಧರ್ಮದವರಾಗಿದ್ದರೂ ಸಹಿತ ದೇವಿ ರೇಣುಕಾ ಯಲ್ಲಮ್ಮನವರನ್ನು ಆರಾಧಿಸುತ್ತಾ ಭಕ್ತರ ಇಷ್ಠಾರ್ಥಗಳನ್ನು ಈಡೇರಿಸುತ್ತಿರುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ.

ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ : ಶಾಸಕ ಎಂ. ಟಿ. ಕೃಷ್ಣಪ್ಪ ಆರೋಪ

Feb 06 2025, 12:18 AM IST
ರಾಜ್ಯದ ಜನತೆ ನೀಡುವ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬು ಸೇರುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದ್ದಾರೆ.

ದರೆಗುಡ್ಡೆ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದ ಶಾಸಕ

Feb 06 2025, 12:18 AM IST
ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಾದ ಪಂಚಾಯಿತಿ ನೂತನ ಕಟ್ಟಡದಲ್ಲಿ ನವೀಕೃತ ಕೊಠಡಿ, ದರೆಗುಡ್ಡೆಯ ರು. 20ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ, ಕೆಲ್ಲಪುತ್ತಿಗೆಯಲ್ಲಿ ವಿವೇಕ ಶಾಲಾ ಕೊಠಡಿ, ಆದಿವಾಸಿ ಕೊರಗ ಸಮುದಾಯದ 18 ಲಕ್ಷದ ಸಮುದಾಯ ಭವನ, ರು. 5ಲಕ್ಷ ವೆಚ್ಚದ ಸೋಲಾರ್ ಲೈಟ್ ಕಾಮಗಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved